ನನ್ನ ಕೇರಳ ಸಿಎಂ ಅಭ್ಯರ್ಥಿ ಎಂದು ಬಿಂಬಿಸಿದ್ರೆ ಬಿಜೆಪಿಗೆ ಅಧಿಕಾರದ ಗದ್ದುಗೆ: ಶ್ರೀಧರನ್

ನಾನು ವಿದ್ಯಾರ್ಥಿಯಾಗಿದ್ದಾಗಲೇ, ಆರ್ ಎಸ್ ಎಸ್ ಸಭೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದೆ.

Team Udayavani, Feb 20, 2021, 3:45 PM IST

ನನ್ನ ಕೇರಳ ಸಿಎಂ ಅಭ್ಯರ್ಥಿ ಎಂದು ಬಿಂಬಿಸಿದ್ರೆ ಬಿಜೆಪಿಗೆ ಅಧಿಕಾರದ ಗದ್ದುಗೆ: ಶ್ರೀಧರನ್

ನವದೆಹಲಿ: ಮೆಟ್ರೋ ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ಇ.ಶ್ರೀಧರನ್ ಕೇರಳದಲ್ಲಿ ಭಾರತೀಯ ಜನತಾ ಪಕ್ಷದ ಮೂಲಕ ರಾಜಕೀಯ ಇನಿಂಗ್ಸ್ ಪ್ರಾರಂಭಿಸಲು ಸಿದ್ಧರಾಗಿದ್ದು, ಏತನ್ಮಧ್ಯೆ ತಾನು ಕೇರಳದ ಮುಖ್ಯಮಂತ್ರಿಯಾಗಲು ಬಯಸುತ್ತೇನೆ ಎಂಬುದಾಗಿ ಇಂಡಿಯಾ ಟುಡೇ ಟಿವಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ವಿರುದ್ಧ ಟೀಕೆ; BSP ಮಾಜಿ ಎಂಪಿ ವಿರುದ್ಧ ಬಿಜೆಪಿ ಉಪಾಧ್ಯಕ್ಷೆ ಶಾಜಿಯಾ ದೂರು

ಒಂದು ವೇಳೆ ಭಾರತೀಯ ಜನತಾ ಪಕ್ಷ ತನ್ನನ್ನು(ಇ.ಶ್ರೀಧರನ್) ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿದರೆ ಬಿಜೆಪಿಗೆ ಭರ್ಜರಿ ಲಾಭವಾಗಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಒಂದು ವೇಳೆ ನನಗೆ ರಾಜ್ಯಪಾಲರಾಗುವ ಆಫರ್ ಕೊಟ್ಟರೂ ಕೂಡಾ ನನಗೆ ಆ ಬಗ್ಗೆ ಆಸಕ್ತಿ ಇಲ್ಲ. ಆದರೆ ಮುಖ್ಯಮಂತ್ರಿ ಹುದ್ದೆ ಬಗ್ಗೆ ಪಕ್ಷ ನಿರ್ಧರಿಸಬೇಕು. ನನ್ನ ಭಾವನೆ ಪ್ರಕಾರ ಒಂದು ವೇಳೆ ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿದರೆ ರಾಜ್ಯದಲ್ಲಿನ ಎರಡೂ ಪಕ್ಷಗಳ ಬಗ್ಗೆ ಅಸಮಾಧಾನ ಹೊಂದಿರುವ ಬಹುದೊಡ್ಡ ಸಂಖ್ಯೆಯ ಜನರು  ತನ್ನೊಂದಿಗೆ ಕೈಜೋಡಿಸಲಿದ್ದಾರೆ. ಇದರಿಂದ ಬಿಜೆಪಿಗೆ ಅಧಿಕಾರದ ಗದ್ದುಗೆ ಏರುವಷ್ಟು ಸ್ಥಾನ ಲಭ್ಯವಾಗಲಿದೆ ಎಂದರು.

ಆರಂಭದಿಂದಲೂ ಆರ್ ಎಸ್ ಎಸ್, ಬಿಜೆಪಿ ಪರ:

ಬಹು ಹಿಂದಿನಿಂದಲೂ ನಾನು ಬಿಜೆಪಿ ಪರ ಸಹಾನುಭೂತಿ ಹೊಂದಿದ್ದವನು. ನಾನು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಆದರೆ ಆರಂಭದಿಂದಲೂ ನಾನು ಬಿಜೆಪಿ ಪರವಾಗಿದ್ದವನು. ಮುಖ್ಯವಾಗಿ ನಾನು ವಿದ್ಯಾರ್ಥಿಯಾಗಿದ್ದಾಗಲೇ, ಆರ್ ಎಸ್ ಎಸ್ ಸಭೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದೆ. ಸಹಜವಾಗಿ ನಾನು ಬಿಜೆಪಿಯಿಂದಲೇ ಬೆಳೆದಿದ್ದೇನೆ. ಬಿಜೆಪಿ ದೇಶಕ್ಕಾಗಿ ಕಾರ್ಯನಿರ್ವಹಿಸುತ್ತಿದೆ. ಹೀಗೆ ನನ್ನ ಆಯ್ಕೆ ಕೂಡಾ ಬಿಜೆಪಿಯೇ ಆಗಿದೆ ಎಂದು ಶ್ರೀಧರನ್ ಸಂದರ್ಶನದಲ್ಲಿ ವಿವರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಹೊಗಳಿದ ಶ್ರೀಧರನ್, ಕೇರಳ ರಾಜ್ಯ ಸರ್ಕಾರದ ವಿರುದ್ಧ ಕಟುವಾಗಿ ಟೀಕೆ ವ್ಯಕ್ತಪಡಿಸಿದರು. ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರ ರಾಜ್ಯದಲ್ಲಿ ಯಾವುದೇ ದೊಡ್ಡ ಯೋಜನೆ ತರುವಲ್ಲಿ ಸಫಲವಾಗಿಲ್ಲ. ರಾಜ್ಯದಲ್ಲಿನ ಶಿಕ್ಷಿತ ಯುವಕರಿಗೆ ಯಾವುದೇ ಕೈಗಾರಿಕೆಗಳು ಇಲ್ಲಿಲ್ಲ. ರಾಷ್ಟ್ರೀಯ ಹೆದ್ದಾರಿ ಮತ್ತು ನಿಲಾಂಬುರ್ ರೈಲು ಯೋಜನೆ ಇನ್ನಷ್ಟೇ ಕಾರ್ಯಗತವಾಗಬೇಕಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.