ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ : ಕರ್ನಾಟಕಕ್ಕೆ ಆರಂಭದಲ್ಲೇ ಸೋಲು


Team Udayavani, Feb 20, 2021, 11:58 PM IST

karnataka

ಬೆಂಗಳೂರು: ಉತ್ತರಪ್ರದೇಶ ಸವಾಲಿಗೆ ಉತ್ತರ ನೀಡುವಲ್ಲಿ ವಿಫ‌ಲವಾದ ಹಾಲಿ ಚಾಂಪಿಯನ್‌ ಕರ್ನಾಟಕ, ವಿಜಯ್‌ ಹಜಾರೆ ಟ್ರೋಫಿ ಏಕದಿನ ಕೂಟದ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಕೊನೆಯಲ್ಲಿ ಮಳೆ ಹೊಡೆತಕ್ಕೆ ಸಿಲುಕಿದ ಪಂದ್ಯವನ್ನು ಆತಿಥೇಯ ತಂಡ ವಿಜೆಡಿ ನಿಯಮದಂತೆ 9 ರನ್ನುಗಳಿಂದ ಕಳೆದುಕೊಂಡಿದೆ.

“ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ ಕರ್ನಾಟಕ 8 ವಿಕೆಟಿಗೆ 246 ರನ್‌ ಗಳಿಸಿತು. ಯುಪಿ 45.2 ಓವರ್‌ಗಳಲ್ಲಿ 4ಕ್ಕೆ 215 ರನ್‌ ಮಾಡಿದ ವೇಳೆ ಸುರಿದ ಪರಿಣಾಮ ಪಂದ್ಯ ಇಲ್ಲಿಗೇ ಕೊನೆಗೊಂಡಿತು. ಆಗ ವಿಜೆಡಿ ನಿಯಮದಂತೆ ಭುವನೇಶ್ವರ್‌ ಕುಮಾರ್‌ ಬಳಗ 9 ರನ್‌ ಮುನ್ನಡೆಯಲ್ಲಿತ್ತು.

ಕರ್ನಾಟಕ ಪರ ದೇವದತ್ತ ಪಡಿಕ್ಕಲ್‌ 52 ರನ್‌ (84 ಎಸೆತ, 7 ಬೌಂಡರಿ), ಅನಿರುದ್ಧ ಜೋಶಿ ಆಕ್ರಮಣಕಾರಿಯಾಗಿ ಆಡಿ ಸರ್ವಾಧಿಕ 68 ರನ್‌ (48 ಎಸೆತ, 4 ಬೌಂಡರಿ, 4 ಸಿಕ್ಸರ್‌) ಹೊಡೆದರು. ಜೋಶಿ ಸಾಹಸದಿಂದ ಕೊನೆಯ 6 ಓವರ್‌ಗಳಲ್ಲಿ 61 ರನ್‌ ಹರಿದು ಬಂತು. ಮಿಥುನ್‌ 6 ಎಸೆತಗಳಿಂದ ಅಜೇಯ 17 ರನ್‌ ಮಾಡಿದರು (1 ಬೌಂಡರಿ, 2 ಸಿಕ್ಸರ್‌).

ಶತಕದ ಜತೆಯಾಟ
ಆರಂಭಿಕರಾದ ಅಭಿಷೇಕ್‌ ಗೋಸ್ವಾಮಿ (54)-ಕರಣ್‌ ಶರ್ಮ (40) ಅವರ 102 ರನ್‌ ಜತೆಯಾಟದಿಂದ ಉತ್ತರ ಪ್ರದೇಶ ಹಿಡಿತ ಸಾಧಿಸಿತು. 150 ರನ್ನಿಗೆ 4 ವಿಕೆಟ್‌ ಬಿದ್ದ ಬಳಿಕ ರಿಂಕು ಸಿಂಗ್‌ ಬಿರುಸಿನ ಆಟಕ್ಕಿಳಿದು ಅಜೇಯ 62 ರನ್‌ ಬಾರಿಸಿದರು (61 ಎಸೆತ, 7 ಬೌಂಡರಿ, 1 ಸಿಕ್ಸರ್‌). ಹೀಗಾಗಿ ಯುಪಿಗೆ ರನ್‌ರೇಟ್‌ ಹೆಚ್ಚಿಸಲು ಸಾಧ್ಯವಾಯಿತು.

ಸಂಕ್ಷಿಪ್ತ ಸ್ಕೋರ್‌
ಕರ್ನಾಟಕ-8 ವಿಕೆಟಿಗೆ 246 (ಜೋಶಿ 68, ಪಡಿಕ್ಕಲ್‌ 52, ಸಿದ್ಧಾರ್ಥ್ 38, ನಾಯರ್‌ 33, ಶಿವಂ ಶರ್ಮ 40ಕ್ಕೆ 3, ಮೊಹ್ಸಿನ್‌ ಖಾನ್‌ 61ಕ್ಕೆ 2). ಉತ್ತರಪ್ರದೇಶ-45.2 ಓವರ್‌ಗಳಲ್ಲಿ 4 ವಿಕೆಟಿಗೆ 215 (ರಿಂಕು ಸಿಂಗ್‌ ಔಟಾಗದೆ 62, ಗೋಸ್ವಾಮಿ 54, ಕರಣ್‌ 40, ನಾಯರ್‌ 20ಕ್ಕೆ 1, ಸುಚಿತ್‌ 40ಕ್ಕೆ 1).

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.