![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 21, 2021, 11:54 AM IST
ನವ ದೆಹಲಿ : ನೂತನ ಶಿಕ್ಷಣ ನೀತಿ, ಭಾರತೀಯ ಎಲ್ಲಾ ಭಾಷೆಗಳ ಸಂರಕ್ಷಣೆ, ಅಭಿವೃದ್ಧಿ, ಸಬಲೀಕರಣಗಳ ಬಗ್ಗೆ ಮೋದಿ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಾತೃ ಭಾಷೆ ದಿನದ ಅಂಗವಾಗಿ ಅವರು ಟ್ವೀಟ್ ಮಾಡಿದ್ದು, ಭಾವನೆಗಳನ್ನು ಹಂಚಿಕೊಳ್ಳಲು ಮಾತೃ ಭಾಷೆ ಉತ್ತಮ ಮಾಧ್ಯಮ ಎಂದು ಹೇಳಿಕೊಂಡಿದ್ದಾರೆ.
ಓದಿ : ಕೋವಿಡ್ ಎರಡನೇ ಅಲೆಯ ಅಪಾಯದ ಹಿನ್ನೆಲೆ : ಆತಿಥ್ಯ ತಾಣಗಳಿಗೆ ಮುನ್ನೆಚ್ಚರಿಕೆ ಸುತ್ತೋಲೆ
ಭಾರತೀಯ ಎಲ್ಲಾ ಭಾಷೆಗಳ ಅಭಿವೃದ್ಧಿ, ಸಂರಕ್ಷಣೆ ಹಾಗೂ ಸಬಲೀಕರಣದ ಬಗ್ಗೆ ಮೋದಿ ಸರ್ಕಾರದ ಬದ್ಧತೆಯನ್ನು ಹೊಂದಿದೆ ಎಂದು ನಮ್ಮ ನೂತನ ಶಿಕ್ಷಣ ನೀತಿಯು ಪ್ರತಿಬಿಂಬಿಸುತ್ತದೆ ಎಂದು ಅಮಿತ್ ಶಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
मातृभाषा अभिव्यक्ति का सशक्त माध्यम व संस्कृति की सजीव संवाहक होती है। यह व्यक्तित्व के निर्माण, विकास और उसकी सामाजिक व सांस्कृतिक पहचान बनाती है।
हमारी नई शिक्षा नीति सभी भारतीय भाषाओं के संरक्षण, विकास व उन्हें सशक्त बनाने की दिशा में मोदी सरकार की प्रतिबद्धता को दर्शाती हैं।
— Amit Shah (@AmitShah) February 21, 2021
ಮಕ್ಕಳಲ್ಲಿ ದೇಶದ ಸಂಸ್ಕೃತಿಯ ಅಡಿಪಾಯವನ್ನು ಬಲಪಡಿಸಲು ಮಾತೃಭಾಷೆಯ ಬಳಕೆಗಾಗಿ ಗರಿಷ್ಠ ಪ್ರಯತ್ನಗಳನ್ನು ಮಾಡಬೇಕು ಎಂದು ಗೃಹ ಸಚಿವರು ಹೇಳಿದ್ದಾರೆ. “ಅಂತರರಾಷ್ಟ್ರೀಯ ಮಾತೃಭಾಷಾ ದಿನದಂದು ಶುಭಾಶಯಗಳು. ಈ ದಿನ ನಮ್ಮ ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಪರ್ಕದಲ್ಲಿರಲು ಪ್ರೇರೇಪಿಸುತ್ತದೆ” ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಓದಿ : ಪ್ರಿಯಾಂಕ ಗಾಂಧಿ ವಾದ್ರಾ ಇಂದು ಪ್ರಯಾಗ್ ರಾಜ್ ಗೆ ಭೇಟಿ..!
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.