ಭಾವನೆಗಳನ್ನು ಹಂಚಿಕೊಳ್ಳಲು ಮಾತೃ ಭಾಷೆ ಉತ್ತಮ ಮಾಧ್ಯಮ : ಅಮಿತ್ ಶಾ

"ಅಂತರರಾಷ್ಟ್ರೀಯ ಮಾತೃಭಾಷಾ ದಿನದಂದು ಶುಭಾಶಯಗಳು. ಈ ದಿನ ನಮ್ಮ ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಪರ್ಕದಲ್ಲಿರಲು ಪ್ರೇರೇಪಿಸುತ್ತದೆ" ಎಂದು  ಅಮಿತ್ ಶಾ ಟ್ವೀಟ್

Team Udayavani, Feb 21, 2021, 11:54 AM IST

New Education Policy Reflects Government’s Commitment Towards Empowerment Of Indian Languages: Amit Shah

ನವ ದೆಹಲಿ : ನೂತನ ಶಿಕ್ಷಣ ನೀತಿ, ಭಾರತೀಯ ಎಲ್ಲಾ ಭಾಷೆಗಳ ಸಂರಕ್ಷಣೆ, ಅಭಿವೃದ್ಧಿ, ಸಬಲೀಕರಣಗಳ ಬಗ್ಗೆ ಮೋದಿ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಾತೃ ಭಾಷೆ ದಿನದ ಅಂಗವಾಗಿ ಅವರು ಟ್ವೀಟ್ ಮಾಡಿದ್ದು, ಭಾವನೆಗಳನ್ನು ಹಂಚಿಕೊಳ್ಳಲು ಮಾತೃ ಭಾಷೆ ಉತ್ತಮ ಮಾಧ್ಯಮ ಎಂದು ಹೇಳಿಕೊಂಡಿದ್ದಾರೆ.

ಓದಿ : ಕೋವಿಡ್‌ ಎರಡನೇ ಅಲೆಯ ಅಪಾಯದ ಹಿನ್ನೆಲೆ : ಆತಿಥ್ಯ ತಾಣಗಳಿಗೆ ಮುನ್ನೆಚ್ಚರಿಕೆ ಸುತ್ತೋಲೆ

ಭಾರತೀಯ ಎಲ್ಲಾ ಭಾಷೆಗಳ ಅಭಿವೃದ್ಧಿ, ಸಂರಕ್ಷಣೆ ಹಾಗೂ ಸಬಲೀಕರಣದ ಬಗ್ಗೆ ಮೋದಿ ಸರ್ಕಾರದ ಬದ್ಧತೆಯನ್ನು ಹೊಂದಿದೆ ಎಂದು ನಮ್ಮ ನೂತನ ಶಿಕ್ಷಣ ನೀತಿಯು ಪ್ರತಿಬಿಂಬಿಸುತ್ತದೆ ಎಂದು ಅಮಿತ್ ಶಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಮಕ್ಕಳಲ್ಲಿ ದೇಶದ ಸಂಸ್ಕೃತಿಯ ಅಡಿಪಾಯವನ್ನು ಬಲಪಡಿಸಲು ಮಾತೃಭಾಷೆಯ ಬಳಕೆಗಾಗಿ ಗರಿಷ್ಠ ಪ್ರಯತ್ನಗಳನ್ನು ಮಾಡಬೇಕು ಎಂದು ಗೃಹ ಸಚಿವರು ಹೇಳಿದ್ದಾರೆ. “ಅಂತರರಾಷ್ಟ್ರೀಯ ಮಾತೃಭಾಷಾ ದಿನದಂದು ಶುಭಾಶಯಗಳು. ಈ ದಿನ ನಮ್ಮ ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಪರ್ಕದಲ್ಲಿರಲು ಪ್ರೇರೇಪಿಸುತ್ತದೆ” ಎಂದು  ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಓದಿ : ಪ್ರಿಯಾಂಕ ಗಾಂಧಿ ವಾದ್ರಾ ಇಂದು ಪ್ರಯಾಗ್ ರಾಜ್ ಗೆ ಭೇಟಿ..!

 

 

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.