Anant Nag; ಆಟ “ಅವನದು’…ಅಲೆದಾಟ ನಮ್ಮದು !


Team Udayavani, Aug 20, 2023, 6:00 AM IST

Anant Nag

75 ನೇ ವಯಸ್ಸಿನಲ್ಲೂ 25 ವರ್ಷದ ಉತ್ಸಾಹ- ಹುಮ್ಮಸ್ಸು ಉಳಿಸಿಕೊಂಡವರು ನಟ ಅನಂತನಾಗ್‌. ಅವರ ಚಿತ್ರ ಬದುಕಿಗೆ ಈಗ 50 ವರ್ಷ. ವೃತ್ತಿ, ಬದುಕು, ಸಿನೆಮಾ, ಸಾಹಿತ್ಯ, ರಾಜಕೀಯ ಮುಂತಾದ ಸಂಗತಿಗಳ ಕುರಿತು ಅವರಿಲ್ಲಿ ಮಾತಾಡಿದ್ದಾರೆ…

ಸಂದರ್ಶನ: ಕುಸುಮಾ ಆಯರಹಳ್ಳಿ

ಸರ್‌, ಕಳೆದ 75 ವರ್ಷಗಳಲ್ಲಿ ನೀವು ನೋಡಿದ 75 ಮಳೆಗಾಲಗಳಲ್ಲಿ ಮರೆಯಲಾರದ ಮಳೆಗಾಲ ಯಾವುದು?
– ನಾನು ಬೆಳೆದದ್ದು ಕರಾವಳಿ. ಹಾಗಾಗಿ ಮಳೆಗಾಲ ಯಾವತ್ತಿಗೂ ಇಷ್ಟ. ಎಷ್ಟು ನೋಡಿದರೂ ನೋಡಬೇಕೆನಿಸುವ ಸಮುದ್ರದ ಹಾಗೆ, ನನಗೆ ಮಳೆಯನ್ನು ಎಷ್ಟು ನೋಡಿದರೂ ಸಾಕೆನಿಸುವುದಿಲ್ಲ. 75 ಆಗುವಾಗಲೂ ಮಳೆ ನೋಡ್ತಾ ಇದ್ರೆ ಅಷ್ಟೇ ಸಾಕೇನೋ ಅನಿಸುತ್ತೆ.

ನಿಮ್ಮ ಸಿನೆಮಾ ಪ್ರಯಣಕ್ಕೆ 50. ಬದುಕಿಗೆ 75. ಈ ಹೊತ್ತಲ್ಲಿ ತಮ್ಮ ಶಂಕರ್‌ ನಾಗ್‌ರನ್ನು ಹೇಗೆ ನೆನಪಿಸಿಕೊಳ್ತೀರಿ?
– ನಾನು ಬೆಳೆದ ವಾತಾವರಣದಲ್ಲಿ ಎಲ್ಲವೂ ಭಗವಂತನ ಕೈವಾಡ ಅಂತ ನಂಬಿದ್ದೇನೆ. ಕರ್ಮಸಿದ್ಧಾಂತದಲ್ಲಿ ನನ್ನ ನಂಬಿಕೆ. ಹಾಗಾಗಿ ಇದೆಲ್ಲವನ್ನೂ ನಾವು ಸ್ವೀಕರಿಸಲೇಬೇಕು. ಸಾವಿನ ದುಃಖಗಳಲ್ಲಿ ಮುಳುಗಿದರೆ ಬದುಕಿಲ್ಲ. ಹೊರಬರುವುದು ಸಹಜ ಕ್ರಿಯೆ. ಶ್ಮಶಾನ ವೈರಾಗ್ಯದ ಸ್ಥಿತಿಯಿಂದ ಹೊರಬರಲೇಬೇಕು. ಸತ್ಯವನ್ನು ಒಪ್ಪಿಕೊಳ್ಳಲೇಬೇಕು. ಆಗ ನಾನು “ಶಂಕರನನ್ನು ತೆಗೆದುಕೊಂಡ ಹೋದ ಆ ಭಗವಂತನನ್ನು ನಾನು ಕ್ಷಮಿಸೋದಿಲ್ಲ’ ಅಂದಿ¨ªೆ. ಆಮೇಲೆ ಬಹಳ ಯೋಚಿಸಿದೆ. ದೇವರನ್ನು ಕ್ಷಮಿಸಲು ನಾನು ಯಾರು? ಏನಾಗಬೇಕಿತ್ತೋ ಅದಾಗಿದೆ ಅನಿಸಿತು.

ನಟನಾಗಿ ಯಾವಾಗಲೂ ನಿಮ್ಮ ಬೇಡಿಕೆ ಕಡಿಮೆ ಆಗಿಲ್ಲ. ಇದಕ್ಕೆ ನೀವು ಕಂಡುಕೊಂಡ ಸೂತ್ರ ಯಾವುದು?
– ಸಿಂಪಲ್ …. ನಾನು ನಾನಲ್ಲ. ಆ ಪಾತ್ರ. ಪಾತ್ರದೊಳಗೆ ಎಷ್ಟು ನನ್ನ ಅಹಂ ಬಿಟ್ಟು ಪರಕಾಯಪ್ರವೇಶ ಮಾಡ್ತೀನೋ, ಕತೆ ಬರೆದವರ ಪಾತ್ರವಾಗ್ತೀನೋ, ಬೇರೆ ವ್ಯಕ್ತಿತ್ವವಾಗ್ತಿàನೋ ಆಗ ಪಾತ್ರ ಗೆಲ್ಲತ್ತೆ. ನನ್ನನ್ನು ತೆಗೆದುಹಾಕಿ ಇನ್ನೊಬ್ಬನ ನಕಲಾಗ್ತೀನಿ.

ಈ ನಾಡು ನಿಮಗೆ ಪ್ರೀತಿ, ಖ್ಯಾತಿ, ಜತೆ ಗೊಂದಿಷ್ಟು ಟೀಕೆ- ಟಿಪ್ಪಣಿ ಎಲ್ಲವನ್ನೂ ಕೊಟ್ಟಿದೆ. ಈ ಸುದೀರ್ಘ‌ ಪ್ರಯಾಣ ಕೊಟ್ಟ ಅರಿವು ಯಾವುದು?
– ಇಷ್ಟೆಲ್ಲ ಆಗಿದೆ ನಿಜ. ಆದರೆ ಇದನ್ನು ನಾನು ಮಾಡಿದೆ ಅಂತ ಹೇಗೆ ಹೇಳ್ಳೋದು? ಈಗಷ್ಟೆ ಒಂದು ಪುಸ್ತಕ ಓದಿದೆ. ಅದರಲ್ಲೂ ಅದೇ ಇದೆ. ಯಾವುದನ್ನೂ ನಾನು ಮಾಡಿದೆ ಅಂದ್ಕೋ ಬೇಡ. ನಡೆಸೋ ಅವನಿಲ್ಲದಿದ್ದರೆ ಇದಾಗ್ತಿರಲಿಲ್ಲ ಅನಿಸತ್ತೆ.
(ಸಂದರ್ಶನದ ಪೂರ್ಣಪಾಠಕ್ಕೆ ಉದಯವಾಣಿ ಸಾಪ್ತಾಹಿಕ ಸಂಪದ ಇ ಪೇಪರ್‌ ಓದಿರಿ)

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.