Armed Forces Flag Day 2023;ವೀರ ಯೋಧರಿಗೆ ಗೌರವ ಸಲ್ಲಿಸೋಣ


Team Udayavani, Dec 7, 2023, 5:56 AM IST

army

ಭಾರತೀಯ ಸಶಸ್ತ್ರ ಪಡೆಗಳ ಶ್ರೇಯೋಭಿವೃದ್ಧಿಗಾಗಿ ಡಿಸೆಂಬರ್‌ 7 ರಂದು ದೇಶಾದ್ಯಂತ ಭಾರತೀಯ ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸಲಾಗುತ್ತದೆ. ಭಾರತೀಯ ಸೈನಿಕರ ಕಲ್ಯಾಣಕ್ಕಾಗಿ ದೇಶದ ನಾಗರಿಕರಿಂದ ವಿಭಿನ್ನ ಶೈಲಿಯಲ್ಲಿ ದೇಣಿಗೆಯನ್ನು ಸಂಗ್ರಹಿಸಿ, ವೀರ ಯೋಧರು ಮತ್ತು ಹುತಾತ್ಮ ಯೋಧರ ಕುಟುಂಬಗಳಿಗೆ ನೆರವು ನೀಡಲಾಗುತ್ತದೆ. ದೇಶಕ್ಕಾಗಿ ಬಲಿದಾನಗೈದ ಯೋಧರು ಮತ್ತು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ದೇಶ ರಕ್ಷಣೆಯ ಕಾರ್ಯದಲ್ಲಿ ತೊಡಗಿರುವ ಸೈನಿಕರ ಒಳಿತಿಗಾಗಿ 1949ರಲ್ಲಿ ಇಂತಹ ಒಂದು ವಿನೂತನ ಪರಿಕಲ್ಪನೆಗೆ ಚಾಲನೆ ನೀಡಲಾಯಿತು. ಇದಾದ ಬಳಿಕ ಪ್ರತೀವರ್ಷ ಡಿ. 7ರಂದು ಸಶಸ್ತ್ರ ಪಡೆಗಳ ಧ್ವಜ ದಿನವನ್ನು
ಆಚರಿಸುತ್ತ ಬರಲಾಗಿದೆ.

ಉದ್ದೇಶವೇನು?
ಕೆಂಪು, ಗಾಢ ನೀಲಿ, ತಿಳಿ ನೀಲಿ ಬಣ್ಣದ ಪುಟ್ಟ ಧ್ವಜವನ್ನು, ಬ್ಯಾಡ್ಜ್ ಅಥವಾ ಧ್ವಜ ದಿನದ ಸ್ಟಿಕ್ಕರ್‌ ಅನ್ನು ಜನರಿಗೆ ನೀಡಿ ಅವರಿಂದ ದೇಣಿಗೆ ಸಂಗ್ರಹಿಸಿ ಮಾಜಿ ಸೈನಿಕರಿಗೆ ಮತ್ತು ಅವರ ಕುಟುಂಬದ ಹಿತರಕ್ಷಣೆಗೆ ಅದನ್ನು ಬಳಸಲಾಗುತ್ತದೆ. ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿ, ಮಡಿದ ವೀರ ಯೋಧರನ್ನು ಸ್ಮರಿಸುವ ಜತೆಯಲ್ಲಿ ದೇಶ ರಕ್ಷಣೆಯ ಕಾರ್ಯದಲ್ಲಿ ನಿರತವಾಗಿರುವ ಯೋಧರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಧ್ವಜ ದಿನವನ್ನು ಆಚರಿಸಲಾಗು ತ್ತದೆ. ಈ ಮೂಲಕ ಪ್ರತಿಯೊಬ್ಬರಲ್ಲೂ ರಾಷ್ಟ್ರಪ್ರೇಮವನ್ನು ಜಾಗೃತಗೊಳಿಸುವ ಪ್ರಯತ್ನವನ್ನು ಮಾಡುತ್ತ ಬರಲಾಗಿದೆ.

ನಿಧಿ ಸಂಗ್ರಹಿಸುವವರು ಯಾರು?
ನಿಧಿ ಸಂಗ್ರಹದ ಹೊಣೆಗಾರಿಕೆ ಕೇಂದ್ರೀಯ ಸೈನಿಕ ಬೋರ್ಡ್‌ನ ಸ್ಥಳೀಯ ಸಂಸ್ಥೆಗಳದ್ದಾಗಿದೆ. ಅದರಲ್ಲಿ ಪ್ರತ್ಯೇಕ ಸಮಿತಿ ಕೂಡ ಇದ್ದು ಅಧಿಕೃತ ಹಾಗೂ ಸಾಮಾನ್ಯ ಸ್ವಯಂ ಸೇವಾ ಸಂಸ್ಥೆಗಳು ಇದರ ಜವಾಬ್ದಾರಿಯನ್ನು ನಿರ್ವಹಿಸುತ್ತವೆ. ಆನ್‌ಲೈನ್‌ ಮೂಲಕ ದೇಣಿಗೆ ನೀಡಬಹುದು ಡಿಸೆಂಬರ್‌ ಮಾಸದಾದ್ಯಂತ ದೇಣಿಗೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಸಶಸ್ತ್ರ ಪಡೆಗಳ ಧ್ವಜ ದಿನದಂಗವಾಗಿ ಸಾರ್ವಜನಿಕರು ಆನ್‌ಲೈನ್‌ ಮೂಲಕ ತಮ್ಮ ಕೈಲಾದಷ್ಟು ದೇಣಿಗೆ ನೀಡಬಹುದು. https://ksb.gov.in/DonateAFFDF.htm ಭೇಟಿ ನೀಡಿ ಧನಸಹಾಯ ಮಾಡಲು ಸರಕಾರ ಅವಕಾಶ ಕಲ್ಪಿಸಿಕೊಟ್ಟಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.