Budget 2024; ದೇಶದ 100 ನಗರದಲ್ಲಿ ಕೈಗಾರಿಕಾ ಪಾರ್ಕ್‌ಗಳು


Team Udayavani, Jul 24, 2024, 3:32 AM IST

Budget 2024; Industrial parks in 100 cities of the country

ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳ ನಿರ್ಮಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ 12 ಕೈಗಾರಿಕಾ ಕಾರಿಡಾರ್‌ಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ದೇಶದ 100 ನಗರಗಳಲ್ಲಿ ಕೈಗಾರಿಕಾ ಪಾರ್ಕ್‌ಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ.

ಕೈಗಾರಿಕಾ ಪಾರ್ಕ್‌ಗಳಲ್ಲಿ ಸಂಪೂರ್ಣ ವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ. ಇದಕ್ಕಾಗಿ ದೇಶದ 100 ನಗರಗಳನ್ನು ಆಯ್ಕೆ ಮಾಡಲು ನಿರ್ಧರಿಸ ಲಾಗಿದೆ. ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೈಗಾರಿಕಾ ಕಾರಿಡಾರ್‌ಗಳನ್ನು ನಿರ್ಮಾಣ ಮಾಡಲಾಗುತ್ತದೆ. ದೆಹ ಲಿ-ಮುಂಬೈ ಇಂಡಸ್ಟ್ರಿಯಲ್‌ ಕಾರಿಡಾರ್‌, ವೆಸ್ಟರ್ನ್ ಡೆಡಿಕೇಟೆಡ್‌ ಫ್ರೈಟ್‌ ಕಾರಿಡಾರ್‌ ಅಭಿವೃದ್ಧಿಪಡಿಸಿದೆ.  ಪೂರ್ವ ಕರಾವಳಿ ವಲಯವನ್ನು ನಿಯಂತ್ರಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಚೆನ್ನೈ- ವೈಜಾಗ್‌ ಕೈಗಾರಿಕಾ ಕಾರಿಡಾರ್‌ಗೆ ಈ ಯೋಜನೆಯಿಂದ ಹೆಚ್ಚಿನ ಕೊಡುಗೆ ದೊರೆಯುವ ಸಂಭವವಿದೆ. 800 ಕಿ.ಮೀ. ವ್ಯಾಪ್ತಿ ಒಳಗೊಂಡಿದೆ.

ಉದ್ಯಮಗಳ ನ್ಯಾಯ ಮಂಡಳಿ ಬಲವರ್ಧನೆ

ದಿವಾಳಿತನ ಸಂಹಿತೆಗೆ (ಐಬಿಸಿ) ಬದಲಾವಣೆಗಳನ್ನು ತರುವ ಮೂಲಕ ಉದ್ಯಮಗಳ ವ್ಯಾಜ್ಯ ಪರಿಹರಿಸುವ ನ್ಯಾಯಮಂಡಳಿಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳುವುದಾಗಿ ಘೋಷಿಸಲಾಗಿದೆ. ಉದ್ಯ ಮಗಳು ಎದುರಿಸುತ್ತಿರುವ ಬಾಕಿ ವಸೂಲಾತಿ ಸಮಸ್ಯೆ ಕ್ಷಿಪ್ರವಾಗಿ ಇತ್ಯರ್ಥಗೊಳಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲೂ ಉದ್ದೇಶಿಸಲಾಗಿದೆ. ಅಲ್ಲದೇ, ಐಬಿಸಿ ಅನ್ವಯ ನಿರ್ಧರಿಸಬೇಕಾದ ನಿರ್ದಿಷ್ಟ ಪ್ರಕರಣಗಳ ಮೇಲ್ವಿಚಾರಣೆಗೆಂದೇ ಹೆಚ್ಚು ವರಿ ನ್ಯಾಯಾಧಿಕರಣಗಳ ಸ್ಥಾಪನೆ ಬಗ್ಗೆ ಯೂ ಪ್ರಸ್ತಾಪಿಸಲಾಗಿದೆ. ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಪಾರದರ್ಶಕತೆ ಖಾತರಿ ಪಡಿಸಿಕೊಳ್ಳಲು ನ್ಯಾಯಾಧಿಕರಣ ಗಳಲ್ಲಿ ತಂತ್ರಜ್ಞಾನ ಆಧಾರಿತ ವ್ಯವಸ್ಥೆಗಳನ್ನು ರೂಪಿಸಲಾಗುವುದು. ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯ ಮಂಡಳಿಗಳು ಈಗಾ ಗಲೇ 1,000ಕ್ಕೂ ಅಧಿಕ ಸಂಸ್ಥೆಗಳ ಸಮಸ್ಯೆ ಬಗೆಹರಿಸಿ, 3.3 ಲಕ್ಷ ಕೋಟಿ ರೂ.ಗಳ ಸಾಲ ವಸೂಲಾತಿ ಮಾಡಿವೆ. ಇಂಥ ಪ್ರಕ್ರಿಯೆಗಳನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.