Charan Singh ರೈತ ನಾಯಕ, ಅನ್ನದಾತರ ಭಾಗ್ಯವಿಧಾತ

ಜಮೀನ್ದಾರಿ ಪದ್ಧತಿ ರದ್ದುಪಡಿಸಿದ ಧೀಮಂತ, ರೈತರ ಹಕ್ಕಿಗಾಗಿ ಜೀವನ ಮುಡಿಪಾಗಿಟ್ಟ ನಾಯಕ

Team Udayavani, Feb 10, 2024, 6:10 AM IST

1-sadsads

ರೈತ ನಾಯಕ ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರಿಗೆ ಕೇಂದ್ರ ಸರಕಾರ ಮರಣೋತ್ತರವಾಗಿ ಭಾರತ ರತ್ನ ಘೋಷಿಸಿದೆ. ರೈತರ ಹಕ್ಕುಗಳು ಮತ್ತು ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನ ವನ್ನೇ ಮುಡಿಪಿಟ್ಟ ಜನತಾ ಪರಿವಾರದ ಚೌಧರಿ ಚರಣ್‌ ಸಿಂಗ್‌ ಅವರು ದೇಶದ ಐದನೇ ಪ್ರಧಾನಿಯಾಗಿದ್ದರು.

1902ರ ಡಿ.23ರಂದು ಉತ್ತರ ಪ್ರದೇಶದ ಕೃಷಿ ಕುಟುಂಬ ದಲ್ಲಿ ಸಿಂಗ್‌ ಜನಿಸಿದರು. ಇವರ ಜನ್ಮ ದಿನದಂದೇ ದೇಶಾದ್ಯಂತ ಪ್ರತೀ ವರ್ಷ “ರೈತರ ದಿನ’ ಆಚರಿಸಲಾಗುತ್ತದೆ. ಜೀವನದುದ್ದಕ್ಕೂ ರೈತರ ಪರವಾದ ರಾಜ  ಕೀಯ ನಿಲು ವನ್ನೇ ತಳೆಯುತ್ತಿದ್ದ ಚರಣ್‌ ಸಿಂಗ್‌, ಉತ್ತರ ಪ್ರದೇಶದಲ್ಲಿನ ಜಮೀನ್ದಾರ ರಿಂದ ರೈತರ ಮೇಲಾಗು ತ್ತಿ ರುವ ದೌರ್ಜನ್ಯಗಳ ವಿರುದ್ಧ ದನಿ ಎತ್ತಿ ದರು. ಛಪ್ರೌಲಿ ಯಿಂದ 1937ರಲ್ಲಿ ಮೊದಲ ಬಾರಿಗೆ ಶಾಸಕ ರಾಗಿ ಆಯ್ಕೆಯಾದ ಸಿಂಗ್‌, ಕಾಂಗ್ರೆಸ್‌ನ ಪ್ರಮುಖ ನಾಯಕ ರಾಗಿ ಹೊರ ಹೊಮ್ಮಿದರು. ಉತ್ತರ ಪ್ರದೇಶದಲ್ಲಿ ವಿವಿಧ ಸರಕಾರದ ಅವಧಿ ಯಲ್ಲಿ ಸಚಿವÃ ಾ ಗಿ ಸೇವೆ ಸಲ್ಲಿಸಿದರು. ಅನಂತರ ಕಾಂಗ್ರೆಸ್‌ ಪಕ್ಷದ ಶಾಸಕರನ್ನು ಒಗ್ಗೂಡಿಸಿ ಬಂಡೆದ್ದು ಪಕ್ಷದಿಂದ ಹೊರಬಂದ ಸಿಂಗ್‌. ಇತರ ಪಕ್ಷಗಳ ಸಹಕಾರದೊಂದಿಗೆ 1967ರ ಎ.3 ರಂದು ಮೊದಲ ಬಾರಿಗೆ ಸಿಂಗ್‌ ಉತ್ತರ ಪ್ರದೇಶ ಮುಖ್ಯಮಂತ್ರಿ ಯಾ ದರು. ಆ ಮೂಲಕ ಮೊದಲ ಕಾಂಗ್ರೆಸೇತರ ಸಿಎಂ ಎನಿಸಿಕೊಂಡರು. 1968ರ ಫೆ.17ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅನಂತರ 1970ರಲ್ಲಿ ಕಾಂಗ್ರೆಸ್‌ ಬೆಂಬಲ ದೊಂದಿಗೆ 2ನೇ ಬಾರಿ ಉತ್ತರ ಪ್ರದೇಶ ಸಿಎಂ ಆದರು. ಐತಿಹಾಸಿಕ ಜಮೀನ್ದಾರಿ ಪದ್ಧತಿ ನಿರ್ಮೂಲನೆ ಹಾಗೂ ಭೂಮಿತಿ ಕಾಯ್ದೆ ಜಾರಿಗೊಳಿಸುವು ದರಲ್ಲಿ ಚರಣ್‌ ಸಿಂಗ್‌ ಪಾತ್ರ ಪ್ರಮುಖ.

170 ದಿನಗಳ ಪ್ರಧಾನಿ
ಜನತಾ ಪಕ್ಷ 1977ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. ಆದರೆ ಜನತಾ ಪಕ್ಷ ಇಬ್ಭಾಗವಾದಾಗ ಮೊರಾರ್ಜಿ ದೇಸಾಯಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ದರು. ಬಳಿಕ ಕಾಂಗ್ರೆಸ್‌ನ ಬಾಹ್ಯ ಬೆಂಬಲ ದೊಂದಿಗೆ ಚೌಧರಿ ಚರಣ್‌ ಸಿಂಗ್‌ ಸರಕಾರ ರಚಿಸಿದರು. ಅವರು 1979ರ ಜು.28ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿದರು. ಆದರೆ ಕಾಂಗ್ರೆಸ್‌ ತನ್ನ ಬಾಹ್ಯ ಬೆಂಬಲ ಹಿಂಪಡೆದ ಕಾರಣ, 1979ರ ಆ.20ರಂದು ಅವರು ರಾಜೀ ನಾಮೆ ಸಲ್ಲಿಸಿದರು. ಒಟ್ಟು 170 ದಿನಗಳು ಪ್ರಧಾನಿಯಾಗಿ ಆಡಳಿತ ನಡೆಸಿದರು. 1979ರ ಸೆ.26ರಂದು ಜನತಾ ಪಕ್ಷ(ಜಾತ್ಯತೀತ), ಸಮಾಜವಾದಿ ಪಕ್ಷ ಮತ್ತು ಒರಿಸ್ಸಾ ಜನತಾ ಪಕ್ಷ ಒಟ್ಟುಗೂಡಿಸಿ ಲೋಕ ದಳ ಸ್ಥಾಪಿಸಿದರು.
ಜಾಟ್‌ ಸಮುದಾಯದ ಅವರ ಪುತ್ರ ಅಜಿತ್‌ ಸಿಂಗ್‌ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ವನ್ನು ಸ್ಥಾಪಿಸಿ ದ್ದು, ಕೇಂದ್ರ ಸಚಿವರಾಗಿ ಕಾರ್ಯನಿರ್ವ ಹಿಸಿದ್ದರು, ಇವರ ಪುತ್ರ ಜಯಂತ್‌ ಈಗ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.