ಸುಗಮ ಪ್ರಯಾಣಕ್ಕೆ ಡಿಜಿ ಯಾತ್ರಾ ಆ್ಯಪ್‌


Team Udayavani, Aug 20, 2022, 7:55 AM IST

ಸುಗಮ ಪ್ರಯಾಣಕ್ಕೆ ಡಿಜಿ ಯಾತ್ರಾ ಆ್ಯಪ್‌

ವಿಮಾನ ನಿಲ್ದಾಣದ ಪ್ರಮುಖ ಗೇಟ್‌ನಿಂದ ವಿಮಾನ ಹತ್ತುವವರೆಗೆ ಹಲವಾರು ಚೆಕ್ಕಿಂಗ್‌ಗಳು, ಪರಿಶೀಲನೆಗಳ ಪ್ರಕ್ರಿಯೆ ಇರುತ್ತದೆ. ಎಷ್ಟೋ ಬಾರಿ ಈ ಪರಿಶೀಲನೆಯೇ ಬಹಳಷ್ಟು ಸಮಯ ತೆಗೆದುಕೊಳ್ಳುತ್ತದೆ. ಈ ಸಮಸ್ಯೆ ನಿವಾರಣೆಗಾಗಿ ಕೇಂದ್ರ ಸರಕಾರ ಡಿಜಿ ಯಾತ್ರಾ ಎಂಬ ಆ್ಯಪ್‌ ಅನ್ನು ಅಭಿವೃದ್ಧಿಗೊಳಿಸಿದೆ. ಆ.15ರಂದು ಬೆಂಗಳೂರು ಮತ್ತು ದಿಲ್ಲಿ ಏರ್‌ಪೋರ್ಟ್‌ನಲ್ಲಿ ಇದನ್ನು ಶುರು ಮಾಡಲಾಗಿದೆ.

ಏನಿದು ಡಿಜಿಯಾತ್ರಾ?
ಇದು ಫೇಸಿಯಲ್‌ ರೆಕಗ್ನಿಷನ್‌ ಮುಖಾಂತರ ಕಾರ್ಯನಿರ್ವಹಿಸುವ ಒಂದು ಆ್ಯಪ್‌. ಆ್ಯಂಡ್ರಾಯ್ಡ ಸ್ಮಾರ್ಟ್‌ ಫೋನ್‌ನಲ್ಲಿ ಇದನ್ನು ಡೌನ್‌ಲೋಡ್‌ ಮಾಡಿಕೊಂಡು, ಮೊಬೈಲ್‌ ಸಂಖ್ಯೆ ಮತ್ತು ಆಧಾರ್‌ ಕಾರ್ಡ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಈ ವರ್ಷಾಂತ್ಯದ ವೇಳೆಗೆ ಆ್ಯಪಲ್‌ ಸ್ಟೋರ್‌ನಲ್ಲೂ
ಈ ಆ್ಯಪ್‌ ಸಿಗಲಿದೆ.

ಡಿಜಿ ಆ್ಯಪ್‌ನಿಂದ ಅನುಕೂಲಗಳು
1. ಪ್ರತಿಯೊಂದು ಟೆಕ್‌ಪಾಯಿಂಟ್‌ನಲ್ಲೂ ಗುರುತಿನ ಚೀಟಿ ಅಥವಾ ಬೋರ್ಡಿಂಗ್‌ ಪಾಸ್‌ ತೋರಿಸಬೇಕಾದ ಅಗತ್ಯವಿಲ್ಲ.

2.ಸಿಬಂದಿಯ ಬಳಕೆ ಕಡಿಮೆ, ಶೀಘ್ರದಲ್ಲೇ ಕೆಲಸ ಮುಗಿಯುತ್ತೆ.

3. ಪಿಎನ್‌ಆರ್‌ ಸಂಖ್ಯೆ ಮುಖಾಂತರ ಇದು ಕಾರ್ಯ ನಿರ್ವಹಿಸುತ್ತದೆ. ಪ್ರತಿಯೊಂದು ಚೆಕ್‌ಪಾಯಿಂಟ್‌ನಲ್ಲೂ ಅರ್ಹ ಪ್ರಯಾಣಿಕರಿಗಷ್ಟೇ ಎಂಟ್ರಿ ಕೊಡುತ್ತದೆ.

4.ಪ್ರಯಾಣಿಕರ ಕುರಿತಂತೆ ರಿಯಲ್‌ಟೈಮ್‌ನಲ್ಲಿ ಏರ್‌ಪೋರ್ಟ್‌ ಅಧಿಕಾರಿಗಳಿಗೆ ಮಾಹಿತಿ ಸಿಗುತ್ತದೆ.

5.ಟಿಕೆಟ್‌ ಮಾಡಿಸಿಕೊಂಡಿರುವ ಪ್ರಯಾಣಿಕರು ಏರ್‌ಪೋರ್ಟ್‌ಗೆ ಬಂದಿದ್ದಾರೆ ಎಂಬುದನ್ನು ಮೊದಲೇ ತಿಳಿಯಬಹುದು.

ಹೇಗೆ ಕೆಲಸ ಮಾಡುತ್ತದೆ?
ಡಿಜಿಯಾತ್ರಾ ಆ್ಯಪ್‌ ಮೂಲಕ ಪ್ರಯಾಣಿಕರು ವಿವಿಧ ಟೆಕ್‌ಪಾಯಿಂಟ್‌ಗಳಲ್ಲಿ ಪೇಪರ್‌ಲೆಸ್‌ ಆಗಿ ಮತ್ತು ಸಂಪರ್ಕ ರಹಿತವಾಗಿ ಒಳಗೆ ಪ್ರವೇಶ ಪಡೆಯಬಹುದು. ಇವರ ಗುರುತನ್ನು ಫೇಶಿಯಲ್‌ ರೆಕಗ್ನಿಷನ್‌ ಮೂಲಕ ಖಾತರಿ ಮಾಡಿಕೊಳ್ಳಲಾ ಗುತ್ತದೆ. ಅಂದರೆ ಪ್ರಯಾಣಿಕರ ಮುಖವನ್ನು ಸ್ಕ್ಯಾನ್‌ ಮಾಡಿ ಎಲ್ಲೆಡೆ ತನ್ನಿಂತಾನೇ ಪ್ರವೇಶ ನೀಡುತ್ತದೆ.

ಎಲ್ಲೆಲ್ಲಿ ಈ ಸೌಲಭ್ಯ ಲಭ್ಯ?
ಆ.15ರಂದು ದಿಲ್ಲಿ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದಕ್ಕೆ ಚಾಲನೆ ನೀಡಲಾಗಿದೆ. ಆ.18ರಂದು ಹೈದರಾಬಾದ್‌ ಏರ್‌ಪೋರ್ಟ್‌ನಲ್ಲಿಯೂ ಅಳವಡಿಸಲಾಗಿದೆ. ಹಂತ ಹಂತವಾಗಿ ಉಳಿದ ಏರ್‌ಪೋರ್ಟ್‌ಗಳಲ್ಲಿಯೂ ಇದನ್ನು ಅಳವಡಿಸಲಾಗುತ್ತದೆ. ಹಾಗೆಯೇ ಸದ್ಯ ವಿಸ್ತಾರಾ ಮತ್ತು ಏರ್‌ಏಷಿಯಾ ವಿಮಾನಯಾನ ಸಂಸ್ಥೆಗಳು ಮಾತ್ರ ಈ ಸೇವೆ ಒದಗಿಸುತ್ತಿವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.