ನಿನಗೆ ಬೇರೆ ಹೆಸರು ಬೇಕೆ? ಇಂದು ವಿಶ್ವ ಹೆಣ್ಣು ಮಕ್ಕಳ ದಿನ


Team Udayavani, Oct 11, 2022, 7:20 AM IST

ನಿನಗೆ ಬೇರೆ ಹೆಸರು ಬೇಕೆ? ಇಂದು ವಿಶ್ವ ಹೆಣ್ಣು ಮಕ್ಕಳ ದಿನ

ಹೆಣ್ಣು ಎಂದರೆ ಮನೆಯ ಬೆಳಕು. ಹೆಣ್ಣೆಂದರೆ ನಮ್ಮ ಹುಟ್ಟಿನಿಂದ ಹಿಡಿದು ಸಾಯುವ ತನಕ ಆಕೆಯ ಪಾತ್ರ ವಿಧ ವಿಧವಾದದ್ದು, ಆಕೆ ಇಲ್ಲದೆ ಜೀವನವಿದೆಯಾ? ಖಂಡಿತವಾಗಿಯೂ ಇಲ್ಲ. ಜಗದ ಸೃಷ್ಟಿಕರ್ತೆಯೇ ಅವಳಾಗಿರುವಾಗ ಆಕೆ ಇಲ್ಲದೆ ನಾವು ಹೇಗೆ ಜೀವಿಸುವುದು.

ಇದು ಎಲ್ಲರಿಗೂ ತಿಳಿದಿರುವ ವಿಷಯ. ಆದರೂ ಯಾರಿಗೂ ಈ ಮಾತು ಬೆಳಕಾಗಿರಲಿಲ್ಲ. ವಂಶೋದ್ಧಾರಕ ಪುತ್ರ ಮಾತ್ರ ಎಂಬುದು ಸತ್ಯ ಎನಿಸುತ್ತಿತ್ತು. ಇಂದು ಕಾಲ ಬದಲಾಗುತ್ತಿದೆ. ಕೆಲವು ಮನೆಗಳಲ್ಲಿ ಯಾವುದಾದರೂ ಇರಲಿ, ಮಕ್ಕಳಿರಲಿ ಎಂಬ ಭಾವ ಇದ್ದರೂ ಮನದಲ್ಲಿ ಗಂಡೇ ಇರಲಿ ಎಂಬ ಮನೋಭಾವ ಬೆಳೆದಿರುತ್ತದೆ. ಇನ್ನು ಕೆಲವರು ಹೆಣ್ಣು ಮಗುವನ್ನು ಮನಸಾರೆ ಆಶಿಸಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಇವರ ಸಂಖ್ಯೆ ತುಂಬಾ ಹೆಚ್ಚಿದೆ ಎಂದರೆ ತಪ್ಪಾಗಲಾರದು.

ಐದು ವರ್ಷಗಳ ಹಿಂದೆ ನೋಡಿದರೆ ಲಿಂಗಾನುಪಾತ ಸಮತೋಲನ ಇಲ್ಲದ ತಕ್ಕಡಿಯಾಗಿತ್ತು. ಈಗ ಸಮತೋಲನಕ್ಕೆ ಬಂದು ನಿಂತಿದೆ. ಈ ಮನೋಧರ್ಮ ಯಾವಾಗಲೂ ಹೀಗೆ ಇದ್ದರೆ ಬಹುಶಃ ಗಂಡು, ಹೆಣ್ಣು ಎಂಬ ತಾರತಮ್ಯವಿಲ್ಲದಂತಾಗುತ್ತದೆ. ಮಗನಿರಲಿ, ಮಗಳಿರಲಿ ಮಕ್ಕಳಿಗಾಗಿ ಸಡಗರ ಪಡಬೇಕು, ಸಂಭ್ರಮಿಸಬೇಕು. ಇಂದು ತುಂಬಾ ಮನೆಗಳಲ್ಲಿ ಅವು ಸಾಧ್ಯವಾಗಿದೆಯಾದರೂ ಅದರ ಪೂರ್ಣ ಫ‌ಲಿತಾಂಶ ಸಿಕ್ಕಾಗ ಬಹುಶಃ ಈ ದಿನ ಆಚರಿಸುತ್ತಿರುವುದಕ್ಕೆ ಒಂದು ಅರ್ಥಬಂದಂತಾಗುತ್ತದೆ.

ಆಚರಣೆ
ಹೆಣ್ಣು ಮಕ್ಕಳಿಗೂ ಸ್ಥಾನಮಾನ ಸಿಗಬೇಕು. ಅವರ ಕುರಿತಾಗಿನ ಕೀಳರಿಮೆ ತೊಲಗಬೇಕು ಎಂಬ ಉದ್ದೇಶದಿಂದ 2012ರ ಅಕ್ಟೋಬರ್‌ 11ರಂದು ವಿಶ್ವಸಂಸ್ಥೆ ಈ ದಿನವನ್ನು ಆಚರಣೆಗೆ ತಂದಿತು. ಇದರ ಮುಖ್ಯ ಉದ್ದೇಶ ಹೆಣ್ಣು ಮಕ್ಕಳ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.

ಥೀಮ್‌
ಪ್ರತೀ ವರ್ಷ ಹೆಣ್ಣು ಮಕ್ಕಳ ಅಂತಾರಾಷ್ಟ್ರೀಯ ದಿನವನ್ನು ಒಂದು ಥೀಮ್‌ನೊಂದಿಗೆ ಆಚರಿಸಲಾಗುತ್ತದೆ. 2022ರ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಥೀಮ್‌ “ಈಗ ನಮ್ಮ ಸಮಯ- ನಮ್ಮ ಹಕ್ಕುಗಳು’ ಎಂಬುದಾಗಿದೆ. ಜಗತ್ತಿನಾದ್ಯಂತ ಮಹಿಳೆಯರ ಹಕ್ಕುಗಳ ಕುರಿತಾಗಿ ಜಾಗೃತಿ ಮೂಡಿಸಿ ಆಕೆಯನ್ನು ಸಬಲೆಯನ್ನಾಗಿಸುವುದು ಮತ್ತು ಆಕೆಗೆ ಗೌರವಪೂರ್ಣ ಬದುಕು ಕಲ್ಪಿಸು ವಂತೆ ಮಾಡುವುದೇ ಇದರ ಉದ್ದೇಶವಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.