ವಿಪಿಯುಕೆಯಿಂದ ಮಕ್ಕಳಿಗೆ ಉಚಿತ ಚಿತ್ರಕಲಾ ತರಗತಿ


Team Udayavani, Mar 9, 2021, 6:59 PM IST

ವಿಪಿಯುಕೆಯಿಂದ ಮಕ್ಕಳಿಗೆ ಉಚಿತ ಚಿತ್ರಕಲಾ ತರಗತಿ

ಲಂಡನ್ :  ಯುನೈಟೆಡ್‌ ಕಿಂಗ್ಡಮ್‌ನಲ್ಲಿ ಶಾಲಾ ಮಕ್ಕಳಿಗೆ ಫೆಬ್ರವರಿ ಮಧ್ಯಭಾಗದಿಂದ ಅರ್ಧವಾರ್ಷಿಕ ರಜೆ. ಈ ವೇಳೆ ಅವರನ್ನು ನೋಡಿಕೊಳ್ಳುವುದು ಪೋಷಕರಿಗೆ ಹರಸಾಹಸ. ಅದು ಕೋವಿಡ್‌ ಕಾಲದಲ್ಲಿ ಇನ್ನೂ ಒಂದು ಪಟ್ಟು ಹೆಚ್ಚು. ಹೀಗಾಗಿ ಒಕ್ಕಲಿಗರ ಪರಿಷತ್‌ ಯುಕೆ ವತಿಯಿಂದ ಮಕ್ಕಳಿಗಾಗಿ ಉಚಿತ ಚಿತ್ರಕಲಾ ತರಗತಿಯನ್ನು ಆಯೋಜಿಸಲಾಗಿತ್ತು.

5 ವರ್ಷ ಮೇಲ್ಪಟ್ಟ ಮಕ್ಕಳಿಗೆ ಆನ್‌ಲೈನ್‌ ಮೂಲಕ ಯುವ ಹವ್ಯಾಸಿ ಚಿತ್ರಕಲಾವಿದ ಕಾರ್ತಿಕ್‌ ಕುಮಾರ್‌  ತರಬೇತಿ ನೀಡಿದರು. ತರಗತಿಯಲ್ಲಿ ಯುಕೆಯ ನಾಲ್ಕು ಪ್ರಾಂತ್ಯದ ಅಂದರೆ ಇಂಗ್ಲೆಂಡ್‌, ಸ್ಕಾಟ್ಲೆಂಡ್‌, ವೇಲ್ಸ್‌, ಉತ್ತರ ಐರ್ಲೆಂಡ್‌ ಮಕ್ಕಳು ಪಾಲ್ಗೊಂಡಿದ್ದರು.

ತರಗತಿಯಲ್ಲಿ ಪಾಲ್ಗೊಂಡಿದ್ದ ಮಕ್ಕಳು ಅತ್ಯುತ್ಸಾಹದಿಂದ ಚಿತ್ರಗಳನ್ನು ಬಿಡಿಸಿ ಸಂಭ್ರಮಿಸಿದರು. ತರಗತಿಯ ಕೊನೆಯಲ್ಲಿ ಗಣೇಶ ದೇವರ ಚಿತ್ರಬಿಡಿಸುವಾಗ, ಗಣೇಶನ ಬಗ್ಗೆ ಕಾರ್ತಿಕ್‌ ಹೇಳಿಕೊಟ್ಟಿದ್ದು ಪೋಷಕರಿಗೂ ಖುಷಿ ಕೊಟ್ಟಿತು.

ವೃತ್ತಿಯಲ್ಲಿ ಎಂಜಿನಿಯರ್‌ ಆಗಿರುವ ನನಗೆ ಚಿತ್ರಕಲೆ ಪ್ರವೃತ್ತಿ.  ಬಾಲ್ಯದಿಂದಲೂ ಚಿತ್ರಕಲೆ ಬಗ್ಗೆ ಬಹಳ ಆಸಕ್ತಿ. ಹಲವಾರು ಅಂತರ ರಾಜ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದೇನೆ.  ಯುಕೆಗೆ ಬರುವ ಮುಂಚೆ ಸ್ವಲ್ಪ ಸಮಯ ಬೆಂಗಳೂರಿನ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿ ಕೆಲಸ ಮಾಡಿದ್ದೆ ಎಂದ ಕಾರ್ತಿಕ್‌, ಆನ್‌ಲೈನ್‌ನಲ್ಲಿ ಮಕ್ಕಳಿಗೆ ಚಿತ್ರ ಬಿಡಿಸೋದು ಹೇಳಿಕೊಡೋಕೆ ಅವಕಾಶ ಮಾಡಿ ಕೊಟ್ಟ ವಿಪಿಯುಕೆಗೆ ಧನ್ಯವಾದ  ಸಲ್ಲಿಸಿದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.