![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani
- ಕೇಶವ ಕುಂದರ್
2000ನೇ ಜೂ.17 ರಂದು ಹರೇಕಳ ನ್ಯೂಪಡು³ಗೆ ಸರಕಾರಿ ಶಾಲೆ ಮಂಜೂರು ಮಾಡುವಲ್ಲಿ ಯಶಸ್ವಿಯಾದರು. ಆದರೆ ಕಟ್ಟಡವಿಲ್ಲ. ಶಾಲೆಗೆ ಸ್ವಂತ ಕಟ್ಟಡ ನಿರ್ಮಿಸಲು ಪಕ್ಕದ ಬೋರಲುಗುಡ್ಡದ 40 ಸೆಂಟ್ಸ್ ಜಾಗ ಖರೀದಿಸಲು ಕಿತ್ತಳೆ ವ್ಯಾಪಾರ ಮಾಡಿ, ತೀರಾ ಕಷ್ಟದಲ್ಲಿ ಉಳಿತಾಯ ಮಾಡಿದ್ದ 25,000 ರೂ. ನೀಡಿದರು. ಇತರ ಹಣವನ್ನು ದಾನಿಗಳಿಂದ ಸಂಗ್ರಹಿಸಲಾಯಿತು. ಶಾಲೆಗೆ ಅವಶ್ಯವಿರುವ ಮೂಲ ಸೌಕರ್ಯಗಳನ್ನು ದಾನಿಗಳ ನೆರವಿನೊಂದಿಗೆ ಶಾಲೆಗೆ ಹಾಜಬ್ಬರು ಒದಗಿಸಿದರು. ಅಂದಿನಿಂದ ಇಂದಿನ ತನಕ ತನ್ನನ್ನು ಶಾಲೆಗೆ ಅರ್ಪಿಸಿಕೊಂಡ ಭಗೀರಥ ಇವರು. ಶಾಲೆಯೇ ಅವರ ಬದುಕಿನ ಸರ್ವಸ್ವ.
You seem to have an Ad Blocker on.
To continue reading, please turn it off or whitelist Udayavani.