30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

ಈ ಪ್ರಮಾಣದ ಅರಣ್ಯವನ್ನು ತೆರವುಗೊಳಿಸಿ ನಗರ ನಿರ್ಮಿಸಲಾಗುತ್ತದೆ.

Team Udayavani, Jan 21, 2022, 1:03 PM IST

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

ಮಹತ್ವದ ಬೆಳವಣಿಗೆಯಲ್ಲಿ ಇಂಡೋನೇಷ್ಯಾ ತನ್ನ ರಾಜಧಾನಿಯನ್ನು ಬದಲಿಸಲು ಹೊರಟಿದೆ. ಈಗಿರುವ ಜಕಾರ್ತದಿಂದ 2,000 ಕಿ.ಮೀ. ದೂರದಲ್ಲಿರುವ ನುಸಂತರಾಗೆ ಸ್ಥಳಾಂತರಿಸಲು ನಿರ್ಧರಿಸಿದೆ. 2022ರಿಂದಲೇ ಮೊದಲ ಹಂತದ ಕಾಮಗಾರಿ ಶುರುವಾಗಲಿದೆ. ದಿಢೀರನೇ ರಾಜ ಧಾನಿ ಬದಲಿಸಲು ಕಾರಣವೇನು ಎಂಬುದರ ಕುರಿತ ಒಂದು ನೋಟ ಇಲ್ಲಿದೆ.

ರಾಜಧಾನಿ ಸ್ಥಳಾಂತರ ಏಕೆ? ಸರಿಯಾಗಿ ಇನ್ನು ಮೂವತ್ತು ವರ್ಷಗಳಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ. ತಾಪಮಾನ ಏರಿಕೆಯಿಂದಾಗಿ ಸಮುದ್ರದ ಮಟ್ಟ ಏರಲಿದೆ. ಇದಕ್ಕೆ ಬಲಿ ಯಾಗುವ ಮೊದಲ ನಗರ ಎಂಬ ಕುಖ್ಯಾತಿಗೂ ಜಕಾರ್ತಾ ಪಾತ್ರವಾಗಲಿದೆ. ಮುಂದಿನ ದಿನಗ ಳಲ್ಲಿ ಇಲ್ಲಿ ಹೆಚ್ಚೆಚ್ಚು ಪ್ರವಾಹಗಳೂ ಆಗಲಿವೆ. ಅಲ್ಲದೆ ಈ ನಗರದ ಮಾಲಿನ್ಯ ಪ್ರಮಾಣವೂ ಹೆಚ್ಚಾಗಿಯೇ ಇದೆ. ಈ ನಗ ರದ ಮೇಲಿನ ಒತ್ತಡ ಕಡಿಮೆ ಮಾಡುವ ದೃಷ್ಟಿಯಿಂದ
ಈ ಬದಲಾವಣೆ ಮಾಡಲಾಗುತ್ತಿದೆ.

ಇಡೀ ನಗರವೇ ಶಿಫ್ಟ್ ಆಗುತ್ತಾ? ಇಲ್ಲ, ಇಡೀ ಜಕಾರ್ತವೇ ಅಲ್ಲಿಗೆ ಹೋಗುವುದಿಲ್ಲ. ಆಡಳಿತಾ ತ್ಮಕ ಕಟ್ಟಡಗಳಷ್ಟೇ ನುಸುಂತರಾಗೆ ವರ್ಗವಾಗಲಿವೆ. ಉಳಿದಂತೆ ವಾಣಿಜ್ಯ ಮತ್ತು ಹಣಕಾಸು ರಾಜಧಾನಿಯಾಗಿ ಜಕಾರ್ತಾ ಉಳಿಯಲಿದೆ.

ಹೊಸ ಪ್ರದೇಶ ಹೇಗಿದೆ? ಕಾಳಿ ಮಂಥನ ಎಂಬ ದೊಡ್ಡ ಕಾಡುಗಳಿರುವ ದ್ವೀಪವೊಂದರಲ್ಲಿ ಹೊಸ ರಾಜಧಾನಿ ನಿರ್ಮಾಣವಾಗಲಿದೆ. ಇದಕ್ಕೆ ಅಲ್ಲಿನ ಅಧ್ಯಕ್ಷರು ನುಸುಂತಾರಾ ಎಂಬ ಹೆಸರಿಟ್ಟಿ ದ್ದಾರೆ. ಈ ಪ್ರದೇಶ ಅತ್ಯುತ್ತಮ ನೈಸರ್ಗಿಕ ಸಂಪನ್ಮೂಲವನ್ನೂ ಹೊಂದಿದೆ. ರಾಜಧಾನಿ ಬದ ಲಾವಣೆ ಮಾಡುತ್ತಿರುವ ಮೊದಲ ದೇಶವೇ? ಇಲ್ಲ, ಈಗಾಗಲೇ ಬ್ರೆಜಿಲ್‌, ಮ್ಯಾನ್ಮಾರ್‌, ಈಜಿಪ್ಟ್, ಕಜ ಕಿಸ್ಥಾನ್‌ ದೇಶಗಳು ರಾಜಧಾನಿ ಬದಲಾವಣೆ ಮಾಡಿಕೊಂಡಿವೆ.

ಹೊಸ ರಾಜಧಾನಿಯ ವಿಸ್ತಾರವೇನು?
ಒಟ್ಟಾರೆ 256,143 ಹೆಕ್ಟೇರ್‌ ಪ್ರದೇಶದಲ್ಲಿ ಹೊಸ ನಗರ ನಿರ್ಮಾಣಗೊಳ್ಳಲಿದೆ. ಈ ಪ್ರಮಾಣದ ಅರಣ್ಯವನ್ನು ತೆರವುಗೊಳಿಸಿ ನಗರ ನಿರ್ಮಿಸಲಾಗುತ್ತದೆ.

ಎಷ್ಟು ವೆಚ್ಚವಾಗಬಹುದು?
ಸರಿ ಸುಮಾರು 32 ಬಿಲಿಯನ್‌ ಅಮೆರಿಕನ್‌ ಡಾಲರ್‌ ವೆಚ್ಚವಾಗುವ ನಿರೀಕ್ಷೆ ಇದೆ. ಒಟ್ಟಾರೆ ಐದು ಹಂತಗಳಲ್ಲಿ ಈ ರಾಜಧಾನಿಯ ನಿರ್ಮಾಣವಾಗಲಿದ್ದು, 2022ರಲ್ಲೇ ಮೊದಲ ಹಂತ ಶುರುವಾ ಗಲಿದೆ

2050ಕ್ಕೆ ಏನಾಗಲಿದೆ?
ಜಾಗತಿಕ ಹಣಕಾಸು ಸಂಸ್ಥೆಯ ವರದಿ ಪ್ರಕಾರ, 2050ರ ವೇಳೆಗೆ ಜಾವಾ ದ್ವೀಪದಲ್ಲಿರುವ ಜಕಾರ್ತಾದ ಉತ್ತರ ಭಾಗದ ಶೇ.95ರಷ್ಟು ಭೂಮಿ ಸಮುದ್ರದಲ್ಲಿ ಮುಳುಗಡೆಯಾಗಲಿದೆ. ಇಲ್ಲಿ ಒಂದು ಕೋಟಿ ಜನ ಸಂಖ್ಯೆ ಇದ್ದು, ಇವರೆಲ್ಲರೂ ಕಷ್ಟಕ್ಕೆ ಸಿಲುಕಲಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.