ಜ್ಯೇಷ್ಠ ಮಾಸದ ಸೂಪರ್‌ ಮೂನ್‌


Team Udayavani, Jun 14, 2022, 6:20 AM IST

ಜ್ಯೇಷ್ಠ ಮಾಸದ ಸೂಪರ್‌ ಮೂನ್‌

ಇಂದು ಜೂನ್‌ 14. ಜ್ಯೇಷ್ಠ ಮಾಸದ ಹುಣ್ಣಿಮೆ. ಇಂದೇ ಸೂಪರ್‌ ಮೂನ್‌. ಚಂದ್ರ ಭೂಮಿಯ ಸುತ್ತ 28 ದಿನಗಳಿಗೊಮ್ಮೆ ಸುತ್ತುವ ತಿರುಗಾಟದಲ್ಲಿ ಇಂದು ಪೆರಿಜಿಯಲ್ಲಿ, ಅಂದರೆ ಭೂಮಿಗೆ ಸಮೀಪ ಸರಾಸರಿ ದೂರಕ್ಕಿಂತ ಸುಮಾರು 30 ಸಾವಿರ ಕಿ. ಮೀ. ಹತ್ತಿರ. ಚಂದ್ರ ತನ್ನ ದೀರ್ಘ‌ ವೃತ್ತಾಕಾರದ ಪಥದಲ್ಲಿ 28 ದಿನಗಳಿಗೊಮ್ಮೆ ಭೂಮಿಗೆ ಸಮೀಪ, ಪೆರಿಜಿಯಲ್ಲಿ ಹಾಗೂ ದೂರದ ಅಪೊಜಿಯಲ್ಲಿ ಬರುವುದು ವಾಡಿಕೆ. ಈ ಪೆರಿಜಿಗೆ ಬಂದಾಗ ಹುಣ್ಣಿಮೆಯಾದರೆ ಸೂಪರ್‌ ಚಂದ್ರ ಹತ್ತಿರ ಬರುವುದರಿಂದ ಈ ದಿನ ಚಂದ್ರ ನಮಗೆ ಸುಮಾರು 15 ಅಂಶ ಗಾತ್ರದಲ್ಲಿ ದೊಡ್ಡದಾಗಿ 25 ಅಂಶ ಹೆಚ್ಚಿನ ಬೆಳಕಿನಿಂದ ಗೋಚರಿಸುತ್ತದೆ. ಚಂದ್ರ ಭೂಮಿಗಳ ಸರಾಸರಿ ದೂರ 3 ಲಕ್ಷದ 84 ಸಾವಿರ ಕಿ.ಮೀ. ಆದರೆ ಇಂದು 3 ಲಕ್ಷದ 57 ಸಾವಿರ.

ಈಗ ಜ್ಯೇಷ್ಠ ಮಾಸ
ಭಾರತೀಯರ ಮಾಸಗಳ ಕಲ್ಪನೆ ಬಲು ಚಂದ. ಹುಣ್ಣಿಮೆಯ ಚಂದ್ರ ಆ ದಿನ ಯಾವ ನಕ್ಷತ್ರದ ಜತೆಗಿರುವನೋ ಆ ನಕ್ಷತ್ರದ ಹೆಸರನ್ನು ಆ ತಿಂಗಳಿಗೆ ನಮ್ಮ ಹಿರಿಯರು ಇಟ್ಟಿರುವುದು ಅವರ ಆಕಾಶ ವೀಕ್ಷಣಾ ಪ್ರೌಢ ಜ್ಞಾನವನ್ನು ತಿಳಿಸುತ್ತದೆ. ಇಂದು ವೃಶ್ಚಿಕ ರಾಶಿಯ ಸುಂದರ ನಕ್ಷತ್ರ ಜ್ಯೇಷ್ಠ, ಅಂಟಾರಸ್‌ನ ಪಕ್ಕದಲ್ಲಿ ಚಂದ್ರ ಉದಯಿಸುತ್ತದೆ. ಹಾಗಾಗಿ ಈ ತಿಂಗಳಿನ ಹೆಸರು ಜ್ಯೇಷ್ಠ ಮಾಸ.

ಅದೇನು ಕಾಕತಾಳೀಯವೋ, ಸತ್ಯ ದರ್ಶನವೋ ತಿಳಿಯದು. ನಮ್ಮ ಭಾರತೀಯ ಪೂರ್ವಿಕರು 27 ನಕ್ಷತ್ರಗಳಲ್ಲಿ ಈ ಅಂಟಾರಸ್‌ ಅನ್ನು ಜ್ಯೇಷ್ಠ ಎಂದು ನಾಮಕರಣ ಅದು ಹೇಗೆ ಮಾಡಿದರೋ ತಿಳಿಯದು. ಜ್ಯೇಷ್ಠ ಅಂದರೆ ಹಿರಿದು, ದೊಡ್ಡದು ಎಂದರ್ಥ.

ಇಂದಿನ ಖಗೋಳ ವಿಜ್ಞಾನವೂ ಈಗ ಬರಿಗಣ್ಣಿಗೆ ಕಾಣುವ ನಕ್ಷತ್ರಗಳಲ್ಲಿ ಈ ಅಂಟಾರಸ್‌ ತುಂಬಾ ದೊಡ್ಡದೆಂದು ಸಾರಿದ್ದಾರೆ. ಈ ನಕ್ಷತ್ರ ನಮ್ಮ ಸೂರ್ಯನ ವ್ಯಾಸಕ್ಕಿಂತ ಸುಮಾರು 700 ಪಟ್ಟು ದೊಡ್ಡದು. ಹಾಗಾಗಿ ಸೂರ್ಯನಿಗಿಂತ ಕೋಟಿ ಕೋಟಿ ಪಟ್ಟು ದೊಡ್ಡದು.

ಭೂಮಿಗೆ ಚಂದ್ರ ಹತ್ತಿರ ಬಂದಾಗಲೆಲ್ಲಾ ಸಮುದ್ರದ ಭರತ ಇಳಿತಗಳ ಅಬ್ಬರ ಜೋರು. ಇದೀಗ ಮುಂಗಾರೂ ಅಬ್ಬರಿಸುವ ಸೂಚನೆ. ಇದರೊಂದಿಗೆ ಹುಣ್ಣಿಮೆ ಹಾಗೂ ಸೂಪರ್‌ಮೂನ್‌ಗಳಿಂದ ಸಮುದ್ರದ ತೆರೆಗಳ ನರ್ತನ ಈ ದಿನ ಜೋರಿರಬಹುದು. ಎಲ್ಲೆಲ್ಲೂ ಪ್ರಕೃತಿಯ ನರ್ತನವೇ. ನಾವು ಪ್ರೇಕ್ಷಕರು ಮಾತ್ರ.

– ಡಾ| ಎ. ಪಿ. ಭಟ್‌ ಉಡುಪಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.