ಸ್ಟಾರ್ಟ್‌ಅಪ್‌ ಗಳಲ್ಲಿ ಹೂಡಿಕೆಗೆ ವಿಸಿಗಳು ಉತ್ಸುಕ


Team Udayavani, Oct 26, 2022, 9:00 AM IST

ಸ್ಟಾರ್ಟ್‌ಅಪ್‌ ಗಳಲ್ಲಿ ಹೂಡಿಕೆಗೆ ವಿಸಿಗಳು ಉತ್ಸುಕ

ಭಾರತದಲ್ಲಿ ವೆಂಚರ್‌ ಕ್ಯಾಫಿಟಲಿಸ್ಟ್‌ಗಳು ಏರಿಕೆಯಾಗಿದ್ದು, ಇದು ದೇಶದಲ್ಲಿ ಸ್ಟಾರ್ಟ್‌ ಅಪ್‌ಗಳು ಯಶಸ್ವಿಯಾಗಿರುವುದನ್ನು ಸೂಚಿಸುತ್ತಿದೆ. ಟ್ರ್ಯಾಕ್‌ಎಕ್ಸ್‌ಎನ್‌ ಡೇಟಾ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ 145 ವೆಂಚರ್‌ ಕ್ಯಾಪಿಟಲಿಸ್ಟ್‌(ವಿಸಿ) ಸಂಸ್ಥೆಗಳು ಸ್ಥಾಪನೆಯಾಗಿವೆ. ಈ ಪೈಕಿ 2021ರಲ್ಲಿ 123 ವಿಸಿಗಳು ಮತ್ತು 2022ರಲ್ಲಿ 22 ವಿಸಿಗಳು ಸ್ಥಾಪನೆಯಾಗಿವೆ.

ಸ್ಟಾರ್ಟ್‌ಅಪ್‌ ಗಳೊಂದಿಗೆ ಒಪ್ಪಂದ
2020ಕ್ಕೆ ಹೋಲಿಸಿದರೆ 2021ರಲ್ಲಿ ಒಟ್ಟು ಮೇಡ್‌ ಇನ್‌ ಇಂಡಿಯಾ ವಿಸಿಗಳ ಸಂಖ್ಯೆಯಲ್ಲಿ ಶೇ.29ರಷ್ಟು ಏರಿಕೆಯಾಗಿದೆ. 95 ಹೂಡಿಕೆಗಳನ್ನು ಮಾಡಲಾಗಿದೆ. ಇದುವರೆಗೂ ಹೊಸ ವಿಸಿಗಳು ಒಟ್ಟು 2,262 ಸ್ಟಾರ್ಟ್‌ಅಪ್‌ಗಳಲ್ಲಿ ಹೂಡಿಕೆ ಮಾಡಿವೆ. ಜತೆಗೆ 2021ರಲ್ಲಿ 1,349 ಒಪ್ಪಂದಗಳು ಆಗಿವೆ ಹಾಗೂ 2022ರಲ್ಲಿ 913 ಒಪ್ಪಂದಗಳು ಆಗಿವೆ.

ಈ ವರ್ಷ ತಗ್ಗಿದ ಹೂಡಿಕೆ
ವಿಸಿಗಳ ಸಂಖ್ಯೆಯಲ್ಲಿ ಏರಿಕೆಯ ಹೊರ ತಾಗಿಯೂ 2021ರ ಜುಲೈ- ಸೆಪ್ಟೆಂಬರ್‌ ತ್ತೈಮಾಸಿಕದಲ್ಲಿ ಸ್ಟಾಟ್‌ಅಪ್‌ಗಳಲ್ಲಿ ಹೂಡಿಕೆಯು 14.9 ಬಿಲಿ ಯನ್‌ ಡಾಲರ್‌ ಇದ್ದದು, 2022ರ ಇದೇ ತ್ತೈಮಾಸಿಕದಲ್ಲಿ 3 ಬಿಲಿಯನ್‌ ಡಾಲರ್‌ಗೆ ತಗ್ಗಿದೆ. ಇದು ಕಳೆದ ಎರಡು ವರ್ಷಗಳಲ್ಲಿ ಅತ್ಯಂತ ಕಡಿಮೆ ಹೂಡಿಕೆಯಾಗಿದೆ. ಅನುಕ್ರಮವಾಗಿ ಹೂಡಿಕೆಯು ಶೇ.57ರಷ್ಟು ತಗ್ಗಿದೆ. ಇದರ ಹೊರತಾಗಿಯೂ ಭಾರತದಲ್ಲಿ ಹೂಡಿಕೆ ಬಗ್ಗೆ ನೂತನ ವಿಸಿಗಳು ಆಶಾಭಾವನೆ ಹೊಂದಿದ್ದು, ಸ್ಟಾರ್ಟ್‌ ಅಪ್‌ಗಳಲ್ಲಿ ಹೂಡಿಕೆಯನ್ನು ಅವು ಮುಂದುವರಿಸಿವೆ.

ಭೌತಿಕ ಬಂಡವಾಳ ಹೂಡಿಕೆ
ಇನ್ನೊಂದೆಡೆ ಈ ವರ್ಷ ಇನ್‌ಪ್ಲೆಕ್ಷನ್‌ ಪಾಯಿಂಟ್‌ ವೆಂಟರ್(ಐಪಿವಿ) ಭೌತಿಕ ಬಂಡವಾಳ ಹೂಡಲು ಆರಂಭಿಸಿವೆ. ಆರಂಭಿಕ ಹಂತದಲ್ಲಿ ಸ್ಟಾರ್ಟ್‌ಅಪ್‌ ಉತ್ತೇಜನ ನೀಡಲು 50 ಮಿಲಿಯನ್‌ ಅಮೆರಿಕನ್‌ ಡಾಲರ್‌ಗಳನ್ನು ಹೂಡಿಕೆ ಮಾಡಲಾಗಿದೆ. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಐಪಿವಿಗಳ ಸಂಸ್ಥಾಪಕರು, ಸ್ಟಾಟ್‌ಅಪ್‌ಗಳಲ್ಲಿ ದೀರ್ಘ‌ಕಾಲಿಕ ಹೂಡಿಕೆ ಮಾಡಲು ಬಯಸಿದ್ದಾರೆ. ಭೌತಿಕ ಬಂಡವಾಳ ಹೂಡಿಕೆಯು ಆರಂಭದಿಂದಲೇ ಅವರನ್ನು ಕಂಪೆನಿಯ ಭಾಗವಾಗಿಸುತ್ತದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.