ಬಾಬ್ರಿ ಅಂತಿಮ ತೀರ್ಪು: ಆಡ್ವಾಣಿ, ಉಮಾ ಸೇರಿ 32 ಆರೋಪಿಗಳಿಗೆ ಶಿಕ್ಷೆಯಾದ್ರೆ ಮುಂದೇನು?

ಕ್ರಿಮಿನಲ್ ಒಳಸಂಚು ಅಪರಾಧ ಸಾಕ್ಷ್ಯಗಳೊಂದಿಗೆ ಆರೋಪ ಸಾಬೀತುಪಡಿಸುವುದು ಕಷ್ಟ.

Team Udayavani, Sep 30, 2020, 11:59 AM IST

ಬಾಬ್ರಿ ಅಂತಿಮ ತೀರ್ಪು: ಆಡ್ವಾಣಿ, ಉಮಾ ಸೇರಿ 32 ಆರೋಪಿಗಳಿಗೆ ಶಿಕ್ಷೆಯಾದ್ರೆ ಮುಂದೇನು?

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ (ಸೆಪ್ಟೆಂಬರ್ 30, 2020) ಅಂತಿಮ ತೀರ್ಪು ಪ್ರಕಟಿಸಲು ಕ್ಷಣಗಣನೆ ಆರಂಭವಾಗಿದೆ. ಒಂದು ವೇಳೆ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ ಸೇರಿದಂತೆ 32 ಮಂದಿ ಮೇಲಿನ ಆರೋಪ ಸಾಬೀತಾದರೆ ಮುಂದೇನು ಮಾಡಲು ಕಾನೂನು ಪ್ರಕಾರ ಅವಕಾಶವಿದೆ ಎಂಬ ಕಿರು ವಿಶ್ಲೇಷಣೆ ಇಲ್ಲಿದೆ.

ಒಂದು ವೇಳೆ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಕ್ರಿಮಿನಲ್ ಒಳಸಂಚು ಆರೋಪ ಸಾಬೀತಾದರೆ ಜೈಲುಶಿಕ್ಷೆಯಾಗುವ ಸಾಧ್ಯತೆ ಇದೆ. ಆದರೆ ಕಾನೂನು ತಜ್ಞರ ಅಭಿಪ್ರಾಯದ ಪ್ರಕಾರ ಕ್ರಿಮಿನಲ್ ಒಳಸಂಚು ಅಪರಾಧ ಸಾಕ್ಷ್ಯಗಳೊಂದಿಗೆ ಆರೋಪ ಸಾಬೀತುಪಡಿಸುವುದು ಕಷ್ಟ.

ಅಲ್ಲದೇ ಜೈಲುಶಿಕ್ಷೆ ವಿಧಿಸಿದರೂ ಕೂಡಾ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಆರೋಪಿಗಳಿಗೆ ಅವಕಾಶ ಇದೆ. ಒಂದು ವೇಳೆ ಎಲ್ಲಾ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದರೆ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆರೋಪಿಗಳ ಪರ ವಕೀಲರು ಬೇಲ್ ಬಾಂಡ್ ಅನ್ನು ಸಿದ್ದಪಡಿಸುತ್ತಿದ್ದಾರೆ. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದರೆ ಸಿಬಿಐ ವಿಶೇಷ ಕೋರ್ಟ್ ನಲ್ಲಿಯೇ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ. ಮೂರು ವರ್ಷಕ್ಕಿಂತ ಹೆಚ್ಚು ಶಿಕ್ಷೆ ವಿಧಿಸಿದರೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇದೆ.

ಯಾವ ಆರೋಪ ಹೊರಿಸಲಾಗಿದೆ:

ಸಾರ್ಜಜನಿಕರ ದಾರಿ ತಪ್ಪಿಸಲು ಯತ್ನ, ರಾಷ್ಟ್ರೀಯ ಐಕ್ಯತೆಗೆ ಧಕ್ಕೆ,

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವಾದಿತ ಮಸೀದಿ ಕಟ್ಟಡ ನೆಲಸಮ ಪೂರ್ವಯೋಜಿತವಲ್ಲ

ವಿವಾದಿತ ಮಸೀದಿ ಕಟ್ಟಡ ನೆಲಸಮ ಪೂರ್ವಯೋಜಿತವಲ್ಲ

ಬಾಬರಿ ಪ್ರಕರಣದಲ್ಲಿ ಕೇಂದ್ರ ಸರಕಾರಗಳ ಪಾತ್ರ

ಬಾಬರಿ ಪ್ರಕರಣದಲ್ಲಿ ಕೇಂದ್ರ ಸರಕಾರಗಳ ಪಾತ್ರ

ರಾಮಮಂದಿರ, ಬಿಜೆಪಿ ಒಂದೇ ನಾಣ್ಯದ 2 ಮುಖಗಳು

ರಾಮಮಂದಿರ, ಬಿಜೆಪಿ ಒಂದೇ ನಾಣ್ಯದ 2 ಮುಖಗಳು

ರಾಷ್ಟ್ರ ಬಿಟ್ಟರೆ ಕಣ್ಮುಂದೆ ಬೇರೇನೂ ಇಲ್ಲ!

ರಾಷ್ಟ್ರ ಬಿಟ್ಟರೆ ಕಣ್ಮುಂದೆ ಬೇರೇನೂ ಇಲ್ಲ!

ಜೈ ಶ್ರೀರಾಮ್‌ ಅನುರಣನ; ನಿರ್ದೋಷಿಗಳಿಂದ, ಜಾಲತಾಣಗಳವರೆಗೆ ಭಾಜಪ ಕಾರ್ಯಕರ್ತರ ರಾಮ ಧ್ಯಾನ

ಜೈ ಶ್ರೀರಾಮ್‌ ಅನುರಣನ; ನಿರ್ದೋಷಿಗಳಿಂದ, ಜಾಲತಾಣಗಳವರೆಗೆ ಭಾಜಪ ಕಾರ್ಯಕರ್ತರ ರಾಮ ಧ್ಯಾನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.