![BJP-Meeting](https://www.udayavani.com/wp-content/uploads/2024/07/BJP-Meeting-415x277.jpg)
4N6 Movie Review: ಕೊಲೆಯ ಜಾಡು ಹಿಡಿದು…
Team Udayavani, May 11, 2024, 6:22 PM IST
![4N6 Movie Review: ಕೊಲೆಯ ಜಾಡು ಹಿಡಿದು…](https://www.udayavani.com/wp-content/uploads/2024/05/15-8-620x372.jpg)
ನಿಗೂಢವಾಗಿ ನಡೆಯುವ ಕೊಲೆಗಳು, ಅದರ ಜಾಡು ಹಿಡಿದು ಹೊರಡುವ ಪೊಲೀಸ್, ಪೋರೆನ್ಸಿಕ್ ಡಿಟೆಕ್ಟಿವ್, ಈ ನಡುವೆಯೇ ತೆರೆದುಕೊಳ್ಳುವ ಹೊಸ ಆಯಾಮ.. ಮತ್ತೆ ಕುತೂಹಲ.. ಇದು ಈ ವಾರ ತೆರೆಗೆ ಬಂದಿರುವ “4ಎನ್6′ ಸಿನಿಮಾದ ಒನ್ಲೈನ್.
ಹೆಸರಿಗೆ ತಕ್ಕಂತೆ ಇದು ಮರ್ಡರ್ ಮಿಸ್ಟರಿ ಸಿನಿಮಾ. ಒಂದರ ಹಿಂದೊಂದರಂತೆ ನಡೆಯುವ ಕೊಲೆಗಳು, ಆ ಕೊಲೆಯ ತನಿಖೆಯ ಹಾದಿ ತಪ್ಪಿಸಲು ಪ್ರಯತ್ನಿಸುವ ಮಂದಿ, ಆದರೆ, ತನ್ನ ಚಾಣಾಕ್ಷತನದಿಂದ ರಹಸ್ಯ ಬಯಲಿಗೆಳೆಯಲು ಮುಂದಾಗುವ ಅಧಿಕಾರಿ.. ಇಂತಹ ಅಂಶದೊಂದಿಗೆ ಸಾಗುವ ಸಿನಿಮಾ ಒಂದು ಪ್ರಯತ್ನವಾಗಿ ಇಷ್ಟವಾಗುತ್ತದೆ. ಚಿತ್ರದಲ್ಲಿ ಅಲ್ಲಲ್ಲಿ ಟ್ವಿಸ್ಟ್-ಟರ್ನ್ಗಳು, ಮಗ್ಗುಲು ಬದಲಿಸುವ ಕಥೆ ಸಿನಿಮಾವನ್ನು ಸದಾ ಜೀವಂತವಾಗಿಟ್ಟಿದೆ.
ಚಿತ್ರದಲ್ಲಿ ರಚನಾ ಇಂದರ್ ಡಿಟೆಕ್ಟಿವ್ ಪಾತ್ರಕ್ಕೆ ನ್ಯಾಯ ಒದಗಿಸಲು ಪ್ರಯತ್ನಿಸಿದ್ದಾರೆ.ಭವಾನಿ ಪ್ರಕಾಶ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ. ಇಲ್ಲಿ ಮಾತು ಕಮ್ಮಿ, ಕೆಲಸ ಜಾಸ್ತಿ ಎಂಬ ಪಾತ್ರ. ಉಳಿದಂತೆ ನವೀನ್ ಕುಮಾರ್ ಹಾಗೂ ಇತರರು ನಟಿಸಿದ್ದಾರೆ.
ಟಾಪ್ ನ್ಯೂಸ್
![BJP-Meeting](https://www.udayavani.com/wp-content/uploads/2024/07/BJP-Meeting-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್](https://www.udayavani.com/wp-content/uploads/2024/07/15-2-150x90.jpg)
ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್
![“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್](https://www.udayavani.com/wp-content/uploads/2024/07/13-2-150x90.jpg)
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
![Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ](https://www.udayavani.com/wp-content/uploads/2024/07/12-3-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-150x83.jpg)
ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
![Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ](https://www.udayavani.com/wp-content/uploads/2024/07/9-3-150x90.jpg)
Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.