ಕಾಮಿಡಿ ಥ್ರಿಲ್ಲರ್ ನಲ್ಲಿ ‘90 ಬಿಡಿ ಮನೀಗ್‌ ನಡಿ’; ಬಿರಾದಾರ್ ನಟನೆಯ ಸಿನಿಮಾ


Team Udayavani, Jun 23, 2023, 3:04 PM IST

ಕಾಮಿಡಿ ಥ್ರಿಲ್ಲರ್ ನಲ್ಲಿ ‘90 ಬಿಡಿ ಮನೀಗ್‌ ನಡಿ’; ಬಿರಾದಾರ್ ನಟನೆಯ ಸಿನಿಮಾ

ಹಿರಿಯ ನಟ ವೈಜನಾಥ್‌ ಬಿರಾದಾರ್‌ ಅಭಿನಯದ 500ನೇ ಚಿತ್ರ “90 ಬಿಡಿ ಮನೀಗ್‌ ನಡಿ’ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆಯಾಯಿತು. ಈ ಚಿತ್ರವನ್ನು ಉಮೇಶ್‌ ಬಾದರದಿನ್ನಿ ಹಾಗೂ ನಾಗರಾಜ್‌ ಅರೆಹೊಳೆ ಜಂಟಿಯಾಗಿ ನಿರ್ದೇಶಿಸಿದ್ದು, ರತ್ನಮಾಲ ಬಾದರದಿನ್ನಿ ನಿರ್ಮಾಣ ಮಾಡಿದ್ದಾರೆ.

“ಮೊದಲು ನಮ್ಮ ಚಿತ್ರದ ಟೈಟಲ್‌ 90 ಹೊಡಿ ಮನೀಗ್‌ ನಡಿ ಎಂದು ಇಡಲಾಗಿತ್ತು. ಆದರೆ ಸೆನ್ಸಾರ್‌ ಮಂಡಳಿ ಈ ಟೈಟಲ್‌ ಗೆ ಒಪ್ಪಲಿಲ್ಲ. ಹಾಗಾಗಿ, ಚಿತ್ರದ ಶೀರ್ಷಿಕೆಯನ್ನು 90 ಬಿಡಿ ಮನೀಗ್‌ ನಡಿ ಎಂದು ಬದಲಿಸಲಾಯಿತು. ಚಿತ್ರದ ಟ್ರೇಲರ್‌ ಹಾಗೂ ಹಾಡು ಈಗಾಗಲೇ ಜನರ ಮನ ಗೆದ್ದಿದೆ. ನಟ ಬಿರಾದಾರ್‌ ಈ ಚಿತ್ರದಲ್ಲಿ ವಿಭಿನ್ನ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ತಿಂಗಳ ಕೊನೆಗೆ ಅಥವಾ ಜುಲೈ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುತ್ತೇವೆ’ ಎಂದು ವಿವರ ನೀಡಿದರು ಜಂಟಿ ನಿರ್ದೇಶಕರಾದ ಉಮೇಶ್‌ ಬಾದರದಿನ್ನಿ ಹಾಗೂ ನಾಗರಾಜ್‌ ಅರೆಹೊಳೆ.

ಇದನ್ನೂ ಓದಿ:ಅಕ್ಕಿ ಕೊಡುವುದು ಒಂದೆರಡು‌ ತಿಂಗಳು ತಡವಾದರೆ ಆಂತದೇನ್ ಆಗಲ್ಲ: ಸತೀಶ್ ಜಾರಕಿಹೊಳಿ

ಚಿತ್ರದ ಬಗ್ಗೆ ಮಾತನಾಡುವ ಹಿರಿಯ ನಟ ಬಿರಾದಾರ್‌, “ನನ್ನ ರಂಗಭೂಮಿ ಹಾಗೂ ಸಿನಿಪಯಣಕ್ಕೆ 50 ವರ್ಷ ತುಂಬಿದೆ. ಇದು ನನ್ನ 500ನೇ ಚಿತ್ರ. ಡಿಫ‌ರೆಂಟ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದೇನೆ. ಹಾಡೊಂದಕ್ಕೆ ಭರ್ಜರಿ ಸ್ಟೆಪ್‌ ಹಾಕಿದ್ದೇನೆ. ಕುಡಿತದಿಂದ ಏನೆಲ್ಲಾ ದುಷ್ಪರಿಣಾಮ ಆಗುತ್ತದೆ ಎಂಬುದನ್ನು ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಿದ್ದಾರೆ’ ಎಂದರು.

ಚಿತ್ರಕ್ಕೆ “ಇವತ್ತೆ ಲಾಸ್ಟು ಗುರು, ನಾಳೆಯಿಂದ ನಾನ್‌ ಎಣ್ಣೆ ಹೊಡಿಯಲ್ಲ…’ ಎಂಬ ಟ್ಯಾಗ್‌ಲೈನ್‌ ಇದೆ. ಚಿತ್ರಕ್ಕೆ ಕೃಷ್ಣ ನಾಯ್ಕರ್‌ ಛಾಯಾಗ್ರಹಣ, ವೆಂಕಟೇಶ್‌ ಯುಡಿವಿ ಸಂಕಲನ, ರಾಕಿ ರಮೇಶ್‌ ಸಾಹಸ ನಿರ್ದೇಶನ, ವೀರ್‌ ಸಮರ್ಥ್ ಅವರ ಹಿನ್ನೆಲೆ ಸಂಗೀತವಿದ್ದು, ಕಿರಣ್‌ ಶಂಕರ್‌ ಮತ್ತು ಶಿವು ಭೇರಗಿ ಅವರ ಸಂಗೀತ ನಿರ್ದೇಶನವಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.