Daali Dhananjay: ಈ ಬಾರಿ ಅಭಿಮಾನಿಗಳ ಜತೆಗಿಲ್ಲ ಡಾಲಿ ಹುಟ್ಟುಹಬ್ಬ ಆಚರಣೆ


Team Udayavani, Aug 21, 2024, 1:32 PM IST

8

ಬೆಂಗಳೂರು: ಇತ್ತೀಚೆಗೆ ʼಕೋಟಿʼ ಸಿನಿಮಾದ ಮೂಲಕ ಜನಮನ ಗೆದ್ದ ನಟ ರಾಕ್ಷಸ ಡಾಲಿ ಧನಂಜಯ (Daali Dhananjay) ತನ್ನ ಅಭಿಮಾನಿಗಳಿಗೆ ಬ್ಯಾಡ್‌ ನ್ಯೂಸ್‌ ವೊಂದನ್ನು ನೀಡಿದ್ದಾರೆ.

ಇತ್ತೀಚೆಗೆ ಕಲಾವಿದರು ತನ್ನ ಹುಟ್ಟುಹಬ್ಬವನ್ನು(Birthday) ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುವುದು ಕಡಿಮೆಯಾಗಿದೆ. ಕಾರಣಾಂತರಗಳಿಂದ ಹುಟ್ಟುಹಬ್ಬವನ್ನು ತಮ್ಮೊಂದಿಗೆ ಆಚರಿಸಿಕೊಳ್ಳುವುದಿಲ್ಲವೆಂದು ಅಭಿಮಾನಿಗಳಿಗೆ ಮನವಿ ಕಲಾವಿದರು ಮನವಿ ಮಾಡುತ್ತಿದ್ದಾರೆ.

ಈ ಸಾಲಿಗೆ ಇದೀಗ ಡಾಲಿ ಧನಂಜಯ ಅವರು ಕೂಡ ಸೇರಿದ್ದಾರೆ. ಇದೇ ಆಗಸ್ಟ್‌ 23ರಂದು ಡಾಲಿ ಧನಂಜಯ ಅವರ ಹುಟ್ಟುಹಬ್ಬವಿದೆ. ಧನಂಜಯ ಅವರು ತಮ್ಮದೇ ಆದ ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ. ಈ ವರ್ಷ ಧನಂಜಯ ತನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳಲು ಆಗುವುದಿಲ್ಲವೆಂದಿದ್ದಾರೆ.

ಈ ಬಗ್ಗೆ ಸ್ಟೋರಿ ಹಂಚಿಕೊಂಡಿರುವ ಅವರು, “ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ಆ.23, ಪ್ರತಿ ವರ್ಷದಂತೆ ನಿಮ್ಮೊಡನೆ ಹುಟ್ಟು ಹಬ್ಬವನ್ನು ಸಂಭ್ರಮಿಸುವ ಉತ್ಸಾಹವಿದ್ದರು, ಕಾರಣಾಂತರಗಳಿಂದ ಆಚರಿಸಲಾಗುತ್ತಿಲ್ಲ. ಕ್ಷಮೆಯಿರಲಿ. ಎಲ್ಲಿರುತ್ತಿರೋ ಅಲ್ಲಿಂದಲೇ ಹರಸಿ. ಹಾರೈಸಿ. ಆದಷ್ಟು ಬೇಗ ಸಿಗೋಣ, ಸಾಕಷ್ಟು ಒಳ್ಳೆಯ ವಿಷಯಗಳೊಂದಿಗೆ, ಸಂಭ್ರಮಗಳೊಂದಿಗೆ. ಪ್ರೀತಿಯಿರಲಿ. ನಿಮ್ಮ ಡಾಲಿ “ ಎಂದು ಸ್ಟೋರಿ ಪೋಸ್ಟ್‌ ಮಾಡಿದ್ದಾರೆ.

ಇತ್ತೀಚೆಗೆ ಪರಮ್‌ ನಿರ್ದೇಶನದಲ್ಲಿ ಬಂದ ʼಕೋಟಿʼ ಸಿನಿಮಾ ಈಗಾಗಲೇ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮ್‌ ಆಗುತ್ತಿದ್ದು, ಇದೇ ಆಗಸ್ಟ್‌ 24 ರಂದು ಟಿವಿಯಲ್ಲಿ ಪ್ರಿಮಿಯರ್‌ ಆಗಲಿದೆ.

ಸದ್ಯ ಡಾಲಿ ಧನಂಜಯ ʼ ಉತ್ತರಾಕಾಂಡʼ , ನಾಡಪ್ರಭು ಕೆಂಪೇಗೌಡ, ಶಂಕರ್ ಗುರು ಅವರೊಂದಿಗೆ ಹೊಸ ಸಿನಿಮಾ ಮಾಡಲಿದ್ದು, ʼಪುಷ್ಪ-2ʼ(Pushpa -2)  ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

fire-fly

Firefly: ಟೀಸರ್‌ ನಲ್ಲಿ ಮಿಂಚಿದ ʼಫೈರ್‌ ಫ್ಲೈʼ

krishnam pranaya sakhi 25th day celebration

Krishnam Pranaya Sakhi: ಕೃಷ್ಣ 25ರ ಸಂಭ್ರಮ; ಚಿತ್ರ ಗೆದ್ದಿದೆ, ಕಲೆಕ್ಷನ್‌ ಹೇಳಲ್ಲ..

ಮುಖವಾಡ ಹಾಕಿದವರು ವರ್ಚಸ್ಸು ಕಾಪಾಡಿಕೊಳ್ಳಿ: ರಚಿತಾ ರಾಮ್‌ ಪೋಸ್ಟ್

Rachita Ram: ಮುಖವಾಡ ಹಾಕಿದವರು ವರ್ಚಸ್ಸು ಕಾಪಾಡಿಕೊಳ್ಳಿ: ರಚಿತಾ ರಾಮ್‌ ಪೋಸ್ಟ್

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.