Actor Darshan: ಸಂಬಂಧಿಕರು ಸೇರಿ 30 ಮಂದಿಯಿಂದ ಈವರೆಗೆ ಜೈಲಿನಲ್ಲಿ ನಟ ದರ್ಶನ್‌ ಭೇಟಿ


Team Udayavani, Aug 6, 2024, 9:35 AM IST

Actor Darshan: ಸಂಬಂಧಿಕರು ಸೇರಿ 30 ಮಂದಿಯಿಂದ ಈವರೆಗೆ ಜೈಲಿನಲ್ಲಿ ನಟ ದರ್ಶನ್‌ ಭೇಟಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿ ಒಂದೂವರೆ ತಿಂಗಳು ಆಗಿದ್ದು, ಅವರನ್ನು ಕುಟುಂಬ ಸದಸ್ಯರು ಸೇರಿ ಇದುವರೆಗೂ 30 ಮಂದಿ ಭೇಟಿಯಾಗಿದ್ದಾರೆ.

ಜೂನ್‌ 25ರಿಂದ ಜುಲೈ 26ರ ಅವಧಿಯಲ್ಲಿ ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್‌ ಸೇರಿ 30 ಮಂದಿ ಭೇಟಿಯಾಗಿದ್ದಾರೆ.

ದರ್ಶನ್‌ ಪತ್ನಿ ವಿಜಯಲಕ್ಷ್ಮೀ ನಾಲ್ಕು ಬಾರಿ, ದರ್ಶನ್‌ ತಾಯಿ ಮೀನಾ ಒಂದು ಸಲ, ತಮ್ಮ ದಿನಕರ್‌ 3 ಸಲ ಭೇಟಿ ನೀಡಿರುವುದು ಆರ್‌ಟಿರ್‌ ಅರ್ಜಿಯಲ್ಲಿ ದರ್ಶನ್‌ ಭೇಟಿಯಾದವರ ಪಟ್ಟಿ ಬೆಳಕಿಗೆ ಬಂದಿದೆ.

ಯಾವ ದಿನ ಯಾರು ಭೇಟಿ?: ಜೂ.24ರಂದು ಪತ್ನಿ ವಿಜಯಲಕ್ಷ್ಮೀ  29ರಂದು ನಟಿ ರಕ್ಷಿತಾ, ಜು.1ರಂದು ದರ್ಶನ್‌ ತಾಯಿ, ತಮ್ಮ ದಿನಕರ್‌, 2ರಂದು ಸಮತಾ, 10 ರಂದು ಪತ್ನಿ ವಿಜಯಲಕ್ಷ್ಮೀ ಮಗ ಸುಶಾಂತ (ಸಂಬಂಧಿ), ಚಂದ್ರಶೇಖರ್‌ (ಅಳಿಯ), 11ರಂದು ನಟ ಧನ್ವಿರ್‌, ಚಂದ್ರಶೇಖರ್‌, ನಾಗೇಶ್‌, ಸುನೀಲ್‌, ಶಿವಕುಮಾರ ಭೇಟಿ. 15ರಂದು ಪತ್ನಿ ವಿಜಯಲಕ್ಷ್ಮೀ ನಿತೀನ್‌, ದಿನಕರ್‌, ಅನುಶ್‌ ಶೆಟ್ಟಿ. 19ರಂದು ಶಾಸಕ ದರ್ಶನ್‌ ಪುಟ್ಣಣ್ಣಯ್ಯ, ರಾಘವ, ತರುಣ್‌ ಕಿಶೋರ್‌, ಹೇಮಂತ, ನವೀನ, ಕಿರ್ತನ್‌, ಕುಮಾರ್‌, 22ರಂದು ವಿನೋದ್‌, ದಿನಕರ್‌, ಸುಶಾಂತ ನಾಯ್ಡು, ಶ್ರೀನಿ  ವಾಸ್‌, ಪತ್ನಿ ವಿಜಯಲಕ್ಷ್ಮೀ, 26ರಂದು ನಟ ಸಾಧುಕೋಕಿಲ ಸೇರಿ 30 ಮಂದಿ ಭೇಟಿ ಮಾಡಿದ್ದಾರೆ.

ಟಾಪ್ ನ್ಯೂಸ್

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

After 10 years, today is the first phase of voting in Kashmir

Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

MLA Munirathna Case; ನಿಂದನೆ ತಪ್ಪು, ಕ್ರಮ ಆಗಲಿ: ನಿರ್ಮಲಾನಂದನಾಥ ಶ್ರೀ

MLA Munirathna Case; ನಿಂದನೆ ತಪ್ಪು, ಕ್ರಮ ಆಗಲಿ: ನಿರ್ಮಲಾನಂದನಾಥ ಶ್ರೀ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ನಿಗಮ – ಮಂಡಳಿಗಳ ನಿರ್ದೇಶಕ,ಸದಸ್ಯರ ಆಯ್ಕೆ ಮತ್ತಷ್ಟು ವಿಳಂಬ?

ನಿಗಮ – ಮಂಡಳಿಗಳ ನಿರ್ದೇಶಕ,ಸದಸ್ಯರ ಆಯ್ಕೆ ಮತ್ತಷ್ಟು ವಿಳಂಬ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

After 10 years, today is the first phase of voting in Kashmir

Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.