Kichcha Sudeep: ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಲು ನಿರಾಕರಿಸಿದ ನಟ ಸುದೀಪ್


Team Udayavani, Aug 6, 2024, 1:46 PM IST

Kichcha Sudeep: ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಲು ನಿರಾಕರಿಸಿದ ನಟ ಸುದೀಪ್

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ (Kichcha Sudeep) ರೀಲ್‌ ಲೈಫ್‌ ಹೀರೋ ಆಗುವುದರ ಜೊತೆ ರಿಯಲ್‌ ಲೈಫ್‌ ನಲ್ಲೂ ಹೀರೋ ಆಗಿ ಅನೇಕರಿಗೆ ಮಾದರಿ ಆಗಿದ್ದಾರೆ.

ಸಿನಿಮಾಗಳ ಜೊತೆ ಜೊತೆಗೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿರುವ ಕಿಚ್ಚ ಸುದೀಪ್‌ ಅವರ ಸಾಧನೆಗೆ ಹತ್ತಾರು ಪ್ರಶಸ್ತಿ ಪುರಸ್ಕಾರಗಳು ಹುಡುಕುತ್ತಾ ಬಂದಿವೆ. ಸುದೀಪ್ ಚಂದನವನದಲ್ಲಿ 40ಕ್ಕೂ ಹೆಚ್ಚಿನ ಸಿನಿಮಾಗಳನ್ನು ಮಾಡಿ ಸಿನಿಮಾರಂಗಕ್ಕೆ ಅಮೋಘ ಕೊಡುಗೆ ನೀಡಿದ್ದಾರೆ ಅವರ ಸಾಧನೆಯನ್ನು ಗುರುತಿಸಿ ತುಮಕೂರು ವಿಶ್ವ ವಿದ್ಯಾಲಯ (Tumakur University) ಅವರಿಗೆ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು.

ಇದನ್ನೂ ಓದಿ: SSMB29: ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ಚಿಯಾನ್‌ ವಿಕ್ರಮ್; ನಟ ಹೇಳಿದ್ದೇನು?

ಸುದೀಪ್‌ ಅವರ ಪಿಎ ಮೂಲಕ ಅವರಿಗೆ ಗೌರವ ಡಾಕ್ಟರೇಟ್ (Honorary Doctorate) ನೀಡುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಆದರೆ ಕಿಚ್ಚ ಸುದೀಪ್‌ ಗೌರವ ಡಾಕ್ಟರೇಟ್‌ ಪಡೆಯಲು ನಿರಾಕರಿಸಿದ್ದಾರೆ.   ‘ʼಸಮಾಜದಲ್ಲಿ ಸೇವೆ ಮಾಡಿದ ನನಗಿಂತ ಹಿರಿಯರು ಇದ್ದಾರೆ. ಅವರಿಗೆ ಡಾಕ್ಟರೇಟ್ ನೀಡಿʼ’ ಎಂದು ಸುದೀಪ್ ಅವರು ತುಮಕೂರು ವಿವಿಗೆ ಹೇಳಿದ್ದಾರೆ.

ಬುಧವಾರ(ಆ.7 ರಂದು) ಮಕೂರು ವಿಶ್ವ ವಿದ್ಯಾಲಯದಲ್ಲಿ ಗೌರವ ಡಾಕ್ಟರೇಟ್ ಪದವಿ ಸಮಾರಂಭ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೈಗಾರಿಕೋದ್ಯಮಿ ಎಚ್. ಜಿ‌.ಚಂದ್ರಶೇಖರ್, ಜಲಕ್ರೀಡಾ ಸಾಹಸಿಗ ಹಾಗೂ‌ ಸಾಮಾಜಿಕ ಕಾರ್ಯಕರ್ತ ಸಿ. ಎಸ್ ನಾಗಾನಂದನ ಸ್ವಾಮಿ ಮತ್ತು ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದ ಅವರಿಗೆ ಡಾಕ್ಟರೇಟ್‌ ಪದವಿಯನ್ನು ಪ್ರಧಾನ ಮಾಡಲಿದ್ದಾರೆ.

ಕಿಚ್ಚ ಸುದೀಪ್‌ ಸದ್ಯ ತಮಿಳು ನಿರ್ದೇಶಕ ವಿಜಯ್ ಕಾರ್ತಿಕೇಯನ್ ಅವರ ʼಮ್ಯಾಕ್ಸ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

ಟಾಪ್ ನ್ಯೂಸ್

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ello Jogappa Ninna Aramane Movie song out

Ello Jogappa Ninna Aramane Movie; ಜೋಗಪ್ಪನಿಗೆ ಮೊದಲ ಹಾಡಿನ ಸಂಭ್ರಮ

Muhurtha of Zaid Khan, Rachita Ram starrer Cult Movie

Zaid Khan: ʼಕಲ್ಟ್‌ʼ ಚಿತ್ರಕ್ಕೆ ಮುಹೂರ್ತ; ಝೈದ್‌ ಖಾನ್‌ ಗೆ ರಚಿತಾ ನಾಯಕಿ

Renukaswamy Case: ಸೆ.12ರವರೆಗೆ ದರ್ಶನ್‌ & ಗ್ಯಾಂಗ್‌ಗೆ ಜೈಲೇ ಗತಿ

Renukaswamy Case: ಸೆ.12ರವರೆಗೆ ದರ್ಶನ್‌ & ಗ್ಯಾಂಗ್‌ಗೆ ಜೈಲೇ ಗತಿ

Subramanya’ in First Look: Ravi Shankar directs son’s debut movie

Subramanya: ಫಸ್ಟ್‌ಲುಕ್‌ ನಲ್ಲಿ ʼಸುಬ್ರಹ್ಮಣ್ಯ’: ಪುತ್ರನ ಸಿನಿಮಾಗೆ ರವಿಶಂಕರ್‌ ನಿರ್ದೇಶನ

Cinematic touch for Poornachandra Tejaswi’s ‘Jugari Cross’

Poornachandra Tejaswi: ‘ಜುಗಾರಿ ಕ್ರಾಸ್‌’ಗೆ ಸಿನಿಮಾ ಟಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.