ಗಣನಾಯಕನಿಗೆ ಬರ್ತ್‌ಡೇ ಗಿಫ್ಟ್


Team Udayavani, Jul 5, 2023, 3:40 PM IST

TDY-16

ಮಂಗಳವಾರ ನಟ ಪ್ರಜ್ವಲ್‌ ದೇವರಾಜ್‌ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ನಿರಂತರವಾಗಿ ಸಿನಿಮಾ ಮಾಡುತ್ತಾ ಬಿಝಿಯಾಗಿರುವ ಪ್ರಜ್ವಲ್‌ ಅವರ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಅದರಲ್ಲಿ “ಗಣ’ ಕೂಡಾ ಒಂದು. ಈಗಾಗಲೇ ಚಿತ್ರೀಕರಣ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ತೊಡಗಿರುವ “ಗಣ’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಈ ಮೂಲಕ ಚಿತ್ರತಂಡ ಪ್ರಜ್ವಲ್‌ ಅವರಿಗೆ ಗಿಫ್ಟ್ ನೀಡಿದೆ.

ತಾಯಿ ಸೆಂಟಿಮೆಂಟ್‌ ಜೊತೆಗೆ ಆ್ಯಕ್ಷನ್‌ ಕಥಾಹಂದರ ಟೀಸರ್‌ನಲ್ಲಿ ಗಮನ ಸೆಳೆಯುತ್ತಿದೆ. ಹರಿಪ್ರಸಾದ್‌ ಜಕ್ಕ ನಿರ್ದೇಶನದ ಈ ಸಿನಿಮಾವನ್ನು ಪಾರ್ಥು ನಿರ್ಮಿಸಿದ್ದಾರೆ. ತಮ್ಮನ್ನು ನಂಬಿಕೊಂಡು ಬಂದ ತೆಲುಗು ಮೂಲದ ನಿರ್ಮಾಪಕರಿಗೆ ತನ್ನದೇ ಆದ ಒಂದು ಪ್ರತಿಭಾನ್ವಿತ ತಂಡ ಸಿದ್ಧಪಡಿಸಿಕೊಟ್ಟಿದ್ದಾರೆ ಪ್ರಜ್ವಲ್‌.

ಚಿತ್ರದ ಬಗ್ಗೆ ಮಾತನಾಡುವ ಪ್ರಜ್ವಲ್‌, “ಇದು ಎರಡು ಕಾಲಘಟ್ಟಗಳಲ್ಲಿ ನಡೆಯುವ ಸಿನಿಮಾ. ಮುಖ್ಯವಾಗಿ ಎರಡು ಕಾಲಘಟ್ಟಗಳ ಸಮಯ ಸುತ್ತ ಇಡೀ ಸಿನಿಮಾ ಸಾಗುತ್ತದೆ. ಕಥೆ ತುಂಬಾ ವಿಭಿನ್ನವಾಗಿದೆ. ತೆಲುಗಿನ ನಿರ್ಮಾಪಕರು ಬಂದು ಕಥೆ ಹೇಳಿ, ಉಳಿದ ತಂಡವನ್ನು ನೀವೇ ಸಿದ್ಧಪಡಿಸಬೇಕೆಂದರು. ಅದರಂತೆ ನನ್ನ ಜೊತೆಗೆ ಅನೇಕ ವರ್ಷ ಟ್ರಾವೆಲ್‌ ಮಾಡಿರುವ ಹಾಗೂ ಪ್ರತಿಭಾನ್ವಿತರನ್ನು ಸೇರಿಸಿ ಒಂದು ತಂಡ ರಚಿಸಲಾಗಿದೆ. ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿವೆ’ ಎಂದು ಸಿನಿಮಾದ ವಿವರ ನೀಡಿದರು.

ನಿರ್ಮಾಪಕ ಪಾರ್ಥುಮಾತನಾಡಿ, “ಇದು ಕಂಟೆಂಟ್‌ ಆಧಾರಿತ ಸಿನಿಮಾ.ಚಿತ್ರದಲ್ಲಿ ತಾಯಿ-ಮಗನ ಸೆಂಟಿಮೆಂಟ್‌ ಜೊತೆಗೆ ಕುತೂಹಲ ಮೂಡಿಸುವ ಮತ್ತೂಂದು ಅಂಶವೂ ಇದೆ. ಅದೇನೆಂಬು ದನ್ನು ಚಿತ್ರಮಂದಿರದಲ್ಲೇ ನೋಡಬೇಕು’ ಎಂದರು.

ಚಿತ್ರದಲ್ಲಿ ವೇದಿಕಾ ನಾಯಕಿಯಾಗಿ ನಟಿಸಿದ್ದಾರೆ. ಒಂದೊಳ್ಳೆಯ ತಂಡದ ಜೊತೆ ಸಿನಿಮಾ ಮಾಡಿದ ಖುಷಿ ಅವರದು. ಉಳಿದಂತೆ ಕೃಷಿ ತಾಪಂಡ ಚಿತ್ರದ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ಮೊದಲ ಬಾರಿಗೆ ಪ್ರಜ್ವಲ್‌ ಜೊತೆ ನಟಿಸಿರುವ ಶಿವರಾಜ್‌ ಕೆ.ಆರ್‌.ಪೇಟೆ ಕೂಡಾ ತಮ್ಮ ಅನುಭವ ಹಂಚಿಕೊಂಡರು.

ಉಳಿದಂತೆ ಸಂಗೀತ ನಿರ್ದೇಶಕ ಅನೂಪ್‌ ಸೀಳೀನ್‌, ಸಂಕಲನಕಾರ ಹರೀಶ್‌ ಕೊಮ್ಮೆ ಸಿನಿಮಾದ ಅನುಭವ ಹಂಚಿಕೊಂಡರು.

ಮಾಫಿಯಾ ಪೋಸ್ಟರ್‌ ಬಂತು:

ಪ್ರಜ್ವಲ್‌ ದೇವರಾಜ್‌ ಬರ್ತ್‌ಡೇ ಹಿನ್ನೆಲೆಯಲ್ಲಿ ಅವರು ನಟಿಸುತ್ತಿರುವ ” ಮಾಫಿಯಾ ‘ ಚಿತ್ರದ ಹೊಸ ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಲುಕ್‌ನಲ್ಲಿರುವ ಈ ಪೋಸ್ಟರ್‌ ಚಿತ್ರದ ಮಾಸ್‌ ಫಿಲ್‌ ಅನ್ನು ಕಟ್ಟಿಕೊಡುವಂತಿದೆ. ಆಕ್ಷನ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬೆಂಗಳೂರು ಕುಮಾರ್‌ ಫಿಲಂಸ್‌ ಲಾಂಛನದಲ್ಲಿ ಕುಮಾರ್‌ ಬಿ ನಿರ್ಮಿಸುತ್ತಿದ್ದಾರೆ.

ಲೋಹಿತ್‌ ಹೆಚ್‌ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶಗಳು ಸಾಹಸಪ್ರಿಯರಿಗೆ ಹೆಚ್ಚು ಪ್ರಿಯವಾಗಲಿದೆ ಎನ್ನುವುದು ಚಿತ್ರತಂಡದ ಮಾತು.ನಾಯಕ ಪ್ರಜ್ವಲ್‌ ದೇವರಾಜ್‌ ಅಭಿನಯದ 35ನೇ ಚಿತ್ರ ” ಮಾಫಿಯಾ ‘.

ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್‌ನಲ್ಲಿ ಪ್ರಜ್ವಲ್‌ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಸಹ ಮಾಡಿಕೊಂಡಿದ್ದಾರೆ. ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಆಗಸ್ಟ್‌ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.