![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 2, 2021, 9:22 PM IST
ಬೆಂಗಳೂರು: ದೇಶದಲ್ಲಿ ಕೋವಿಡ್ ಎರಡನೇ ಅಲೆ ರಣಕೇಕೆ ಹಾಕುತ್ತಿರುವ ಸಂದಿಗ್ದ ಪರಿಸ್ಥಿತಿಯಲ್ಲಿ ನಟ ಉಪೇಂದ್ರ ಅವರು ಮಾಡಿರುವ ಫೇಸ್ಬುಕ್ ಪೋಸ್ಟ್ ವೊಂದು ಸಂಚಲನ ಮೂಡಿಸುತ್ತಿದೆ.
ಸಾಲು ಸಾಲು ಚಿತೆಗಳು ಉರಿಯುತ್ತಿದೆ, ಅಂದು ಎಲ್ಲೊ , ಇಂದು ನಮ್ಮ ಸುತ್ತ ಮುತ್ತಾ!! ನಾಳೆ? ಎಂದು ಪ್ರಶ್ನಿಸಿದ್ದಾರೆ. ನೀವು ಇನ್ನಾದರೂ ಬದಲಾಗಿ ಎಂದಿರುವ ಉಪ್ಪಿ ಕೆಲವೊಂದು ಮಹತ್ವದ ಮಾತುಗಳನ್ನಾಡಿದ್ದಾರೆ. ಅವುಗಳು ಈ ಕೆಳಗಿನಂತಿವೆ.
ಕರೋನದಿಂದ ಈ ಪಾಠ ನಾವು ಕಲಿಯದಿದ್ದರೆ ನೀವು ಓದಿರುವ ವಿದ್ಯೆ ವ್ಯರ್ಥ..
ಸಾಲು ಸಾಲು ಚಿತೆಗಳು ಉರಿಯುತ್ತಿದೆ, ಅಂದು ಎಲ್ಲೊ , ಇಂದು ನಮ್ಮ ಸುತ್ತ ಮುತ್ತಾ !! ನಾಳೆ ??!!
ಇನ್ನಾದರೂ ಬದಲಾಗಿ…….
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.