ಹಣ ಕೊಟ್ಟು ಮತ ನೀಡಿ ಎನ್ನುವ ನೀಚರ ಕಪಾಳಕ್ಕೆ ಬಾರಿಸಿ: ನಟ ಉಪೇಂದ್ರ


Team Udayavani, May 2, 2021, 9:22 PM IST

gyjftytyt

ಬೆಂಗಳೂರು: ದೇಶದಲ್ಲಿ ಕೋವಿಡ್ ಎರಡನೇ ಅಲೆ ರಣಕೇಕೆ ಹಾಕುತ್ತಿರುವ ಸಂದಿಗ್ದ ಪರಿಸ್ಥಿತಿಯಲ್ಲಿ ನಟ ಉಪೇಂದ್ರ ಅವರು ಮಾಡಿರುವ ಫೇಸ್‍ಬುಕ್ ಪೋಸ್ಟ್ ವೊಂದು ಸಂಚಲನ ಮೂಡಿಸುತ್ತಿದೆ.

ಸಾಲು ಸಾಲು ಚಿತೆಗಳು ಉರಿಯುತ್ತಿದೆ, ಅಂದು ಎಲ್ಲೊ , ಇಂದು ನಮ್ಮ ಸುತ್ತ ಮುತ್ತಾ!! ನಾಳೆ? ಎಂದು ಪ್ರಶ್ನಿಸಿದ್ದಾರೆ. ನೀವು ಇನ್ನಾದರೂ ಬದಲಾಗಿ ಎಂದಿರುವ ಉಪ್ಪಿ ಕೆಲವೊಂದು ಮಹತ್ವದ ಮಾತುಗಳನ್ನಾಡಿದ್ದಾರೆ. ಅವುಗಳು ಈ ಕೆಳಗಿನಂತಿವೆ.

  1. ಹಣ ಕೊಟ್ಟು ಮತ ನೀಡಿ ಎನ್ನುವ ನೀಚರ ಕಪಾಳಕ್ಕೆ ಬಾರಿಸಿ…
  2. ಜಾತಿ, ಧರ್ಮ ನಮ್ಮ ವೈಯಕ್ತಿಕ, ಅದನ್ನು ರಾಜಕೀಯದಿಂದ ದೂರ ಇಡಿ…..
  3. ಬುದ್ದಿವಂತ ಮತದಾರರೇ… ಮತ ಹಾಕಿದರೆಷ್ಟು ಬಿಟ್ಟರೆಷ್ಟು? ಯಾರು ಬಂದರೂ ಅಷ್ಟೇ ಎನ್ನುವ ತಿರಸ್ಕಾರ ಮನೋಭಾವದಿಂದ ಹೊರ ಬನ್ನಿ…
  4. ವಿಚಾರಕ್ಕೆ ಮಾತ್ರ ನಿಮ್ಮ ಮತ ಮೀಸಲಿಡಿ ಮತ್ತು ಪ್ರತಿನಿಧಿ ಹೇಳಿದ ರೀತಿ ನಡೆಯದಿದ್ದರೆ ರಸ್ತೆಯಲ್ಲಿ ನಿಲ್ಲಿಸಿ ಕೇಳುವ ನಾಯಕತ್ವದ ಗುಣ ಬೆಳೆಸಿಕೊಳ್ಳಿ…
  5. ಸಭೆ ಸಮಾರಂಭಕ್ಕೆ ಚಿಲ್ಲರೆ, ಬಿರಿಯಾನಿ ಪ್ಯಾಕೆಟ್ ನೀಡಿ ಕರೆಯುವವರಿಗೆ ಛೀಮಾರಿ ಹಾಕಿ….
  6. ರಾಜಕೀಯ ಪಕ್ಷಗಳ ಕಾರ್ಯಕರ್ತರು ನಿಮ್ಮ ಸ್ವಾರ್ಥಕ್ಕಾಗಿ ಯಾರನ್ನೂ ಬೆಂಬಲಿಸಬೇಡಿ…ಸುಳ್ಳು ಪ್ರಚಾರ ಮಾಡಬೇಡಿ…..
  7. ಹಣಕ್ಕಾಗಿ ಭ್ರಷ್ಟ ರಾಜಕೀಯ ನಾಯಕರನ್ನು ವೈಭವೀಕರಿಸುವುದನ್ನು ಟಿವಿ ಮಾಧ್ಯಮಗಳು ಕೈಬಿಡಿ…. ಚುನಾವಣೆ ಸಮಯದಲ್ಲಿ ಜನರ ತೆರಿಗೆಯ ಪೈಸೆ ಪೈಸೆಗೂ ಲೆಕ್ಕ ಕೊಡಲು ಕೇಳಿ……
  8. ಕೊನೆಯದಾಗಿ ಭ್ರಷ್ಟ ರಾಜಕೀಯ ನಾಯಕರೇ ಸಾಕು, ಪಾರ್ಟಿ ಫಂಡ್, ಪ್ರಚಾರ, ಸುಳ್ಳು ಆಶ್ವಾಸನೆ, ಹಣ ಚೆಲ್ಲಿ ಸಭೆ ರ್ಯಾಲೀ ಸಮಾರಂಭ, ಪ್ರತಿಭಟನೆ, ಮಾಧ್ಯಮಗಳಲ್ಲಿ ಪ್ರಚಾರ, ಅಧಿಕಾರ ಹಿಡಿದು ಚೆಲ್ಲಿದ ಹಣ ದುಪ್ಪಟ್ಟು ಮಾಡುವ ಭ್ರಮೆಯಿಂದ ಹೊರಬನ್ನಿ…. ನಿಮಗಾಗಿ ಅಲ್ಲದಿದ್ದರೂ ನಿಮ್ಮ ಮಕ್ಕಳಿಗಾಗಿ ಸುಂದರ ಸಮಾಜ ನೀವು ಕಟ್ಟಬೇಕಿದೆ…
  9. ಭ್ರಷ್ಟ ಅಧಿಕಾರಿಗಳೇ ನಿಮಗೆ ಎಲ್ಲಾ ತಿಳಿದಿದೆ, ಲಂಚ ಕೊಟ್ಟು ಸಿಗುವ ಆ ಪದವಿಗಳನ್ನು ನೀವು ತಿರಸ್ಕರಿಸುವ ಕಾಲ ಬಂದಿದೆ…..

ಕರೋನದಿಂದ ಈ ಪಾಠ ನಾವು ಕಲಿಯದಿದ್ದರೆ ನೀವು ಓದಿರುವ ವಿದ್ಯೆ ವ್ಯರ್ಥ..

ಸಾಲು ಸಾಲು ಚಿತೆಗಳು ಉರಿಯುತ್ತಿದೆ, ಅಂದು ಎಲ್ಲೊ , ಇಂದು ನಮ್ಮ ಸುತ್ತ ಮುತ್ತಾ !! ನಾಳೆ ??!!

ಇನ್ನಾದರೂ ಬದಲಾಗಿ…….

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.