ಇದು ಗಟ್ಟಿ ಕಂಟೆಂಟ್‌ ಇರುವ ಸಿನಿಮಾ: ‘ಬೇರ’ ಬಗ್ಗೆ ಯಶ್‌ ಶೆಟ್ಟಿ ಮಾತು


Team Udayavani, Jun 13, 2023, 3:04 PM IST

ಇದು ಗಟ್ಟಿ ಕಂಟೆಂಟ್‌ ಇರುವ ಸಿನಿಮಾ: ‘ಬೇರ’ ಬಗ್ಗೆ ಯಶ್‌ ಶೆಟ್ಟಿ ಮಾತು

ಯಶ್‌ ಶೆಟ್ಟಿ- ಸದ್ಯ ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಲ್ಲಿ ಕೇಳಿಬರುತ್ತಿರುವ ಹೆಸರು. ನೆಗೆಟಿವ್‌, ಪಾಸಿಟಿವ್‌ … ಹೀಗೆ ವಿಭಿನ್ನ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ನೆಲೆ ಕಂಡುಕೊಂಡಿರುವ ಯಶ್‌ ಶೆಟ್ಟಿ ಈಗ “ಬೇರ’ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಕರಾವಳಿಯ ಧರ್ಮ ಸಂಘರ್ಷದ ಸುತ್ತ ತಯಾರಾಗಿರುವ ಈ ಸಿನಿಮಾದಲ್ಲಿ ಯಶ್‌ ಶೆಟ್ಟಿ ಸಲೀಮ್‌ ಎಂಬ ಪಾತ್ರ ಮಾಡಿದ್ದಾರೆ. ಕಲ್ಲಡ್ಕದ ಮ್ಯೂಸಿಯಂವೊಂದರಲ್ಲಿ ಇರುವ ಮುಸ್ಲಿಂ ಹುಡುಗನ ಕುರಿತಾದ ನೈಜ ಪಾತ್ರ. ಈಗಾಗಲೇ ಟ್ರೇಲರ್‌ ನೋಡಿದವರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಈ ಕುರಿತು ಮಾತನಾಡುವ ಯಶ್‌ ಶೆಟ್ಟಿ, “ಬೇರ ಕನ್ನಡಕ್ಕೆ ಒಂದು ಹೊಸ ಬಗೆಯ ಸಿನಿಮಾವಾಗಲಿ ದೆ. ನಾನಿಲ್ಲಿ ಸಲೀಂ ಎಂಬ ಪಾತ್ರ ಮಾಡಿದ್ದೇನೆ. ನೈಜವಾದ ಪಾತ್ರ. ಕಲ್ಲಡ್ಕದ ಮ್ಯೂಸಿಯಂನಲ್ಲಿರುವ ಹುಡುಗ. ಆತನಿಗೊಬ್ಬ ವಿಷ್ಣು ಎಂಬ ಆತ್ಮ ಸ್ನೇಹಿತ. ಇವರಿಬ್ಬರ ಸ್ನೇಹದ ನಡುವೆ ಧರ್ಮ ಸೇರಿಕೊಂಡು, ಮುಂದೆ ಅದು ಯಾವ ರೀತಿ ಟ್ವಿಸ್ಟ್‌-ಟರ್ನ್ ಪಡೆಯುತ್ತದೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ’ ಎನ್ನುತ್ತಾರೆ.

ಅಂದಹಾಗೆ, ಇದೊಂದು ಸೂಕ್ಷ್ಮವಾದ ಪಾತ್ರ. ಈ ಪಾತ್ರ ಮಾಡುವುದು ಸವಾಲಾಗಿತ್ತೇ ಎಂದರೆ, “ಎಲ್ಲಾ ಪಾತ್ರಗಳು ಸವಾಲಾಗಿರುತ್ತದೆ. ನಾನೊಬ್ಬ ನಟನನಾಗಿ ಹಿಂದೆ-ಮುಂದೆ ನೋಡಬಾರದು. ನಿರ್ದೇಶಕರ ಕಲ್ಪನೆಗೆ ನಾನು ನ್ಯಾಯ ಸಲ್ಲಿಸಬೇಕು. ಆಗ ಮಾತ್ರ ನಾನು ಈ ಕ್ಷೇತ್ರ ಆಯ್ಕೆ ಮಾಡಿರುವುದಕ್ಕೆ ನ್ಯಾಯ ಸಿಕ್ಕಂತಾಗುತ್ತದೆ’ ಎನ್ನುತ್ತಾರೆ.  ಚಿತ್ರದಲ್ಲಿ ನಿರ್ದೇಶಕರು ಹಲವು ಅಂಶಗಳನ್ನು ಹೇಳಿದ್ದಾರೆ ಎನ್ನುವ ಯಶ್‌ ಶೆಟ್ಟಿ, ಸದ್ಯ “ಬೇರ’ದ ನಿರೀಕ್ಷೆಯಲ್ಲಿರುವುದು ಸುಳ್ಳಲ್ಲ. “ಎಸ್‌.ಎಲ್‌.ವಿ ಕಲರ್ಸ್‌’ ಲಾಂಛನದಲ್ಲಿ ದಿವಾಕರ ದಾಸ್‌ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ವಿನು ಬಳಂಜ ಈ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ದತ್ತಣ್ಣ, ಯಶ್‌ ಶೆಟ್ಟಿ, ಹರ್ಷಿಕಾ ಪೂಣಚ್ಛ, ಅಶ್ವಿ‌ನ್‌ ಹಾಸನ್‌, ಚಿತ್ಕಲ ಬಿರಾದಾರ್‌, ಮಂಜುನಾಥ್‌ ಹೆಗಡೆ, ಗುರು ಹೆಗಡೆ, ರಾಕೇಶ್‌ ಮಯ್ಯ, ಧವಳ್‌ ದೀಪಕ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರ ಜೂನ್‌ 16ರಂದು ತೆರೆಕಾಣುತ್ತಿದೆ.

ಟಾಪ್ ನ್ಯೂಸ್

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Bajpe -ಕಟೀಲು ರಾಜ್ಯ ಹೆದ್ದಾರಿಯಲ್ಲಿ ಹೊಂಡ-ಗುಂಡಿ

2(1)

Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

1

Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.