![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 9, 2021, 12:56 PM IST
ಉಡುಪಿ: ಕನ್ನಡ ಚಿತ್ರರಂಗದಲ್ಲಿ 125ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ, ಜನಪ್ರಿಯರಾಗಿದ್ದ ನಟಿ ಸುಧಾರಾಣಿ ಅವರು ಸೋಮವಾರ ಸಂಜೆ 4ಗಂಟೆಗೆ ಉದಯವಾಣಿ ಡಾಟ್ ಕಾಮ್ ನ ತೆರೆದಿದೆ ಮನೆ ಬಾ ಅತಿಥಿ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ:ಅಪರೂಪವಾದ ಅಣಬೆ; ಈ ಬಾರಿ ಕಡಿಮೆಯಾಗಿದೆ ಅಣಬೆ ಮಾರಾಟ
ಬಾಲ ನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ಸುಧಾರಾಣಿ ಅವರು ತಮ್ಮ ಸುದೀರ್ಘ ಮೂರು ದಶಕಗಳ ಕಾಲದ ಸಿನಿಪಯಣದ ಕುರಿತು ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ತಮ್ಮ ಮಾತನ್ನು ಹಂಚಿಕೊಳ್ಳಲಿದ್ದಾರೆ. ಇಂದು ಸಂಜೆ 4ಗಂಟೆಗೆ ಉದಯವಾಣಿ ಡಾಟ್ ಕಾಮ್ ಫೇಸ್ ಬುಕ್ ಲೈವ್ ತಪ್ಪದೇ ವೀಕ್ಷಿಸಿ…
ಕನ್ನಡ, ತೆಲುಗು, ತುಳು, ಮಲಯಾಳಂ ಚಿತ್ರದಲ್ಲಿ ನಟಿಸಿದ್ದ ಸುಧಾರಾಣಿ ಅವರು ನಟಿಯಾಗಿ, ಧ್ವನಿ ಕಲಾವಿದೆಯಾಗಿ ಹಾಗೂ ರೂಪದರ್ಶಿಯಾಗಿ ಮಿಂಚಿದ್ದರು. ಡಾ.ರಾಜ್ ಕುಮಾರ್ ಅವರು ಸುಧಾರಾಣಿ ಅವರ ಪ್ರತಿಭೆಯನ್ನು ಗುರುತಿಸಿ ಆನಂದ್ ಚಿತ್ರದ ನಾಯಕಿಯನ್ನಾಗಿ ಆಯ್ಕೆ ಮಾಡಿದ್ದರು.
ನಂತರ ಸ್ಯಾಂಡಲ್ ವುಡ್ ನ ಆಸೆಗೊಬ್ಬ, ಮೀಸೆಗೊಬ್ಬ, ಅಣ್ಣ ತಂಗಿ, ಮಿಡಿದ ಶ್ರುತಿ, ಪಂಚಮ ವೇದ, ಮೈಸೂರು ಮಲ್ಲಿಗೆ, ಸ್ಪರ್ಶ, ವಾಸ್ತುಪ್ರಕಾರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅತ್ಯುತ್ತಮ ನಟನೆಗಾಗಿ ಫಿಲ್ಮ್ ಫೇರ್, ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನೂ ಸುಧಾರಾಣಿ ತಮ್ಮ ಮುಡಿಗೇರಿಸಿಕೊಂಡಿದ್ದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.