![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 27, 2022, 3:00 PM IST
ನಟ ಜಗ್ಗೇಶ್ ಪುತ್ರ ಗುರುರಾಜ್ ನಾಯಕರಾಗಿ ನಟಿಸುತ್ತಿರುವ “ಅಮರಾವತಿ ಪೊಲೀಸ್ ಸ್ಟೇಷನ್’ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆಯಿತು.
ಮೊದಲ ದೃಶ್ಯಕ್ಕೆ ನಟ ಜಗ್ಗೇಶ್ ಅವರು ಕ್ಲಾಪ್ ಮಾಡಿ ಚಿತ್ರರಂಗಕ್ಕೆ ಶುಭ ಕೋರಿದರು. ಅರಸೀಕೆರೆಯ ಪುನೀತ್ ಈ ಚಿತ್ರದ ನಿರ್ದೇಶಕರು. ಅಂಜನರೆಡ್ಡಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ರೇಖಾಶ್ರೀ ಚಿತ್ರದ ನಾಯಕಿ. ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಚಿತ್ರವಾಗಿದ್ದು, ಪೊಲೀಸ್ ಸ್ಟೇಷನ್ ಸುತ್ತಮುತ್ತ ನಡೆಯುವ ಘಟನೆಗಳು ಚಿತ್ರದ ಪ್ರಮುಖ ಆಂಶಗಳಾಗಿವೆ.
ನಾಯಕ ಗುರುರಾಜ್ ಮಾತನಾಡುತ್ತಾ, “ಪುನೀತ್ ಕಳೆದ 3 ವರ್ಷಗಳಿಂದ ಈ ಕಥೆ ರೆಡಿ ಮಾಡಿಕೊಂಡಿದ್ದಾರೆ. ಒಂದು ಇಂಟರೆಸ್ಟಿಂಗ್ ಕಥೆ ಇಟ್ಟುಕೊಂಡು ಈ ಚಿತ್ರ ಮಾಡುತ್ತಿದ್ದಾರೆ. ಈ ಕಥೆ ಕೇಳಿದ ತಕ್ಷಣ ಮಾಡಬೇಕು ಎನಿಸಿತು’ ಎಂದು ಹೇಳಿದರು.
ಮೈಸೂರು, ಬೆಂಗಳೂರು, ಮೈಸೂರು, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸುವ ಯೋಜನೆ ಚಿತ್ರ ತಂಡಕ್ಕಿದೆ. ನಟಿ ಸುಧಾರಾಣಿ, ತಾರಾ, ನೀನಾಸಂ ಅಶ್ವಥ್, ಸಾಧುಕೋಕಿಲ ಮುಂತಾದವರು ಈ ಚಿತ್ರದ ಉಳಿದ ತಾರಾಬಳಗದಲ್ಲಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.