ಅಂಬಿ ಇಲ್ಲದ ಎರಡು ವರ್ಷ : ಇಂದು ರೆಬೆಲ್‌ ಸ್ಟಾರ್‌ ಪುಣ್ಯ ತಿಥಿ


Team Udayavani, Nov 24, 2020, 12:28 PM IST

ಅಂಬಿ ಇಲ್ಲದ ಎರಡು ವರ್ಷ : ಇಂದು ರೆಬೆಲ್‌ ಸ್ಟಾರ್‌ ಪುಣ್ಯ ತಿಥಿ

ನಟ ಮತ್ತು ರಾಜಕಾರಣಿ ರೆಬಲ್‌ಸ್ಟಾರ್‌ ಅಂಬರೀಶ್‌ ನಿಧನರಾಗಿ ಇಂದಿಗೆ ಎರಡು ವರ್ಷ. ಅಂಬಿ ದೈಹಿಕವಾಗಿ ಇಲ್ಲದಿದ್ದರೂ ಅವರ ಹೆಸರನ್ನು ಚಿರಸ್ಥಾಯಿಯಾಗಿಡುವ ಕೆಲಸವನ್ನು ಅಂಬರೀಶ್‌ಕುಟುಂಬ ವರ್ಗ ಮತ್ತು ಅಭಿಮಾನಿಗಳು ನಿರಂತರವಾಗಿ ಮಾಡುತ್ತ ಬರುತ್ತಿದ್ದಾರೆ.

ಈ ಬಾರಿ ಕೂಡ ಅಂಬರೀಶ್‌ ಪುಣ್ಯತಿಥಿ ಪ್ರಯುಕ್ತ ಒಂದಷ್ಟು ಸಾಮಾಜಿಕ ಕಾರ್ಯಗಳಿಗೆ ಅಂಬರೀಶ್‌ ಕುಟುಂಬ ವರ್ಗ ಮತ್ತು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಅಂಬರೀಶ್‌ ಪತ್ನಿ, ಮಂಡ್ಯ ಸಂಸದೆ ಸುಮಲತಾ ತಮ್ಮ ಸಂಸದರ ನಿಧಿಯಿಂದ ಹತ್ತು ಮಂದಿ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ಇಂದು ವಿತರಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸುಮಲತಾ ಅಂಬರೀಶ್‌, “ರೆಬಲ್‌ಸ್ಟಾರ್‌ ಡಾ. ಅಂಬರೀಶ್‌ ನಮ್ಮನ್ನು ಅಗಲಿ ಎರಡು ವರ್ಷ. ದೈಹಿಕವಾಗಿ ಅವರು ನಮ್ಮಿಂದ ದೂರವಾಗಿದ್ದರೂ ನಾನಾ ಕೆಲಸಗಳಿಂದಾಗಿ ಅವರ ಹೆಸರು ನಮ್ಮೆಲ್ಲರ

ಹೃದಯದಲ್ಲಿ ಯಾವಾಗಲೂ ಶಾಶ್ವತ. ಅವರಿಂದ ಸಹಾಯ ಪಡೆದಕೈಗಳು ಸಾವಿರಾರು. ಸಿನಿಮಾ ರಂಗ, ರಾಜಕೀಯ ಕ್ಷೇತ್ರದ ಆಚೆಯೂ ಅವರನ್ನು ಜನರು ಅಷ್ಟೊಂದು ಪ್ರೀತಿಸುತ್ತಿದ್ದರು ಅನ್ನುವುದಕ್ಕೆ ಕಾರಣ, ಜನರಕಷ್ಟಕ್ಕೆ ಅವರು ಸ್ಪಂದಿಸುತ್ತಿದ್ದ ರೀತಿ. ಹಾಗಾಗಿ ಅದೇ ದಿನ ವಾಹನ ಹಂಚಿಕೆ ಮಾಡುತ್ತಿದ್ದೇನೆ’ ಎಂದಿದ್ದಾರೆ.

ಉಳಿದಂತೆ ಅಂಬರೀಶ್‌ ಅಭಿಮಾನಿಗಳು, ಕೆಲ ಸಂಘ-ಸಂಸ್ಥೆಗಳು ಅಂಬರೀಶ್‌ ಪುಣ್ಯತಿಥಿ ಪ್ರಯುಕ್ತ ಸಮಾಧಿ ಬಳಿ ಪೂಜೆ, ರಕ್ತದಾನ, ಬಡ ರೋಗಿಗಳಿಗೆ ಹಣ್ಣು-ಹಂಪಲು ಮತ್ತು ಔಷಧಿ ವಿತರಣೆ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.