Billa Ranga Baashaa: ಕಿಚ್ಚನ ಹುಟ್ಟುಹಬ್ಬಕ್ಕೆ ʼಬಿಲ್ಲ ರಂಗ ಬಾಷʼ ಕೊಡಲಿದೆ ಬಿಗ್ ಅಪ್ಡೇಟ್


Team Udayavani, Aug 29, 2024, 11:02 AM IST

Billa Ranga Baashaa: ಕಿಚ್ಚನ ಹುಟ್ಟುಹಬ್ಬಕ್ಕೆ ʼಬಿಲ್ಲ ರಂಗ ಬಾಷʼ ಕೊಡಲಿದೆ ಬಿಗ್ ಅಪ್ಡೇಟ್

ಬೆಂಗಳೂರು: ಕಿಚ್ಚ ಸುದೀಪ್ (Kiccha Sudeep) ಅವರ ʼಮ್ಯಾಕ್ಸ್‌ʼ ಬಗ್ಗೆ ಕುತೂಹಲ ಹೆಚ್ಚಾಗುತ್ತಿದ್ದಂತೆ ಅವರ ಮುಂದಿನ ಸಿನಿಮಾದ ಕುರಿತ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ʼವಿಕ್ರಾಂತ್‌ ರೋಣʼ ಬಳಿಕ ನಿರ್ದೇಶಕ ಅನೂಪ್‌ ಭಂಡಾರಿ (Anup Bhandari) ಜತೆ ಕಿಚ್ಚ ಅವರು ʼಬಿಲ್ಲ ರಂಗ ಬಾಷʼ (Billa Ranga Baashaa) ಸಿನಿಮಾವನ್ನು ಮಾಡಲಿದ್ದಾರೆ ಎಂದು ಈ ಹಿಂದೆಯೇ ಅನೌನ್ಸ್‌ ಆಗಿತ್ತು. ಆದರೆ ಅನೌನ್ಸ್‌ ಬಳಿಕ ಸಿನಿಮಾದ ಬಗ್ಗೆ ಯಾವುದೇ ಪ್ರಮುಖ ಅಪ್ಡೇಟ್‌ ಬಂದಿರಲಿಲ್ಲ.

ಇತ್ತ ಸುದೀಪ್‌ ಸಿನಿಮಾಕ್ಕೆ ಒಂದಷ್ಟು ಬ್ರೇಕ್‌ ನೀಡಿ, ಬಳಿಕ ಬಿಗ್‌ ಬಾಸ್ (Bigg Boss Kannada) ನಿರೂಪಣೆಯಲ್ಲಿ ಬ್ಯುಸಿಯಾಗಿದ್ದರು. ಇದಾದ ನಂತರ ಅವರು ತಮಿಳು ನಿರ್ದೇಶಕ ವಿಜಯ್ ಕಾರ್ತಿಕೇಯನ್ (Vijay Karthikeyan) ಅವರ ‘ಮ್ಯಾಕ್ಸ್‌ʼ(Max Movie) ಸಿನಿಮಾದಲ್ಲಿ ಬ್ಯುಸಿಯಾದರು.

ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬಕ್ಕೆ(ಸೆ.2ರಂದು) ನಾಲ್ಕು ದಿನ ಬಾಕಿಯಿರುವಾಗಲೇ ಅನೂಪ್‌ ಭಂಡಾರಿ ಅವರ ʼಬಿಲ್ಲ ರಂಗ ಬಾಷʼ ಸಿನಿಮಾದ ಕುರಿತು ಅಪ್ಟೇಟ್‌ ವೊಂದು ಹೊರಬಿದ್ದಿದೆ.

ಚಿತ್ರಕಥೆ ಬರೆದು, ಸ್ಕ್ರಿಪ್ಟ್‌ ಕೆಲಸವನ್ನು ಬಹುತೇಕ ಮುಗಿಸಿರುವ ಅನೂಪ್‌ ಸಿನಿಮಾದ ಬಗ್ಗೆ ಹೊಸ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ಅನೂಪ್‌ ʼಬಾ ರಾಜಾ ಬಾ’ ಎನ್ನುವ ಸಣ್ಣ ಹಾಡಿನ ಝಲಕ್‌ ಕೇಳಿಸಿ ಕುತೂಹಲ ಹೆಚ್ಚಿಸಿದ್ದರು.

“ಕಿಚ್ಚ ಸುದೀಪ್‌ ಅವರೊಂದಿಗೆ ಮತ್ತೆ ಕೆಲಸ ಮಾಡುತ್ತಿರುವುದು ಗೌರವದ ವಿಚಾರ. ತುಂಬಾ ಖುಷಿಯ ಸಂಗತಿಯನ್ನು ಹಂಚಿಕೊಳ್ಳಲು ಸುದೀಪ್ ಸರ್ ಹುಟ್ಟುಹಬ್ಬದ (ಸೆ.2 ರಂದು) ದಿನ ಬೆಳಗ್ಗೆ 10ಗಂಟೆಗೆ ಮತ್ತೆ ಭೇಟಿ ಆಗೋಣ! ಎಂದು ಸುದೀಪ್‌ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡು ಅನೂಪ್‌ ಭಂಡಾರಿ ತಿಳಿಸಿದ್ದಾರೆ.

ಟೈಟಲ್‌ ನಿಂದಲೇ ʼಬಿಲ್ಲ ರಂಗ ಬಾಷʼ ಸಿನಿಮಾ ಕುತೂಹಲ ಹುಟ್ಟಿಸಿದೆ. ಇದು ಯಾವ ಜಾನರ್‌ ಸಿನಿಮಾವೆಂದು ಪ್ರೇಕ್ಷಕರು ಕುತೂಹಲದಿಂದ ಕಾಯುವಂತೆ ಮಾಡಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.