Apsara Rani: ಮುದುಡಿದ ಎಲೆಗಳಿಗೆ ಅಪ್ಸರಾ ಸ್ಪರ್ಶ
Team Udayavani, Jul 10, 2024, 6:57 PM IST
ರಾಮ್ ಗೋಪಾಲ್ ವರ್ಮ ಅವರ “ಡೇಂಜರಸ್’ ಚಿತ್ರದ ಮೂಲಕ ಗುರುತಿಸಿಕೊಂಡಿರುವ ಗ್ಲಾಮರಸ್ ಗೊಂಬೆ ಅಪ್ಸರಾ ರಾಣಿ ಇದೇ ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ.
ಎಂ.ಶಂಕರ್ ನಿರ್ದೇಶನ, ನಿರ್ಮಾಣದ ಮುದುಡಿದ ಎಲೆಗಳು ಚಿತ್ರದ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಪ್ಸರಾ ರಾಣಿ ಅವರು ಅಭಿನಯಿಸಿದ ಹಾಡಿನ ಚಿತ್ರೀಕರಣ ಇತ್ತೀಚಿಗೆ ಹೆಬ್ಟಾಳದ ಪಶು ವೈದ್ಯಕೀಯ ಕಾಲೇಜಿನಲ್ಲಿ ನಡೆಯಿತು.
‘ಮುದುಡಿದ ಎಲೆಗಳು’ ಚಿತ್ರಕ್ಕೆ ಈಗಾಗಲೇ ಎಂಭತ್ತರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವು ಭಾಗಗಳ ಚಿತ್ರೀಕರಣ ಮಾತ್ರ ಬಾಕಿಯದೆ. ಒಂದು ಹಾಡಿನ ಚಿತ್ರೀಕರಣ ಕಾಶ್ಮೀರದಲ್ಲಿ ನಡೆದಿದೆ. ಮತ್ತೂಂದು ಹಾಡು ತಜಿಕಿಸ್ತಾನದಲ್ಲಿ ಚಿತ್ರೀಕರಣಗೊಳ್ಳಲಿದೆ.
ರಂಜಿತ್ ಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಪಂಕಜ್ ನಾರಾಯಣ್, ಪಾವನ ಗೌಡ, ನಿಕಿತಾ ಸ್ವಾಮಿ, ಸೂರ್ಯ ದರ್ಶನ್, ಪ್ರೀತಿ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.