25 ವರ್ಷದ ನಂತರ ಮತ್ತೆ ಕನ್ನಡಕ್ಕೆ ಬರುತ್ತಿದ್ದಾರೆ ಅಣ್ಣಾವ್ರ ಜೊತೆ ನಟಿಸಿದ್ದ ಈ ನಟಿ


Team Udayavani, Aug 19, 2021, 8:18 PM IST

gydfydtry

ಬೆಂಗಳೂರು: ವರನಟ ಡಾ. ರಾಜಕುಮಾರ್ ಅವರ ನಟನೆ ಹಾಗೂ ಶಂಕರ್ ನಾಗ ಅವರ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಒಂದು ಮುತ್ತಿನ ಕಥೆ’ ಚಿತ್ರದಲ್ಲಿ ನಟಿಸಿದ್ದ ಕೃಷ್ಣ ಸುಂದರಿ ಅರ್ಚನಾ, ಇದೀಗ 25 ವರ್ಷಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಸ್ಯಾಂಡಲ್ವುಡ್ ನ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಆ್ಯಕ್ಷನ್ ಕಟ್ ಹೇಳಲಿರುವ ಕಾಂತಾರ ಚಿತ್ರದ ಮೂಲಕ ಅರ್ಚನಾ ಅವರು ಚಂದನವನದತ್ತ ಮತ್ತೆ ಮುಖಮಾಡಿದ್ದಾರೆ. 1996ರಲ್ಲಿ ತೆರೆ ಕಂಡಿದ್ದ ‘ಹುಲಿಯಾ’ ಇವರು ನಟಿಸಿದ್ದ ಕೊನೆಯ ಕನ್ನಡ ಚಿತ್ರವಾಗಿತ್ತು. ಇದೀಗ ಕಾಂತಾರದಲ್ಲಿ ನಟಿಸಿದ್ದು, ಚಿತ್ರತಂಡದಿಂದ ಅಧಿಕೃತ ಘೋಷಣೆಯೊಂದು ಬಾಕಿ ಇದೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಬೆಂಗಾಳಿ ಹಾಗೂ ಹಿಂದಿಯಲ್ಲೂ ನಟಿಸಿ ಯಶಸ್ಸು ಕಂಡಿದ್ದ   ಅರ್ಚನಾ ಅವರು ಕಾಂತಾರ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಇನ್ನು 1984ರಲ್ಲಿ ಬಿಡುಗಡೆಯಾದ ‘ಪ್ರೇಮಿಗಳ ಸವಾಲ್’ ಅರ್ಚನಾ ನಟಿಸಿದ ಮೊದಲ ಕನ್ನಡ ಸಿನಿಮಾ. 1986ರಲ್ಲಿ ‘ಬೆಳ್ಳಿನಾಗ’, 1986ರಲ್ಲಿ ‘ಗುರಿ’, 1987ರಲ್ಲಿ ‘ಒಂದು ಮುತ್ತಿನ ಕಥೆ’ ಹಾಗೂ 1996ರಲ್ಲಿ ‘ಹುಲಿಯಾ’ ಚಿತ್ರಗಳಲ್ಲಿ ಅರ್ಚನಾ ಅಭಿನಯಿಸಿದ್ದಾರೆ. 1980ರಲ್ಲಿ ‘ತಾಯಿ ಪೊಂಗಲ್’ ಚಿತ್ರದ ಮೂಲಕ ಸಿನಿಮಾ ಜರ್ನಿ ಆರಂಭಿಸಿದ ಅರ್ಚನಾ, ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. 1987ರಲ್ಲಿ ತೆರೆಕಂಡ ತಮಿಳಿನ ‘ವೀಡು’ ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಲಭಿಸಿದೆ. 1988ರಲ್ಲಿ ತೆಲುಗಿನ ‘ದಾಸಿ’ ಚಿತ್ರದ ನಟನೆಗಾಗಿ ಎರಡನೇ ಬಾರಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡರು.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Women’s Cricket League: ವುಮೆನ್ಸ್‌ ಕ್ರಿಕೆಟ್‌ ಲೀಗ್‌ ಲೋಗೋ ಲಾಂಚ್‌

Women’s Cricket League: ವುಮೆನ್ಸ್‌ ಕ್ರಿಕೆಟ್‌ ಲೀಗ್‌ ಲೋಗೋ ಲಾಂಚ್‌

Jalandhara Movie: ಹಾಡಲ್ಲಿ ಜಲಂಧರ

Jalandhara Movie: ಹಾಡಲ್ಲಿ ಜಲಂಧರ

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.