Arjun Kapikad; ಕರಾವಳಿ ಕರ್ನಾಟಕದ ಕಥೆ ʼಕಲ್ಜಿಗʼ


Team Udayavani, Aug 24, 2024, 5:30 PM IST

Arjun Kapikad; ಕರಾವಳಿ ಕರ್ನಾಟಕದ ಕಥೆ ʼಕಲ್ಜಿಗʼ

ತುಳು ಹಾಗೂ ಕನ್ನಡದಲ್ಲಿ ತಯಾರಾಗಿರುವ “ಕಲ್ಜಿಗ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್‌, ಮಾಜಿ ಸಚಿವ ರಮಾನಾಥ ರೈ, ಪುತ್ತೂರು ಶಾಸಕ ಅಶೋಕ್‌ ರೈ, ತುಳು ಚಿತ್ರರಂಗದ ಹಿರಿಯ ನಟ ದೇವದಾಸ್‌ ಕಾಪಿಕಾಡ್‌, ರಂಗಕರ್ಮಿ ವಿಜಯಕುಮಾರ್‌ ಕೊಡಿಯಾಲ್‌ ಬೈಲ್‌ ಹಾಗೂ ಚಿತ್ರತಂಡ ಈ ಸಂದರ್ಭದಲ್ಲಿ ಹಾಜರಿತ್ತು.

ಸುಮನ್‌ ಸುವರ್ಣ ಈ ಚಿತ್ರದ ನಿರ್ದೇಶಕರು. ಹಿಮಾನಿ ಫಿಲಂಸ್‌ ಬ್ಯಾನರ್‌ನಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಕಡಲ ಕಿನಾರೆಯಲ್ಲಿ ಘಟಿಸುವ ಬೆರಗಿನ ಕಥೆ ಮತ್ತು ಆ ಭಾಗದ ಕಲಾವಿದರೇ ತುಂಬಿರುವ ಈ ಚಿತ್ರವಿದು.

ಈ ಚಿತ್ರ ಸೆಪ್ಟೆಂಬರ್‌ 13 ರಂದು ಬಿಡುಗಡೆ ಗೊಳ್ಳಲಿದೆ. ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಡಿಕೇರಿ, ಉತ್ತರ ಕರ್ನಾಟಕ ಮುಂತಾದೆಡೆ ಕಲ್ಜಿಗ ಬಿಡುಗಡೆಗೊಳ್ಳಲಿದೆ. ಮುಂಬಯಿ, ಗಲ್ಫ್ ರಾಷ್ಟ್ರಗಳಲ್ಲಿಯೂ ಕಲ್ಜಿಗ ತೆರೆಕಾಣಲಿದೆ.

ಅರ್ಜುನ್‌ ಕಾಪಿಕಾಡ್‌ ಈ ಚಿತ್ರದ ನಾಯಕ. ಸುಶ್ಮಿತಾ ಭಟ್‌ ನಾಯಕಿ. ಶರತ್‌ ಕುಮಾರ್‌ ಎ.ಕೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಂಸಲೇಖ ಸಂಗೀತ, ಸಾಹಿತ್ಯ, ಸಚಿನ್‌ ಶೆಟ್ಟಿ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.