Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ


Team Udayavani, Oct 17, 2024, 3:25 PM IST

Arjun Sarja announces new film Seetha Payana

ನಿರ್ದೇಶಕ ಅರ್ಜುನ್‌ ಸರ್ಜಾ ಸದ್ದಿಲ್ಲದೇ ಸಿನಿಮಾವೊಂದನ್ನು ನಿರ್ದೇಶಿಸಿದ್ದಾರೆ. ಅದು “ಸೀತಾ ಪಯಣ’. ಈ ಚಿತ್ರದಲ್ಲಿ ನಿರಂಜನ್‌ ನಾಯಕರಾಗಿ ನಟಿಸಿದ್ದಾರೆ. ಯಾರು ನಿರಂಜನ್‌ ಎಂದರೆ ಉಪೇಂದ್ರ ಅವರ ಮನೆಯ ಕಡೆಗೆ ಬೆರಳು ತೋರಿಸಬೇಕು. ಏಕೆಂದರೆ ಈ ನಿರಂಜನ್‌ ಬೇರಾರು ಅಲ್ಲ, ಉಪೇಂದ್ರ ಅಣ್ಣ ಸುಧೀಂದ್ರ ಅವರ ಪುತ್ರ. ಈಗಾಗಲೇ ಎರಡ್ಮೂರು ಸಿನಿಮಾಗಳಲ್ಲಿ ನಿರಂಜನ್‌ ನಟಿಸಿದ್ದು, ಆ ಚಿತ್ರಗಳು ಬಿಡುಗಡೆಯ ಹಂತಕ್ಕೆ ಬಂದಿವೆ. ಈ ನಡುವೆಯೇ ನಿರಂಜನ್‌ ಸದ್ದಿಲ್ಲದೇ “ಸೀತಾ ಪಯಣ’ದಲ್ಲಿ ನಟಿಸಿದ್ದಾರೆ.

ಅರ್ಜುನ್‌ ಸರ್ಜಾ ನಿರ್ದೇಶಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ “ಪ್ರೇಮ ಬರಹ’ ಎಂಬ ಸಿನಿಮಾ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ತಮ್ಮ ಮಗಳು ಐಶ್ವರ್ಯ ಅರ್ಜುನ್‌ ಅವರನ್ನು ನಾಯಕಿಯನ್ನಾಗಿಸುವ ಮೂಲಕ ಚಿತ್ರರಂಗಕ್ಕೆ ಪರಿಚಯಿಸಿದ್ದರು. ನಟ ಚಂದನ್‌ ಈ ಚಿತ್ರದ ಹೀರೋ. 2018ರಲ್ಲಿ ರೊಮ್ಯಾಂಟಿಕ್‌ ಡ್ರಾಮಾ ಕಥಾಹಂದರದ ಈ ಸಿನಿಮಾವನ್ನು ಸ್ವತಃ ಅರ್ಜುನ್‌ ಸರ್ಜಾ ನಿರ್ದೇಶಿಸಿ, ತಮ್ಮದೇ ಶ್ರೀರಾಮ್‌ ಫಿಲಂಸ್‌ ಬ್ಯಾನರ್‌ನಡಿ ನಿರ್ಮಿಸಿದ್ದರು. ಈ ಚಿತ್ರಕ್ಕೆ ಕಥೆಯನ್ನೂ ಸ್ವತಃ ಅವರೇ ಬರೆದಿದ್ದರು.

ಅದಕ್ಕೂ ಮೊದಲು 2014ರಲ್ಲಿ ತೆರೆಕಂಡ “ಅಭಿಮನ್ಯು’ ಸಿನಿಮಾವನ್ನು ಅರ್ಜುನ್‌ ನಿರ್ದೇಶಿಸಿದ್ದರು. ಈ ಚಿತ್ರಕ್ಕೆ ಕರ್ನಾಟಕ ರಾಜ್ಯ ಪ್ರಶಸ್ತಿಯೂ ಬಂದಿತ್ತು. ಇತ್ತೀಚೆಗೆ ಪ್ಯಾನ್‌ ಇಂಡಿಯಾ, ಪ್ಯಾನ್‌ ವರ್ಲ್ಡ್ ಮಟ್ಟದಲ್ಲಿ ತೆರೆಕಂಡ ಧ್ರುವಾ ಸರ್ಜಾ ಅವರ “ಮಾರ್ಟಿನ್‌’ ಚಿತ್ರಕ್ಕೂ ಅರ್ಜುನ್‌ ಕಥೆ ಬರೆದಿದ್ದಾರೆ.

ಟಾಪ್ ನ್ಯೂಸ್

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್

police crime

UP; ಬಹ್ರೈಚ್ ಘಟನೆ ಆರೋಪಿಗಳು ನೇಪಾಳಕ್ಕೆ ಪರಾರಿಯಾಗುತ್ತಿದ್ದ ವೇಳೆ ಎನ್ ಕೌಂಟರ್

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Chethan Kumar: ನಟ ಚೇತನ್‌ ವಿರುದ್ಧದ ವಾರಂಟ್‌ ಹಿಂಪಡೆದ ಕೋರ್ಟ್ ‌

Chethan Kumar: ನಟ ಚೇತನ್‌ ವಿರುದ್ಧದ ವಾರಂಟ್‌ ಹಿಂಪಡೆದ ಕೋರ್ಟ್ ‌

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

ja

BBK11: ನೀವು ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು, ಜನರ ಮನಸ್ಸು ಗೆಲ್ಲೋದು ನಾನೇ.. ಜಗದೀಶ್

15

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ: ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.