BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’


Team Udayavani, Sep 29, 2024, 9:59 PM IST

gold-suresh-bigg-boss

ಬೆಂಗಳೂರು:  ಬಿಗ್ ಬಾಸ್ ಕನ್ನಡದ ಮನೆಗೆ ‘ಗೋಲ್ಡ್ ಸುರೇಶ್’ ಎಂದೇ ಖ್ಯಾತಿ ಆಗಿರುವ ಸುರೇಶ್ ಅವರು ಎಂಟ್ರಿ ಕೊಟ್ಟಿದ್ದಾರೆ.

ಯಾರು ಈ ‘ಗೋಲ್ಡ್ ಸುರೇಶ್’:?
ಉತ್ತರ ಕರ್ನಾಟಕ ಮೂಲದ‌ವರಾದ ‘ಗೋಲ್ಡ್ ಸುರೇಶ್’ ರೈತ ಕುಟುಂಬದ ಹಿನ್ನೆಲೆಯಲ್ಲಿ ಬಂದವರು.

ವರ್ತೂರು ಸಂತೋಷ್ ರಂತೆ ಬಂಗಾರದ ಆಭರಣಗಳನ್ನು ಮೈತುಂಬ ಧರಿಸಿರುವ ‘ಗೋಲ್ಡ್ ಸುರೇಶ್’ ಬಿಗ್ ಬಾಸ್‌ ಮನೆಗೆ ಹೋಗಿದ್ದಾರೆ.

ಆರ್ ಎಸ್‌ ಎಸ್‌ ಪೂರ್ಣವಧಿ ಕಾರ್ಯಕರ್ತನಾಗಿದ್ದ ಸುರೇಶ್‌, ಬಡತನದ ಹಿನ್ನೆಲೆಯಿಂದಲೇ ಬಂದವರು. ನಿರ್ಮಾಣ ಸಂಸ್ಥೆಯನ್ನು ಮುನ್ನಡಿಸಿ ದೊಡ್ಡಮಟ್ಟದ ಯಶಸ್ಸು ಕಂಡವರು. ವಿವಾಹಿತ ಆಗಿರುವ ಇವರು ಒಂದು ಮಗುವಿನ ತಂದೆ ಆಗಿದ್ದಾರೆ

1.38 ವೋಟಿಂಗ್ ಅವರಿಗೆ ನಿನ್ನೆ ಪ್ರೇಕ್ಷಕರಿಂದ ಬಂದಿತ್ತು. ವೋಟಿಂಗ್ ಆಧಾರದ ಮೇಲೆ ಅವರು ನರಕಕ್ಕೆ ಹೋಗಿದ್ದಾರೆ.

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ddee

Kanpur Test: ಪಂದ್ಯ ಡ್ರಾ ಹಾದಿಯತ್ತ

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.