![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-415x234.jpg)
ಅಖಾಡಕ್ಕಿಳಿದ ‘ಭೈರತಿ ರಣಗಲ್’
Team Udayavani, Aug 3, 2023, 3:14 PM IST
![bhairathi ranagal shooting starts](https://www.udayavani.com/wp-content/uploads/2023/08/bhairati-620x342.jpg)
ಕೆಲ ದಿನಗಳ ಹಿಂದಷ್ಟೇ ನಟ ಶಿವರಾಜಕುಮಾರ್ ಅಭಿನಯದ “ಭೈರತಿ ರಣಗಲ್’ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿತ್ತು. ಮುಹೂರ್ತದ ಬಳಿಕ ಕೆಲ ದಿನಗಳ ಕಾಲ ಗ್ಯಾಪ್ ತೆಗೆದುಕೊಂಡಿದ್ದ ಚಿತ್ರತಂಡ ಇದೀಗ “ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣವನ್ನು ಆರಂಭಿಸಿದೆ.
ಚಿತ್ರತಂಡದ ಯೋಜನೆಯಂತೆ ಆಗಸ್ಟ್ ಆರಂಭದಿಂದಲೇ ಸದ್ದಿಲ್ಲದೆ “ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣ ಆರಂಭಿಸಿರುವ ಚಿತ್ರತಂಡ, ಮೊದಲ ಹಂತದಲ್ಲಿ ಸಿನಿಮಾದ ಬರುವ ಮಾತುಕಥೆ (ಟಾಕಿ ಪೋರ್ಷನ್) ಚಿತ್ರೀಕರಿಸುತ್ತಿದೆ. ನಟ ಶಿವರಾಜಕುಮಾರ್ ಸೇರಿದಂತೆ ಹಲವು ಕಲಾವಿದರು “ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ.
ನಿರ್ದೇಶಕ ನರ್ತನ್ “ಭೈರತಿ ರಣಗಲ್’ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದು, “ಮಫ್ತಿ’ ಸಿನಿಮಾದ ಪ್ರೀಕ್ವೆಲ್ ಆಗಿ ಈ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ. “ಮಫ್ತಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು “ಭೈರತಿ ರಣಗಲ್’ ಸಿನಿಮಾದಲ್ಲೂ ಮುಂದುವರೆಯಲಿದ್ದಾರೆ ಎನ್ನುವುದು ಚಿತ್ರತಂಡದ ಮೂಲಗಳ ಮಾಹಿತಿ.
“ಗೀತಾ ಪಿಕ್ಚರ್’ ಬ್ಯಾನರ್ನಲ್ಲಿ ಶ್ರೀಮತಿ ಗೀತಾ ಶಿವರಾಜ ಕುಮಾರ್ ನಿರ್ಮಿಸುತ್ತಿರುವ “ಭೈರತಿ ರಣಗಲ್’ ಸಿನಿಮಾ ಮುಂದಿನ ವರ್ಷದ ಮಧ್ಯಭಾಗದಲ್ಲಿ ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ](https://www.udayavani.com/wp-content/uploads/2024/07/17-1-150x90.jpg)
Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ
![Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್](https://www.udayavani.com/wp-content/uploads/2024/07/9-2-150x90.jpg)
Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್
![18](https://www.udayavani.com/wp-content/uploads/2024/07/18-150x90.jpg)
Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ
MUST WATCH
ಹೊಸ ಸೇರ್ಪಡೆ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
![Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ](https://www.udayavani.com/wp-content/uploads/2024/07/kumata-150x93.jpg)
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
![Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!](https://www.udayavani.com/wp-content/uploads/2024/07/7-3-150x90.jpg)
Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!
![Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ](https://www.udayavani.com/wp-content/uploads/2024/07/6-3-150x90.jpg)
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.