BHAIRYA KA 07: ಭೈರ್ಯನಿಗೆ ಭರ್ಜರಿ ಶೂಟಿಂಗ್
Team Udayavani, Dec 18, 2023, 3:34 PM IST
ಭರತನಾಟ್ಯ ಪಟು ಮತ್ತು ಮುಂಬೈನಲ್ಲಿ ಅಭಿನಯ ತರಬೇತಿ ಪಡೆದಿರುವ ಗೌರಿಬಿದ ನೂರಿನ ರೋಷನ್ ಎಂ. ರಾವ್ ಈಗ “ಭೈರ್ಯ ಕೆಎ-07′ ಸಿನಿಮಾದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ.
ಇತ್ತೀಚೆಗೆ “ಭೈರ್ಯ ಕೆಎ-07′ ಮೋಶನ್ ಪೋಸ್ಟರ್ ಬಿಡುಗಡೆ ಯಾಗಿತ್ತು. ಈಗ ಚಿತ್ರತಂಡ ಚಿತ್ರೀಕರಣಕ್ಕೆ ಅಣಿಯಾಗಿದೆ. ಹೆಚ್ಎಂಟಿಯಲ್ಲಿ ಭರ್ಜರಿ ಸೆಟ್ ಹಾಕಲಾಗಿದೆ. ಬಾಗಲಕೋಟೆಯ ಷರೀಫ ಬೇಗಂ ನದಾಫ್, ಈ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.
“ಭೈರ್ಯ ಕೆಎ-07′ ಎಂಬುದು ಸಿನಿಮಾದಲ್ಲಿ ನಾಯಕನಿಗಿರುವ ಹೆಸರು. ಅದನ್ನೇ ಸಿನಿಮಾದ ಟೈಟಲ್ ಆಗಿಟ್ಟು ಕೊಂಡಿದ್ದೇವೆ. ಬೆಂಗಳೂರಿನ ಭೂಗತ ಲೋಕ ಇಲ್ಲಿನ ಡಾನ್ಗಳ ಕುರಿತಂತೆ ಸಾಕಷ್ಟು ಸಿನಿಮಾ ಗಳು ಬಂದಿವೆ. ಆದರೆ ಚಿಕ್ಕಬಳ್ಳಾಪುರ, ಕೋಲಾರ, ಕೆಜಿಎಫ್, ಚಿಂತಾಮಣಿ, ಶಿಡ್ಲಘಟ್ಟವನ್ನು ಜನರು ಮರೆತು ಹೋಗಿ ರುವ ಭೂಗತ ಲೋಕದ ವಿಷಯ ಈ ಸಿನಿಮಾದಲ್ಲಿದೆ.
ರಾಜೀವ್ ಚಂದ್ರಕಾಂತ್ ಈ ಸಿನಿಮಾದ ನಿರ್ದೇ ಶಕರು. “ಭೈರ್ಯ ಕೆಎ-07′ ಸಿನಿಮಾ ವನ್ನು ಬೆಂಗಳೂರು, ಕೋಲಾರ, ಕೆಜಿಎಫ್ ಕಡೆಗಳಲ್ಲಿ 60 ದಿನ ಚಿತ್ರೀಕರಣ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.