![1-india](https://www.udayavani.com/wp-content/uploads/2024/06/1-india-415x277.jpg)
Uttarakaanda: ವೀರವ್ವ ಆದ ಭಾವನಾ ಮೆನನ್
Team Udayavani, Jun 9, 2024, 3:23 PM IST
![bhavana menon is in Uttarakaanda movie](https://www.udayavani.com/wp-content/uploads/2024/06/bhavana-620x342.jpg)
ಧನಂಜಯ್ ನಾಯಕರಾಗಿರುವ “ಉತ್ತರಕಾಂಡ’ ಚಿತ್ರದಲ್ಲಿ ಶಿವರಾಜ್ಕುಮಾರ್ ಕೂಡಾ ನಟಿಸುತ್ತಿರುವುದು ನಿಮಗೆ ಗೊತ್ತೇ ಇದೆ. ಶಿವಣ್ಣನಿಗೆ ಜೋಡಿಯಾಗಿ ಭಾವನಾ ಮೆನನ್ ನಟಿಸುತ್ತಿದ್ದಾರೆ. ಇತ್ತೀಚೆಗೆ ಭಾವನಾ ಅವರ ಫಸ್ಟ್ಲುಕ್ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಭಾವನಾ ಮೆನನ್ ಉತ್ತರಕಾಂಡ ಚಿತ್ರದಲ್ಲಿ ವೀರವ್ವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈಗಾಗಲೇ ಭಾವನಾ ಹಾಗೂ ಶಿವಣ್ಣ “ಟಗರು’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದಾರೆ. ರೋಹಿತ್ ಪದಕಿ ನಿರ್ದೇಶನದ ಉತ್ತರಕಾಂಡ ಒಂದು ಆ್ಯಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ ಧನಂಜಯ, ಐಶ್ವರ್ಯ ರಾಜೇಶ್, ದಿಗಂತ್ ಮಂಚಾಲೆ, ರಂಗಾಯಣ ರಘು, ಚೈತ್ರ ಆಚಾರ್, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ.
ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೆ„ತ್ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ.
ಟಾಪ್ ನ್ಯೂಸ್
![1-india](https://www.udayavani.com/wp-content/uploads/2024/06/1-india-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ](https://www.udayavani.com/wp-content/uploads/2024/06/prajwl-150x83.jpg)
Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ
![D Boss, 6106…; title craze continues](https://www.udayavani.com/wp-content/uploads/2024/06/darshan-22-150x83.jpg)
D Gang, 6106….; ಮುಂದುವರಿದ ಟೈಟಲ್ ಕ್ರೇಜ್
![Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್ ಬಿ ಶೆಟ್ಟಿ](https://www.udayavani.com/wp-content/uploads/2024/06/Untitled-1-27-150x90.jpg)
Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್ ಬಿ ಶೆಟ್ಟಿ
![ದರ್ಶನ್ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್ – ಸೋನಲ್ ಪ್ರೇಮ್ ಕಹಾನಿ?](https://www.udayavani.com/wp-content/uploads/2024/06/Untitled-1-26-150x90.jpg)
ದರ್ಶನ್ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್ – ಸೋನಲ್ ಪ್ರೇಮ್ ಕಹಾನಿ?
![ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್ ಸ್ಟಿಕ್ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್](https://www.udayavani.com/wp-content/uploads/2024/06/Untitled-1-22-150x90.jpg)
ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್ ಸ್ಟಿಕ್ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.