‘ಅಕ್ಷರಾ’ ಹಿಂದೆ ಬಿದ್ದ ಭುವನ್ ಚಂದ್ರ
Team Udayavani, Sep 2, 2023, 6:57 PM IST
“ಅಕ್ಷರಾ’ ಎಂಬ ಸಿನಿಮಾವೊಂದು ಸದ್ದಿಲ್ಲದೇ ಆರಂಭವಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ಪ್ರತಾಪ್ ನಾರಾಯಣ್ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಭುವನ್ ಚಂದ್ರ ನಾಯಕರಾಗಿರುವ ಈ ಚಿತ್ರವನ್ನು ಕಿಶೋರ್ ಕುಮಾರ್ ನಿರ್ಮಿಸಿದ್ದಾರೆ. ಎಸ್. ನರೇಂದ್ರ ಬಾಬು ಚಿತ್ರದ ನಿರ್ದೇಶಕರು.
ಚಿತ್ರದ ಬಗ್ಗೆ ಮಾತನಾಡುವ ಭುವನ್ ಚಂದ್ರ, “ನಾನು ಹೀರೋ ಆಗಿಲಾಂಚ್ ಆಗಿದ್ದು ಕಿಡಿ ಎಂಬ ಸಿನಿಮಾದಿಂದ. ಅದು ಕೋವಿಡ್ಗೂ ಮುನ್ನ. ಅದಾದ ಮೇಲೆ ಬಂದ ಒಳ್ಳೆಯ ಅವಕಾಶ “ಅಕ್ಷರಾ’. ಇದೊಂದು ನೈಜ ಘಟನೆಯನ್ನೇ ಇಟ್ಟುಕೊಂಡು ಮಾಡಿರುವಂತ ಸಿನಿಮಾ. ನರಬಲಿ ಅನ್ನೋದು ಈಗಲೂ ನಡೀತಾ ಇದೆ ಅನ್ನೋದು ತುಂಬಾ ಬೇಸರದ ಸಂಗತಿ. ಇಷ್ಟೆಲ್ಲಾ ಯಾಕೆ ಹೇಳಿದೆ ಅನ್ನೋದು ಸಿನಿಮಾ ನೋಡಿದ ಮೇಲೆ ಗೊತ್ತಾಗುತ್ತದೆ’ ಎಂದರು.
ನಿರ್ಮಾಪಕ ಕಿಶೋರ್ ಕುಮಾರ್ ತಮ್ಮ ಸಿನಿಮಾ ಕನಸಿನ ಬಗ್ಗೆ ಮಾತನಾಡಿದರು. ಭುವನ್ ಚಂದ್ರಗೆ ನಾಯಕಿಯಾಗಿ ಅಲ್ಮಾಸ್ ಮೋಟಿವಾಲ ನಟಿಸಿದ್ದು, ಉಳಿದಂತೆ ರಮೇಶ್ ಪಂಡಿತ್, ಭಜರಂಗಿ ಪ್ರಸನ್ನ, ರಾಜ್ ಉದಯ್, ಕಿಶೋರ್ ಕುಮಾರ್ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್ ಗಿಫ್ಟ್ ಮಾಡಿದ ನಿರ್ಮಾಪಕ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.