ದರ್ಶನ್‌ ʼಡೆವಿಲ್‌ʼನಲ್ಲಿ ಬಿಗ್‌ಬಾಸ್‌ ಖ್ಯಾತಿಯ ವಿನಯ್‌ ಗೌಡ ನಟನೆ?: ಫ್ಯಾನ್ಸ್‌ ಥ್ರಿಲ್


Team Udayavani, Jun 6, 2024, 5:14 PM IST

13

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ʼಡೆವಿಲ್ʼ ಚಿತ್ರ ದಿನಕಳೆದಂತೆ ಅಭಿಮಾನಿಗಳ ವಲಯದಲ್ಲಿ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇದೆ.

ಇತ್ತೀಚೆಗಷ್ಟೇ ರಿಲೀಸ್‌ ಬಗ್ಗೆ  ಚಿತ್ರತಂಡ ಬಿಗ್‌ ಅಪ್ಡೇಟ್‌ ನೀಡಿತ್ತು. ಸದ್ಯ ಎರಡನೇ ಹಂತದ ಚಿತ್ರೀಕರಣಕ್ಕೆ ಸಿದ್ದವಾಗುತ್ತಿದೆ.  ದರ್ಶನ್‌ ಕೈಗೆ ಏಟಾಗಿದ್ದು ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಬೆನ್ನಲ್ಲೇ ʼಡೆವಿಲ್‌ʼ ಶೂಟಿಂಗ್‌ ಗೆ ರೆಡಿಯಾಗಿದೆ.

ʼತಾರಕ್ʼ ಚಿತ್ರದ ಬಳಿಕ ದರ್ಶನ್‌ ಅವರೊಂದಿಗೆ ಪ್ರಕಾಶ್‌ ವೀರ್‌ ಮತ್ತೆ ಕೈಜೋಡಿಸಿದ್ದಾರೆ. ಚಿತ್ರದ ಟೀಸರ್‌ ಸಖತ್‌ ಗಮನ ಸೆಳೆದಿದೆ.

ಈಗಾಗಲೇ ಚಿತ್ರದ ನಾಯಕಿ ಹಾಗೂ ಇತರೆ ಕೆಲ ಪಾತ್ರವರ್ಗ ಯಾರು ಎನ್ನುವುದು ಗೊತ್ತಾಗಿದೆ. ಇದೀಗ ಬಿಗ್‌ ಬಾಸ್‌ ಸೀಸನ್‌ -10 ನಲ್ಲಿ ದೊಡ್ಮನೆಯಲ್ಲಿ ʼಆನೆʼಯಾಗಿ ಅಬ್ಬರಿಸಿದ್ದ ವಿನಯ್‌ ಗೌಡ ʼಡೆವಿಲ್‌ʼ ನಲ್ಲಿ ನಟಿಸಲಿದ್ದಾರೆ ಎನ್ನುವ ಮಾತುಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದೆ.

ವಿನಯ್‌ ಗೌಡ ಇನ್ಸ್ಟಾಗ್ರಾಮ್‌ ನಲ್ಲಿ ಫೋಟೋವೊಂದನ್ನು ಹಾಕಿದ್ದಾರೆ. ಅದರ ಕೆಳಗೆ ಹಾಕಿರುವ ಕ್ಯಾಪ್ಷನ್‌ ನೋಡಿ ಇಂಥದ್ದೊಂದು ಗುಸು ಗುಸು ಚರ್ಚೆ ಶುರುವಾಗಿದೆ.

“ದೊಡ್ಡ ಸುದ್ದಿಯೊಂದು ಬರಲಿದೆ. ನನ್ನ ಪ್ರಾಜೆಕ್ಟ್‌ ನ ಹೆಸರನ್ನು ನೀವು ಊಹಿಸಬಲ್ಲಿರಾ?” ಏನಿರಬಹುದು ಎಂದು ನಿಮಗೆ ಗೊತ್ತಿದರೆ ಕಮೆಂಟ್‌ ಮಾಡಿ ಎಂದು ವಿನಯ್‌ ಕೇಳಿದ್ದಾರೆ.

ಇದಕ್ಕೆ ಬಹುತೇಕರು ʼಡೆವಿಲ್‌ʼ ಇರಬಹುದು ಎಂದು ಕಮೆಂಟ್‌ ಮಾಡಿದ್ದಾರೆ. ʼಡೆವಿಲ್‌ʼ ಚಿತ್ರದ ಟೀಸರ್‌ ಬಿಜಿಎಂ ಹಾಕಿ ವಿನಯ್‌ ಪೋಸ್ಟ್‌ ಹಂಚಿಕೊಂಡಿದ್ದರು. ಹಾಗಾಗಿ ʼಡೆವಿಲ್‌ʼ ನಲ್ಲಿ ವಿನಯ್‌ ನಟಿಸಲಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿದೆ.

ವಿನಯ್‌ ಗೌಡ ದರ್ಶನ್‌ ಅಭಿಮಾನಿ ಎಂದು ಈ ಹಿಂದೆ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಮನೆಯಲ್ಲಿ ಈ ಕಾರಣದಿಂದ ಅವರಿಗೆ ದರ್ಶನ್‌ ಫ್ಯಾನ್ಸ್‌ ಗಳು ಬೆಂಬಲವಾಗಿ ನಿಂತಿದ್ದರು.

ರಚನಾ ರೈ, ಅಚ್ಯುತ್‌ ಕುಮಾರ್‌ , ಮಹೇಶ್ ಮಂಜ್ರೇಕರ್ ಸೇರಿದಂತೆ ಇತರೆ ಪ್ರಮುಖರು ಕಾಣಿಸಿಕೊಳ್ಳಲಿದ್ದಾರೆ.

ಇದೇ ವರ್ಷದ ಕ್ರಿಸ್ಮಸ್‌ ಹಬ್ಬದ ಸಂದರ್ಭದಲ್ಲಿ ʼಡೆವಿಲ್‌ʼ ರಿಲೀಸ್‌ ಆಗಲಿದೆ.

 

ಟಾಪ್ ನ್ಯೂಸ್

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

4-holiday

Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

shatabhisha

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

17

ಜೈಲಿನಲ್ಲಿ ಕೆಲ ಹೊತ್ತು ಟಿವಿ ವೀಕ್ಷಿಸಿದ ದರ್ಶನ್‌?ಕ್ರೀಡಾ ಚಾನೆಲ್‌,ಹಿಂದಿ ಸಿನಿಮಾ ವೀಕ್ಷಣೆ

Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ

Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ

D Boss, 6106…; title craze continues

D Gang, 6106….; ಮುಂದುವರಿದ ಟೈಟಲ್ ಕ್ರೇಜ್

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

shatabhisha

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.