![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-415x253.jpg)
BIGG BOSS ಮನೆಗೆ ಬಂದ್ರು ಎಂಎಲ್ ಎ ಪ್ರದೀಪ್ ಈಶ್ವರ್;ಎಂಟ್ರಿಯಲ್ಲೇ ಖಡಕ್ ಡೈಲಾಗ್
Team Udayavani, Oct 9, 2023, 10:47 AM IST
![BIGG BOSS ಮನೆಗೆ ಬಂದ್ರು ಎಂಎಲ್ ಎ ಪ್ರದೀಪ್ ಈಶ್ವರ್;ಎಂಟ್ರಿಯಲ್ಲೇ ಖಡಕ್ ಡೈಲಾಗ್](https://www.udayavani.com/wp-content/uploads/2023/10/tdy-1-6-620x372.jpg)
ಬೆಂಗಳೂರು: ಅಂತೂ ಕಲರ್ ಫುಲ್ ಬಿಗ್ ಬಾಸ್ ಮನೆಗೆ ಸೀಸನ್ 10 ರ ಸ್ಪರ್ಧಿಗಳು ಆಗಮಿಸಿದ್ದಾರೆ.ಸ್ಪ ರ್ಧಿಗಳ ಎಂಟ್ರಿಗೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಯಿಟ್ಟ ಬಿಗ್ ಬಾಸ್ ಮನೆಗೆ ಹೊಸ ಸ್ಪರ್ಧಿಯೊಬ್ಬರು ಎಂಟ್ರಿ ಆಗಿದ್ದಾರೆ.
ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಆಗುವ ಸ್ಪರ್ಧಿಗಳನ್ನು ವೋಟ್ ಮೂಲಕ ಆಯ್ಕೆ ಮಾಡಿಕೊಳ್ಳುವ ವಿಧಾನವಿತ್ತು. 80% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ನೇರವಾಗಿ ಮನೆಗರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. 40% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ವೇಟಿಂಗ್ ಲಿಸ್ಟ್ ನಲ್ಲಿದ್ದಾರೆ.
ಸದ್ಯ ಬಿಗ್ ಬಾಸ್ ಮನೆಗೆ ಮತ್ತೊಬ್ಬ ಸ್ಪರ್ಧಿ ಬಂದಿದ್ದಾರೆ. ತನ್ನ ಖಡಕ್ & ಫಿಲ್ಮಿ ಡೈಲಾಗ್ಸ್ ಗಳಿಂದಲೇ ಖ್ಯಾತಿ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಆಗಿರುವ ಪ್ರೋಮೊವನ್ನು ವಾಹಿನಿ ಹಂಚಿಕೊಂಡಿದೆ.
‘ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು, ಎಂಟ್ರಿ ಕೊಟ್ರು ಎಂಎಲ್ ಎ ಪ್ರದೀಪು’ ಎಂದು ವಾಹಿನಿ ಪ್ರೋಮೊ ಹಂಚಿಕೊಂಡಿದೆ.
ʻʻನಾನು ನಿನ್ನೆಯೇ ಬಿಗ್ ಬಾಸ್ ವೇದಿಕೆಗೆ ಬರಬೇಕಿತ್ತು. ಬಹಳ ಖುಷಿಯಾಯಿತು ಸ್ಪರ್ಧಿ ಆಗಿ ಜಾಯಿನ್ ಆದದ್ದಕ್ಕೆ”ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಸದ್ಯ ಪ್ರದೀಪ್ ಈಶ್ವರ್ ಅಭಿಮಾನಿಗಳು ಅವರ ದೊಡ್ಮನೆ ಪ್ರವೇಶದ ವಿಚಾರ ತಿಳಿದು ಖುಷ್ ಆಗಿದ್ದಾರೆ.
ಇತ್ತ ಒಂದು ವಾರದ ವಿಶೇಷ ಟಾಸ್ಕ್ ನೀಡಿ, ಆರು ಮಂದಿಯನ್ನು ವೇಟಿಂಗ್ ಲಿಸ್ಟ್ ನಲ್ಲಿರಿಸಿ ದೊಡ್ಮನೆಯೊಳಗೆ ಬಿಡಲಾಗಿದೆ. ಡ್ರೋನ್ ಪ್ರತಾಪ್, ತನಿಶಾ ಕುಪ್ಪಂದ, ಸಂಗೀತಾ ಶೃಂಗೇರಿ, ವರ್ತೂರು ಸಂತೋಷ್, ರಕ್ಷಕ್, ಮಹೇಶ್ ಕಾರ್ತಿಕ್ ಈ ಪಟ್ಟಿಯಲ್ಲಿದ್ದಾರೆ.
View this post on Instagram
ಟಾಪ್ ನ್ಯೂಸ್
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-415x253.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kalki](https://www.udayavani.com/wp-content/uploads/2024/07/Kalki-150x83.jpg)
Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು
![Jigar](https://www.udayavani.com/wp-content/uploads/2024/07/jigar-150x83.jpg)
Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್
![ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್](https://www.udayavani.com/wp-content/uploads/2024/07/15-2-150x90.jpg)
ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್
![“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್](https://www.udayavani.com/wp-content/uploads/2024/07/13-2-150x90.jpg)
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
![Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ](https://www.udayavani.com/wp-content/uploads/2024/07/12-3-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
MUST WATCH
ಹೊಸ ಸೇರ್ಪಡೆ
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-150x91.jpg)
ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
![9-crime](https://www.udayavani.com/wp-content/uploads/2024/07/9-crime-150x90.jpg)
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
![Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು](https://www.udayavani.com/wp-content/uploads/2024/07/bison-150x98.jpg)
Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು
![8-bng](https://www.udayavani.com/wp-content/uploads/2024/07/8-bng-150x90.jpg)
Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
![Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ](https://www.udayavani.com/wp-content/uploads/2024/07/annadata-150x103.jpg)
Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.