BIGG BOSS ಮನೆಗೆ ಬಂದ್ರು ಎಂಎಲ್ ಎ ಪ್ರದೀಪ್ ಈಶ್ವರ್;ಎಂಟ್ರಿಯಲ್ಲೇ ಖಡಕ್‌ ಡೈಲಾಗ್


Team Udayavani, Oct 9, 2023, 10:47 AM IST

BIGG BOSS ಮನೆಗೆ ಬಂದ್ರು ಎಂಎಲ್ ಎ ಪ್ರದೀಪ್ ಈಶ್ವರ್;ಎಂಟ್ರಿಯಲ್ಲೇ ಖಡಕ್‌ ಡೈಲಾಗ್

ಬೆಂಗಳೂರು: ಅಂತೂ ಕಲರ್ ಫುಲ್ ಬಿಗ್ ಬಾಸ್ ಮನೆಗೆ ಸೀಸನ್ 10 ರ ಸ್ಪರ್ಧಿಗಳು ಆಗಮಿಸಿದ್ದಾರೆ.ಸ್ಪ ರ್ಧಿಗಳ ಎಂಟ್ರಿಗೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಯಿಟ್ಟ ಬಿಗ್ ಬಾಸ್ ಮನೆಗೆ ಹೊಸ ಸ್ಪರ್ಧಿಯೊಬ್ಬರು ಎಂಟ್ರಿ ಆಗಿದ್ದಾರೆ.

ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಆಗುವ ಸ್ಪರ್ಧಿಗಳನ್ನು ವೋಟ್ ಮೂಲಕ ಆಯ್ಕೆ ಮಾಡಿಕೊಳ್ಳುವ ವಿಧಾನವಿತ್ತು. 80%  ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ನೇರವಾಗಿ ಮನೆಗರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. 40% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ವೇಟಿಂಗ್ ಲಿಸ್ಟ್ ನಲ್ಲಿದ್ದಾರೆ.

ಸದ್ಯ ಬಿಗ್ ಬಾಸ್ ಮನೆಗೆ ಮತ್ತೊಬ್ಬ ಸ್ಪರ್ಧಿ ಬಂದಿದ್ದಾರೆ. ತನ್ನ ಖಡಕ್ & ಫಿಲ್ಮಿ ಡೈಲಾಗ್ಸ್ ಗಳಿಂದಲೇ ಖ್ಯಾತಿ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಆಗಿರುವ ಪ್ರೋಮೊವನ್ನು ವಾಹಿನಿ ಹಂಚಿಕೊಂಡಿದೆ.

‘ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು, ಎಂಟ್ರಿ ಕೊಟ್ರು ಎಂಎಲ್ ಎ ಪ್ರದೀಪು’ ಎಂದು ವಾಹಿನಿ ಪ್ರೋಮೊ ಹಂಚಿಕೊಂಡಿದೆ.

ʻʻನಾನು ನಿನ್ನೆಯೇ ಬಿಗ್‌ ಬಾಸ್‌ ವೇದಿಕೆಗೆ ಬರಬೇಕಿತ್ತು. ಬಹಳ ಖುಷಿಯಾಯಿತು ಸ್ಪರ್ಧಿ ಆಗಿ ಜಾಯಿನ್‌ ಆದದ್ದಕ್ಕೆ”ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಸದ್ಯ ಪ್ರದೀಪ್ ಈಶ್ವರ್ ಅಭಿಮಾನಿಗಳು ಅವರ ದೊಡ್ಮನೆ ಪ್ರವೇಶದ ವಿಚಾರ ತಿಳಿದು ಖುಷ್ ಆಗಿದ್ದಾರೆ.

ಇತ್ತ ಒಂದು ವಾರದ ವಿಶೇಷ ಟಾಸ್ಕ್ ನೀಡಿ, ಆರು ಮಂದಿಯನ್ನು ವೇಟಿಂಗ್ ಲಿಸ್ಟ್ ನಲ್ಲಿರಿಸಿ ದೊಡ್ಮನೆಯೊಳಗೆ ಬಿಡಲಾಗಿದೆ. ಡ್ರೋನ್‌ ಪ್ರತಾಪ್, ತನಿಶಾ ಕುಪ್ಪಂದ, ಸಂಗೀತಾ ಶೃಂಗೇರಿ, ವರ್ತೂರು ಸಂತೋಷ್, ರಕ್ಷಕ್, ಮಹೇಶ್ ಕಾರ್ತಿಕ್  ಈ ಪಟ್ಟಿಯಲ್ಲಿದ್ದಾರೆ.

ಟಾಪ್ ನ್ಯೂಸ್

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.