ಬರ್ತ್‌ಡೇ ಬಾಯ್‌ ಪ್ರಮೋದ್‌ ಸಿಕ್ಕಾಪಟ್ಟೆ ಬಿಝಿ


Team Udayavani, Jan 10, 2021, 3:37 PM IST

ಬರ್ತ್‌ಡೇ ಬಾಯ್‌ ಪ್ರಮೋದ್‌ ಸಿಕ್ಕಾಪಟ್ಟೆ ಬಿಝಿ

ಕೆಲವು ನಾಯಕ ನಟರು ಆರಂಭದಲ್ಲೇ ಭರವಸೆ ಮೂಡಿಸುತ್ತಾರೆ. ಆ ತರಹದ ಭರವಸೆ ಮೂಡಿಸಿದ ನವನಟ ಪ್ರಮೋದ್‌. ಯಾರು ಈ ಪ್ರಮೋದ್‌ ಎಂದರೆ “ಪ್ರೀಮಿಯರ್‌ ಪದ್ಮಿನಿ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ ನಟ. ಈಗ ಪ್ರಮೋದ್‌ ಬಿಝಿ ಯುವ ನಟರ ಪಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆಂದರೆ ತಪ್ಪಲ್ಲ. ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ
ಪ್ರಮೋದ್‌ ಕೈಯಲ್ಲಿ ಸದ್ಯ ಎಂಟು ಸಿನಿಮಾಗಳಿವೆ. ಇದರಲ್ಲಿ ಕೆಲವು ಸಿನಿಮಾಗಳು ಇಂದು ಸಿನಿಮಾದ ಫ‌ಸ್ಟ್‌ಲುಕ್‌, ಪೋಸ್ಟರ್‌ ಲಾಂಚ್‌ ಮಾಡುವ ಮೂಲಕ ಚಿತ್ರ ಶುಭಕೋರಲಿವೆ.

ಪ್ರಮೋದ್‌ ಕೈಯಲ್ಲಿರುವ ಸಿನಿಮಾಗಳು ಯಾವ್ಯಾವು ಎಂದು ನೀವು ಕೇಳಬಹುದು. ಧನಂಜಯ್‌ ನಾಯಕರಾಗಿರುವ “ರತ್ನನ್‌ ಪ್ರಪಂಚ’ ಸಿನಿಮಾದಲ್ಲಿ ಸೆಕೆಂಡ್‌ ಲೀಡ್‌ ಮಾಡುತ್ತಿದ್ದಾರೆ. ಮಿಕ್ಕಂತೆ ಎಲ್ಲಾ ಚಿತ್ರಗಳಲ್ಲೂ ಹೀರೋ ಆಗಿ ನಟಿಸುತ್ತಿದ್ದಾರೆ. “ಇಂಗ್ಲೀಷ್‌ ಮಂಜ’, ಡಿಸೈನರ್‌ ಅವೀಸ್‌ ನಿರ್ದೇಶನದ ಚಿತ್ರ, ಗೀತರಚನೆಕಾರ ಸಂತೋಷ್‌ ನಾಯಕ್‌ ನಿರ್ದೇಶನದ ಹೊಸ ಚಿತ್ರ ಜೊತೆಗೆ “ಅಲಂಕಾರ್‌ ವಿದ್ಯಾರ್ಥಿ’, “ಪ್ರೀಮಿಯರ್‌ ಪದ್ಮಿನಿ-2′ ಹಾಗೂ ಇದರ ಜೊತೆಗೆ ಇನ್ನೂ ಎರಡು ಚಿತ್ರಗಳು ಕೈಯಲ್ಲಿವೆ. ಈ ಮೂಲಕ ಪ್ರಮೋದ್‌ ಬಿಝಿ ನವನಟರ ಸಾಲಿಗೆ ಸೇರಿದಂತಾಗಿದೆ. “ತುಂಬಾ ಖುಷಿಯಾಗುತ್ತಿದೆ.

ಇದನ್ನೂ ಓದಿ:ಶ್ರೀನಿಧಿ ಶೆಟ್ಟಿ ಗೆ ಡಬಲ್‌ ಖುಷಿ ಕೋಬ್ರಾ ಟೀಸರ್‌ ರಿಲೀಸ್‌

ವಿಭಿನ್ನವಾದ ಕಥೆಗಳು ನನ್ನನ್ನು ಹುಡುಕಿಕೊಂಡು ಬರುತ್ತಿವೆ. ಈ ಮಟ್ಟಕ್ಕೆ ಸಿನಿಮಾರಂಗ ನನ್ನ ಕೈ ಹಿಡಿಯುತ್ತದೆ ಅಂದುಕೊಂಡಿರಲಿಲ್ಲ. ನನ್ನ ಪಾತ್ರಗಳಿಗೆ ನ್ಯಾಯ ಒದಗಿಸಲು ಶ್ರಮಿಸುತ್ತೇನೆ’ ಎನ್ನುವುದು ಪ್ರಮೋದ್‌ ಮಾತು.

ಟಾಪ್ ನ್ಯೂಸ್

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.