Black Sheep: ಪೋಸ್ಟ್‌ ಪ್ರೊಡಕ್ಷನ್‌ ನಲ್ಲಿ ಬ್ಲ್ಯಾಕ್‌ ಶೀಪ್


Team Udayavani, Aug 25, 2024, 3:22 PM IST

Black Sheep movie is in post production

ಹೊಸಬರ “ಬ್ಲ್ಯಾಕ್‌ ಶೀಪ್‌’ ಚಿತ್ರ ಚಿತ್ರೀಕರಣ ಮುಗಿಸಿ ಈಗ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ತೊಡಗಿದೆ. ಜೀವನ್‌ ಹಳ್ಳಿಕಾರ್‌ ಈ ಸಿನಿಮಾಕ್ಕೆ ನಿರ್ದೇಶನದ ಜತೆಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಅಶ್ವಿ‌ನಿ ಗುರುಚರಣ್‌ ಬಂಡವಾಳ ಹೂಡಿದ್ದಾರೆ. ಮಂಜುನಾಥ್‌ .ಪಿ.ರಾವ್‌ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.

ಈಗಾಗಲೇ “ಹೃದಯವೇ’ ಎಂಬ ಲಿರಿಕಲ್‌ ವಿಡಿಯೋ ಹಾಡು ಬಿಡುಗಡೆಗೊಂಡಿದೆ. ಕಥೆಯು ನಾಯಕ ಮತ್ತು ಖಳನಾಯಕನ ಮಧ್ಯೆ ನಡೆದ ಸಂಘರ್ಷದಲ್ಲಿ ಕೆಲ ಘಟನೆಗಳನ್ನು ಮರೆತು ಹೇಗೆ ಜೀವನ ಸಾಗಿಸಿರುತ್ತಾನೆ. ಸಿನಿಮಾವು ಕೊನೆ ಹಂತದವರೆಗೂ ಕುತೂಹಲ ಹೆಚ್ಚಿಸಲಿದೆ ಎಂಬುದು ತಂಡದ ಮಾತು.

ನವ ಪ್ರತಿಭೆಗಳಾದ ವಿಶಾಲ್‌ ಕಿರಣ್‌, ಪ್ರಶಾಂತ್‌.ವಿ.ಹರಿ, ನಿಶಾ ಹೆಗಡೆ, ಶಿವಾಂಗಿ ದಾವೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ಕೃಷ್ಣಹೆಬ್ಟಾಳೆ, ಶ್ರೀಧರ್‌, ಸುಂದರ್‌ ವೀಣಾ, ಭಜರಂಗಿ ಪ್ರಸನ್ನ ಮುಂತಾದವರ ನಟನೆ ಇದೆ. ಅಭಿಜಿತ್‌ ಮಹೇಶ್‌-ಶೈಲೇಶ್‌ ಕುಮಾರ್‌ ಸಾಹಿತ್ಯದ ಗೀತೆಗಳಿಗೆ ಸಿದ್ದಾರ್ಥ್ ಕಾಮತ್‌ ಸಂಗೀತ ಸಂಯೋಜಿಸಿದ್ದಾರೆ,

ಟಾಪ್ ನ್ಯೂಸ್

police crime

Nagamangala ಪ್ರಕರಣ; ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್: ಮತ್ತೆ ಮೂವರ ಬಂಧನ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

1-sadasd

WWE ಕುಸ್ತಿ ಪಟು ಆಪ್ ನಿಂದ ಕಣಕ್ಕೆ; ರಂಗೇರಿದ ವಿನೇಶ್ ಫೋಗಾಟ್ ಸ್ಫರ್ಧಿಸುತ್ತಿರುವ ಜುಲಾನಾ

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ

Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ

Port Blair ಹೆಸರು ಇನ್ಮುಂದೆ ಶ್ರೀವಿಜಯಪುರಂ-ಪೋರ್ಟ್‌ ಬ್ಲೇರ್‌ ಹೆಸರು ಬಂದದ್ದು ಹೇಗೆ?

Port Blair ಹೆಸರು ಇನ್ಮುಂದೆ ಶ್ರೀವಿಜಯಪುರಂ-ಪೋರ್ಟ್‌ ಬ್ಲೇರ್‌ ಹೆಸರು ಬಂದದ್ದು ಹೇಗೆ?

‌Belagavi: ಕಾಂಗ್ರೆಸ್‌ ನ ಅಲ್ಪಸಂಖ್ಯಾತ ತುಷ್ಟೀಕರಣದಿಂದ ರಾಜ್ಯದಲ್ಲಿ ಗಲಭೆ: ಶೆಟ್ಟರ್

‌Belagavi: ಕಾಂಗ್ರೆಸ್‌ ನ ಅಲ್ಪಸಂಖ್ಯಾತ ತುಷ್ಟೀಕರಣದಿಂದ ರಾಜ್ಯದಲ್ಲಿ ಗಲಭೆ: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movie; ಟೀಸರ್‌ ನಲ್ಲಿ ಅಸುರರು

Kannada Movie; ಟೀಸರ್‌ ನಲ್ಲಿ ಅಸುರರು

prajwal devaraj Rakshasa movie

Prajwal Devaraj: ದೀಪಾವಳಿಗೆ ರಾಕ್ಷಸ ಆರ್ಭಟ; ರೆಗ್ಯುಲರ್‌ ಆ್ಯಕ್ಷನ್‌ ಬಿಟ್ಟ ಪ್ರಯತ್ನವಿದು

Vikasa Parva movie

Vikasa Parva; ತೆರೆಗೆ ಬಂತು ಫ್ಯಾಮಿಲಿ ಥ್ರಿಲ್ಲರ್‌ ವಿಕಾಸ ಪರ್ವ

Martin, UI, Bagheera movies releasing in october

Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ

kalapathar

Kaalapatthar: ಲಕ್ಕಿ ವಿಕ್ಕಿ; ಕಾಲಾಪತ್ಥರ್‌ ನತ್ತ ಚಿತ್ತ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

police crime

Nagamangala ಪ್ರಕರಣ; ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್: ಮತ್ತೆ ಮೂವರ ಬಂಧನ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

1-eeeee

Greater Noida: ಒಂದೂ ಎಸೆತ ಕಾಣದೆ ರದ್ದಾದ ಅಫ್ಘಾನಿಸ್ಥಾನ-ನ್ಯೂಜಿಲ್ಯಾಂಡ್ ಟೆಸ್ಟ್

Kannada Movie; ಟೀಸರ್‌ ನಲ್ಲಿ ಅಸುರರು

Kannada Movie; ಟೀಸರ್‌ ನಲ್ಲಿ ಅಸುರರು

1-sadasd

WWE ಕುಸ್ತಿ ಪಟು ಆಪ್ ನಿಂದ ಕಣಕ್ಕೆ; ರಂಗೇರಿದ ವಿನೇಶ್ ಫೋಗಾಟ್ ಸ್ಫರ್ಧಿಸುತ್ತಿರುವ ಜುಲಾನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.