Sandalwood: ‘ಸಿ’ ಚಿತ್ರದ ಲಿರಿಕಲ್‌ವಿಡಿಯೋ ಬಂತು


Team Udayavani, Aug 13, 2024, 4:18 PM IST

Sandalwood: ‘ಸಿ’ ಚಿತ್ರದ ಲಿರಿಕಲ್‌ವಿಡಿಯೋ ಬಂತು

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಸಿ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಇತ್ತೀಚೆಗೆ ಸಿನಿಮಾದಲ್ಲಿ ಬರುವ ಲಿರಿಕಲ್‌ ವಿಡಿಯೋ ಹಾಡು ಬಿಡುಗಡೆಯಾಗಿದೆ.

“ಸಿ’ ಸಿನಿಮಾದಲ್ಲಿ ಬರುವ ಎ ಅಲ್ಲ.. ಬಿ ಅಲ್ಲ ಸಿ.. ಎಂಬ ಹಾಡಿನ ಲಿರಿಕಲ್‌ ವಿಡಿಯೋವನ್ನು ಇತ್ತೀಚೆಗೆ ನಟ ಲೂಸ್‌ ಮಾದ ಯೋಗಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಎ.ಬಿ. ಮುರಳೀಧರನ್‌ ಸಂಗೀತ ಸಂಯೋಜನೆ, ಶಶಾಂಕ್‌ ಶೇಷಗಿರಿ ಧ್ವನಿಯಲ್ಲಿ ಮೂಡಿಬಂದಿರುವ ಈ ಗೀತೆಗೆ ಡಾ. ವಿ. ನಾಗೇಂದ್ರ ಪ್ರಸಾದ್‌ ಸಾಹಿತ್ಯವಿದೆ. ಯುವ ಪ್ರತಿಭೆ ಕಿರಣ್‌ ಸುಬ್ರಮಣಿ “ಸಿ’ ಸಿನಿಮಾವನ್ನು ನಿರ್ದೇಶಿಸುವುದರ ಜೊತೆಗೆ ನಾಯಕ ನಟನಾಗಿ ತಂದೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. “ಸಿ’ ಸಿನಿಮಾ ತಂದೆ-ಮಗಳ ಬಾಂಧವ್ಯದ ಸುತ್ತ ನಡೆಯುವ ಕಥಾಹಂದರನ್ನು ಹೊಂದಿದ್ದು, ಜೊತೆಗೆ ಮೆಡಿಕಲ್‌ ಮಾಫಿಯಾದ ಬಗ್ಗೆಯೂ ಸಿನಿಮಾದಲ್ಲಿ ಹೇಳಲಾಗಿದೆ. ಸುಬ್ರಮಣಿ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.