ಹೀರೋ ಆದ ನೃತ್ಯ ನಿರ್ದೇಶಕ: ‘ರಾಜ ರಾಣಿ ರೋರರ್‌ ರಾಕೆಟ್‌’ ಮೂಲಕ ಬರುತ್ತಿದ್ದಾರೆ ಭೂಷಣ್


Team Udayavani, Sep 12, 2022, 12:31 PM IST

choreographer Bhushan becomes hero in raja rani roarer rocket movie

ಕನ್ನಡ ಚಿತ್ರರಂಗದಲ್ಲಿ ಸದ್ಯ ಬೇಡಿಕೆಯ ನೃತ್ಯ ನಿರ್ದೇಶಕರಾಗಿ ಬಿಝಿಯಾಗಿರುವ ಭೂಷಣ್‌ ಈಗ ಹೀರೋ ಆಗಿದ್ದಾರೆ. ಅದು “ರಾಜ ರಾಣಿ ರೋರರ್‌ ರಾಕೆಟ್‌’ ಸಿನಿಮಾ ಮೂಲಕ. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಇದೇ 23ರಂದು ತೆರೆಕಾಣುತ್ತಿದೆ.

ಸಿನಿಮಾ ಬಗ್ಗೆ ಮಾತನಾಡುವ ಭೂಷಣ್‌, “ನೃತ್ಯ ನಿರ್ದೇಶಕನಾಗಿ “ರ್‍ಯಾಂಬೋ-2′ ಚಿತ್ರದ ಮೂಲಕ ನನ್ನ ಜರ್ನಿ ಆರಂಭವಾಯಿತು. ನಂತರ ನಟಸಾರ್ವಭೌಮ, ರಾಬರ್ಟ್‌, ಬೆಲ್‌ ಬಾಟಮ್ ನಂತಹ ಸೂಪರ್‌ ಹಿಟ್‌ ಚಿತ್ರಗಳಿಗೆ ನೃತ್ಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಾಯಕನಾಗಬೇಕೆಂಬ ಆಸೆಯಿತ್ತು. ಈ ಚಿತ್ರದ ನಿರ್ದೇಶಕ ಕೆಂಪೇಗೌಡ ಮಾಗಡಿ ಒಳ್ಳೆಯ ಕಥೆ ಹೇಳಿದರು. ರಾಜ ರಾಣಿ ರೋರರ್‌ ರಾಕೆಟ್‌ ಎಂದರೆ ನಾಲ್ಕು ಪಾತ್ರಗಳ ಹೆಸರು. ಹಳ್ಳಿಯಲ್ಲಿ ಕೆಲಸ ಮಾಡದೆ ತಿರುಗುತ್ತಿದ್ದ ಹುಡುಗರ ಜೀವನದಲ್ಲಿ ಮುಂದೆ ಏನಾಗುತ್ತದೆ? ಎಂಬುದೇ ಕಥಾ ಹಂದರ. ನೃತ್ಯ ನಿರ್ದೇಶಕ ನಾಯಕನಾಗಿರುವ ಕಾರಣ, ಎಲ್ಲಾ ನೃತ್ಯ ನಿರ್ದೇಶಕರು ನನಗೆ ಸಾಥ್‌ ನೀಡಿದ್ದಾರೆ’ ಎನ್ನುತ್ತಾರೆ.

ಇದನ್ನೂ ಓದಿ:ದೊಡ್ಡ ಮೊತ್ತಕ್ಕೆ ಮಾರಾಟವಾಯಿತು ʼಪೊನ್ನಿಯಿನ್ ಸೆಲ್ವನ್ʼ ಡಿಜಿಟಲ್‌ ಸ್ಟ್ರೀಮಿಂಗ್‌ ಹಕ್ಕು

ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಕೆಂಪೇಗೌಡ ಮಾಗಡಿ ಸಹ ಚಿತ್ರದ ಬಗ್ಗೆ ವಿವರಣೆ ನೀಡಿದರು. ನೃತ್ಯ ನಿರ್ದೇಶಕರಾದ ನಾಗೇಂದ್ರ ಪ್ರಸಾದ್‌ ಮಾಸ್ಟರ್‌, ಜಗ್ಗು ಮಾಸ್ಟರ್‌ ಹಾಗೂ ಕಲೈ ಮಾಸ್ಟರ್‌ ಪತ್ರಿಕಾಗೋಷ್ಠಿಗೆ ಆಗಮಿಸಿ ಭೂಷಣ್‌ ಹಾಗೂ ತಂಡಕ್ಕೆ ಶುಭ ಕೋರಿದರು. ಭೂಷಣ್‌ ತಂದೆ – ತಾಯಿ ಸಹ ಆಗಮಿಸಿ, ಮಗನಿಗೆ ಮನಸಾರೆ ಹರಸಿದರು.

ಚಿತ್ರದಲ್ಲಿ ಅಭಿನಯಿಸಿರುವ ಮನೋಜ್‌ ಹಾಗೂ ಸುಷ್ಮಾ ಪಾತ್ರದ ಬಗ್ಗೆ ಮಾತನಾಡಿದರು. ಭೂಷಣ್‌ ಅವರಿಗೆ ನಾಯಕಿಯಾಗಿ ಮಾನ್ಯ ಅಭಿನಯಿಸಿದ್ದಾರೆ. ರಣಧೀರ್‌, ಸಂತೋಷ್‌ ಹಾಗೂ ಹಿರಿಯ ನೃತ್ಯ ನಿರ್ದೇಶಕ ಮೂಗೂರು ಸುಂದರಂ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.