ಆಗಸ್ಟ್‌ 18ಕ್ಕೆ “ಕಾಫಿ ತೋಟ’


Team Udayavani, Aug 2, 2017, 10:36 AM IST

Coffee-Thota-2.jpg

ಬಹಳ ವರ್ಷಗಳ ನಂತರ ಹಿರಿಯ ನಿರ್ದೇಶಕ ಟಿ.ಎನ್‌. ಸೀತಾರಾಂ ನಿರ್ದೇಶಿಸಿರುವ “ಕಾಫಿ ತೋಟ’ ಚಿತ್ರವು ಆಗಸ್ಟ್‌ 18ಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ಜಯಣ್ಣ ಫಿಲಂಸ್‌ನಡಿ ಜಯಣ್ಣ ಮತ್ತು ಭೋಗೇಂದ್ರ ವಿತರಿಸುತ್ತಿದ್ದಾರೆ.

ಇನ್ನು ನಟ-ನಿರ್ದೇಶಕ ಉಪೇಂದ್ರ ಅವರು ಚಿತ್ರದ ಮೊದಲ ಟ್ರೇಲರ್‌ ಬಿಡುಗಡೆ ಮಾಡಿದ್ದಾರೆ. ಸೋಮವಾರ ಉಪೇಂದ್ರ ತಮ್ಮ ಹೊಸ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಹೋದ ಚಿತ್ರತಂಡದವರು, ಉಪೇಂದ್ರ ಅವರಿಂದ ಚಿತ್ರದ ಮೊದಲ ಟ್ರೇಲರ್‌ ಬಿಡುಗಡೆ ಮಾಡಿಸಿದ್ದಾರೆ.

ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಚಿತ್ರದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. “ಕಾಫಿ ತೋಟ’ ಚಿತ್ರವನ್ನು ಮನ್ವಂತರ ಚಿತ್ರ ಬ್ಯಾನರ್‌ನಡಿ ನಿರ್ಮಿಸಲಾಗಿದ್ದು, ಇದು ಆ ಸಂಸ್ಥೆಯ ಮೊದಲ ಚಿತ್ರವಾಗಲಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿರುವವರು ಟಿ.ಎನ್‌. ಸೀತಾರಾಂ.

ಇನ್ನು ಅಶೋಕ್‌ ಕಶ್ಯಪ್‌ ಅವರ ಛಾಯಾಗ್ರಹಣ, ಅನೂಪ್‌ ಸೀಳಿನ್‌ ಮತ್ತು ಮಿಥುನ್‌ ಮುಖುಂದನ್‌ ಅವರ ಸಂಗೀತವಿದೆ. ಚಿತ್ರದಲ್ಲಿ ರಘು ಮುಖರ್ಜಿ, ಟಿ.ಎನ್‌. ಸೀತಾರಾಂ, ರಾಧಿಕಾ ಚೇತನ್‌, ಸಂಯುಕ್ತಾ ಹೊರನಾಡು, ರಾಹುಲ್‌ ಮಾಧವ್‌, ರಾಜೇಶ್‌ ನಟರಂಗ, ಸುಧಾ ಬೆಳವಾಡಿ, ವೀಣಾ ಸುಂದರ್‌, ಸುಂದರ್‌ ರಾಜ್‌ ಸೇರಿದಂತೆ ಹಲವರು ನಟಿಸಿದ್ದಾರೆ.

ಟಾಪ್ ನ್ಯೂಸ್

Ratan Tata: ರತನ್ ಟಾಟಾ ಅರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

045

Bhairathi Ranagal: ಕಾವಲಿಗನಾದ ಭೈರತಿ ರಣಗಲ್‌

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Ratan Tata: ರತನ್ ಟಾಟಾ ಅರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ud

Bramavara: ಬಾರ್‌ನಲ್ಲಿ ಗಲಾಟೆ; ಪ್ರಕರಣ ದಾಖಲು

10(1)

Vitla: ಸಾಲೆತ್ತೂರು; ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ, ಜಖಂ

road-mishap-11

Bramavara: ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ

death

Udupi: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಯುವಕ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.