Container Kannada Movie: ಕಂಟೈನರ್‌ನೊಳಗೆ ಹೊಸಬರ ಕನಸು


Team Udayavani, Sep 25, 2024, 6:49 PM IST

15

ವೈದ್ಯಕೀಯ ವಿಷಯಕ್ಕೆ ಸಂಬಂಧಪಟ್ಟ ಕಥೆಯನ್ನಿಟ್ಟು ಕೊಂಡು ತಯಾರಾಗಿರುವ “ಕಂಟೈನರ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರಕ್ಕೆ ಸೆನ್ಸಾರ್‌ನಿಂದ “ಯು’ ಪ್ರಮಾಣ ಪತ್ರ ಸಿಕ್ಕಿದೆ. ಎಸ್‌.ನರಸಿಂಹಮೂರ್ತಿ ಈ ಸಿನಿಮಾವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ.

ಈ ಹಿಂದೆ ಇವರು “ಗರುಡಾಕ್ಷ’ ಎಂಬ ಚಿತ್ರ ನಿರ್ಮಾಣ ಮಾಡಿದ್ದರು. ಇತ್ತೀಚೆಗೆ “ಕಂಟೈನರ್‌’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಹಡಗಿನಲ್ಲಿ ಕಂಟೈನರ್‌ ಸಾಗಿಸುವಾಗ ಅಚಾತುರ್ಯದಿಂದ ಅದರ ಒಳಗಡೆ ಕಾರ್ಮಿಕನೊಬ್ಬ ಬಂದಿಯಾಗುತ್ತಾನೆ. ಒಂದು ದಿನದಲ್ಲಿ ನಡೆಯುವ ಘಟನೆಯಲ್ಲಿ ಆತ ಹೊರಗೆ ಬರುತ್ತಾನಾ? ಅಲ್ಲೇ ನರಳುತ್ತಾನಾ? ಎಂಬುದನ್ನು ಕುತೂಹಲದೊಂದಿಗೆ ತೋರಿಸಲಾಗಿದೆ ಎನ್ನುವುದು ತಂಡದ ಮಾತು.

ಕಾರ್ಮಿಕನಾಗಿ ದತ್ತಾತ್ರೇಯ ಪೂಜಾರಿ ತೆರಮೇಲೆ ಕಾಣಿಸಿಕೊಂಡಿದ್ದಾರೆ. ಪುಣ್ಯಗೌಡ ನಾಯಕಿ. ಉಳಿದಂತೆ ಮಂಜುನಾಥ್‌ .ಜಿ, ರಂಗನಾಥ್‌, ಮಂಜು.ಬಿ.ಕೆ, ಉದಯಕುಮಾರ್‌ ಮುಂತಾದವರು ನಟಿಸಿದ್ದಾರೆ.

ಅಲಂಕಾರ್‌ ಸಂಗೀತ, ಶ್ರೀನಿವಾಸ್‌ ಛಾಯಾಗ್ರಹಣವಿದೆ. ಬೆಂಗಳೂರು, ಮಂಗಳೂರು ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ದಸರಾ ನಂತರ ತೆರೆಗೆ ತರಲು ತಂಡವು ಯೋಜನೆ ರೂಪಿಸಿಕೊಂಡಿದೆ.

ಟಾಪ್ ನ್ಯೂಸ್

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

14

Life Of Mrudula Kannada Movie: ಮೃದುಲಾಗೆ ಮೆಚ್ಚುಗೆ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Rummy Aata Movie: ‘ರಮ್ಮಿ’ ಮೊಗದಲ್ಲಿ ನಗು

Rummy Aata Movie: ‘ರಮ್ಮಿ’ ಮೊಗದಲ್ಲಿ ನಗು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

death

Mulur: ಮಾನಸಿಕ ಖನ್ನತೆಯಿಂದ ಮನನೊಂದು ಆತ್ಮಹತ್ಯೆ

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

16

Moodubelle: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.