ದಚ್ಚು- ಕಿಚ್ಚ ದೋಸ್ತ್? ಮುನಿಸು ಮರೆಯುತ್ತಾ ಸ್ಟಾರ್ ಜೋಡಿ?


Team Udayavani, Dec 22, 2022, 9:34 AM IST

ದಚ್ಚು- ಕಿಚ್ಚ ದೋಸ್ತ್? ಮುನಿಸು ಮರೆಯುತ್ತಾ ಸ್ಟಾರ್ ಜೋಡಿ?

ಹೊಸಪೇಟೆಯಲ್ಲಿ ನಟ ದರ್ಶನ್‌ ಅವರಿಗೆ ಕಿಡಿಗೇಡಿಯೊಬ್ಬ ಚಪ್ಪಲಿ ಎಸೆದ ಘಟನೆಯನ್ನು ಖಂಡಿಸಿದ ನಟ ಕಿಚ್ಚಸುದೀಪ್‌ ಅವರಿಗೆ ದರ್ಶನ್‌ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ದರ್ಶನ್‌, ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ಎಂದಿದ್ದಾರೆ. ಈ ಟ್ವೀಟ್‌ ಸದ್ಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದು, ಇಬ್ಬರು ಸ್ಟಾರ್‌ ನಟರು ಮುನಿಸು ಮರೆತು ಒಂದಾಗುತ್ತರಾ ಎಂಬ ಕುತೂಹಲ ಸಿನಿಮಾ ಮಂದಿಯಲ್ಲಿ ಮೂಡಿದೆ.

ಒಂದಾಗಿ ಎಂದ ಜಗ್ಗೇಶ್‌: ನಟ ದರ್ಶನ್‌ ಹಾಗೂ ಸುದೀಪ್‌ ಮುನಿಸು ಮರೆತು ಒಂದಾಗಿ ಎಂದು ನಟ ಜಗ್ಗೇಶ್‌ ಟ್ವೀಟ್‌ ಮಾಡಿದ್ದಾರೆ. ಪ್ರೀತಿಯ ದರ್ಶನ್‌ ಹಳೆಯ ಚಿಂತನೆಗೆ ವಿನಾಯ್ತಿ ಹೇಳಿ ಹೊಸ ಸ್ನೇಹದ ಭಾಷ್ಯಕ್ಕೆ ಮುನ್ನುಡಿ ಬರೆದು ಸುದೀಪ್‌, ನೀನು ಒಂದಾಗಿ ಸಹಸ್ರ ಅಭಿಮಾನಿಗಳಿಗೆ ಹರ್ಷದ ಹೊನಲು ಹರಸಿ. ನೀವಿ ಬ್ಬರು ಒಂದಾದರೆ ಕೋಟಿಮನ ಒಂದಾಗಿ ಭಿನ್ನಾಭಿಪ್ರಾಯ ಎಂಬ ಕಾಡ್ಗಿಚ್ಚು ತಣ್ಣಗಾಗಿ ಸುಟ್ಟ ಜಾಗ ನಂದನವನ ಆಗುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

ದರ್ಶನ್‌ ಪತ್ರ: ಘಟನೆಗೆ ಸಂಬಂಧಿಸಿದಂತೆ ನಟ ದರ್ಶನ್‌ ಪತ್ರವೊಂದನ್ನು ಬರೆದಿದ್ದಾರೆ. ಆ ಪತ್ರ ಹೀಗಿದೆ; ಈ ಸಮಯದಲ್ಲಿ ನನಗಿಂತ ನನ್ನ ಸೆಲೆಬ್ರಿಟಿಗಳಿಗೆ ಹೆಚ್ಚು ನೋವಾಗಿದೆ. ಇಂಥ ಘಟನೆಗಳು ಒಬ್ಬ ವ್ಯಕ್ತಿಯನ್ನು ಮತ್ತಷ್ಟು ಬಲಪಡಿಸುತ್ತದೆಯೆ ಹೊರತು ಬಲಹೀನನ್ನಾಗಿ ಮಾಡುವುದಿಲ್ಲ. ಅದಕ್ಕೆ ಉದಾಹರಣೆಗಳು ನಮ್ಮ ಕನ್ನಡ ನೆಲದಲ್ಲೇ ನೋಡಿದ್ದೇವೆ. ಈ ಸಮಯದಲ್ಲಿ ನ್ಯಾಯದ ಪರ ನಿಂತ ಚಿತ್ರರಂಗದ ಪ್ರತಿಯೊಬ್ಬ ಗೆಳೆಯರು, ನಟರಿಗೆ ಧನ್ಯವಾದಗಳು.

ಇದನ್ನೂ ಓದಿ:ಎರಡನೇ ಟೆಸ್ಟ್ ಆರಂಭ: ಒಂದೇ ಪಂದ್ಯದ ಬಳಿಕ ಹೊರಬಿದ್ದ ಕಳೆದ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಕುಲದೀಪ್

ಈ ಘಟನೆಯನ್ನು ತಪ್ಪು ಹಾದಿಯಲ್ಲಿ ಪ್ರೇರೇಪಿಸಲು ಪ್ರಯತ್ನಿಸಿದ ಕೆಲವರಿಗೂ ಧನ್ಯವಾದಗಳು. ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ, ಹಾಳು ಮಾಡೋಕೆ ನೂರು ಜನ ಇದ್ರೆ, ಕಾಯೋಕೆ ನಮ್ಮ ಕೋಟ್ಯಂತರ ಸೆಲೆಬ್ರಿಟಿಗಳಿರುತ್ತಾರೆ. ನಿಮ್ಮ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ…

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

abhimanyu kashinath ellige payana yavudo daari movie

Ellige Payana Yavudo Daari Movie; ದಾರಿ ಹೊಸದಾಗಿದೆ ಗೆಲುವು ಬೇಕಾಗಿದೆ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.