![kambala2](https://www.udayavani.com/wp-content/uploads/2025/02/kambala2-1-415x249.jpg)
![kambala2](https://www.udayavani.com/wp-content/uploads/2025/02/kambala2-1-415x249.jpg)
Team Udayavani, Apr 8, 2020, 10:54 AM IST
ಕನ್ನಡ ಚಿತ್ರರಂಗದ ಹಾಸ್ಯನಟ ಬುಲೆಟ್ ಪ್ರಕಾಶ್ ನಿಧನಕ್ಕೆ ಚಿತ್ರರಂಗದ ಹಲವರು ಸಂತಾಪ ಸೂಚಿಸಿದ್ದಾರೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಬುಲೆಟ್ ಪ್ರಕಾಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಲ್ಲದೆ ಒಂದು ಬಹುದೊಡ್ಡ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಮೂಲಕ ಪ್ರಕಾಶ್ ಅವರ ಕುಟುಂಬದವರಿಗೆ ನೆರವಿಗೆ ಮುಂದಾಗಿದ್ದಾರೆ.
ಬುಲೆಟ್ ಪ್ರಕಾಶ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ, ಅವರ ಕುಟುಂಬದವರಿಗೆ ಫೋನ್ ಮಾಡಿರುವ ನಟ ದರ್ಶನ್ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ನಿಮ್ಮ ಕಷ್ಟಕ್ಕಾಗುವ ಹಾಗೂ ಮಗಳ ಮದುವೆ ಮಾಡಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ದರ್ಶನ್ ಮತ್ತು ಬುಲೆಟ್ ಪ್ರಕಾಶ್ ತುಂಬಾ ಆತ್ಮೀಯರಾಗಿದ್ದು, ದರ್ಶನ್ ಪ್ರತಿ ಚಿತ್ರದಲ್ಲೂ ಬುಲೆಟ್ ಪ್ರಕಾಶ್ ಒಂದು ಪಾತ್ರ ಮಾಡುತ್ತಿದ್ದರು. ದರ್ಶನ್ ಮತ್ತು ಪ್ರಕಾಶ್ ಕಾಂಬಿನೇಷನ್ ನೋಡುಗರಿಗೂ ಕಾಮಿಡಿ ಕಚಗುಳಿ ನೀಡುತ್ತಿತ್ತು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.