![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 17, 2024, 6:08 PM IST
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ʼಡೆವಿಲ್ ದಿ ಹೀರೋʼ ಸಿನಿಮಾ ಅನೌನ್ಸ್ ಆದ ದಿನದಿಂದ ಅಭಿಮಾನಿಗಳ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.
ʼಕಾಟೇರʼ ಯಶಸ್ಸಿನ ಬಳಿಕ ನಟ ದರ್ಶನ್ ಪ್ರಕಾಶ್ ವೀರ್ ಆಕ್ಷನ್ ಕಟ್ ಹೇಳುತ್ತಿರುವ ʼಡೆವಿಲ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಪ್ರಕಾಶ್ ದರ್ಶನ್ ಜೊತೆ ʼತಾರಕ್ʼ ಸಿನಿಮಾ ಮಾಡಿದ್ದರು.
ಈಗಾಗಲೇ ʼಡೆವಿಲ್ʼ ಚಿತ್ರದ ಫಸ್ಟ್ ಗ್ಲಿಂಫ್ಸ್ ರಿಲೀಸ್ ಮಾಡಲಾಗಿದ್ದು, ದರ್ಶನ್ ಅವರ ನ್ಯೂಲುಕ್ ಸಖತ್ ಗಮನ ಸೆಳೆದಿದೆ.
ಇದೀಗ ʼಡೆವಿಲ್ʼ ನಾಯಕಿಯನ್ನು ಚಿತ್ರತಂಡ ಪರಿಚಯ ಮಾಡಿದೆ. ಶುದ್ಧ ಕೌಶಲ್ಯಕ್ಕಾಗಿ ಗುರುತಿಸಲಾಗಿದೆ “ರಚನಾ ರೈ” ಎಂದು ಬರೆದು ನಟಿ ಫೋಟೋವನ್ನು ಹಂಚಿಕೊಳ್ಳಲಾಗಿದೆ.
ಈಗಾಗಲೇ ತುಳುವಿನ ʼಸರ್ಕಸ್ʼ ಹಾಗೂ ಕನ್ನಡದ ʼವಾಮನʼ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ರಚನಾ ʼಡೆವಿಲ್ʼ ಸಿನಿಮಾದ ನಾಯಕಿ ಎಂದು ಈ ಹಿಂದೆಯೇ ಮಾತುಗಳು ಹರಿದಾಡಿತ್ತು. ಇದೀಗ ಅಧಿಕೃತವಾಗಿ ಚಿತ್ರತಂಡ ಅನೌನ್ಸ್ ಮಾಡಿದೆ.
ಅಂದಹಾಗೆ ಈಗಾಗಲೇ ʼಡೆವಿಲ್ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಶೀಘ್ರದಲ್ಲಿ ಎರಡನೇ ಹಂತದ ಚಿತ್ರೀಕರಣ ಆರಂಭಗೊಳ್ಳುವ ಸಾಧ್ಯತೆಯಿದೆ.
ಮಾಸ್ ಸಿನಿಮಾವೆಂದು ಹೇಳಲಾಗುತ್ತಿರುವ ಈ ಸಿನಿಮಾ ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ರಿಲೀಸ್ ಆಗುವ ಸಾಧ್ಯತೆಯಿದೆ.
ʼಡೆವಿಲ್ʼ ಗೆ ಸುಧಾಕರ್ ಛಾಯಾಗ್ರಹಣ ಹಾಗೂ ಅಜನೀಶ್ ಲೋಕನಾಥ್ ಸಂಗೀತ ಇರಲಿದೆ.
“Welcome on board “
ಶುದ್ಧ ಕೌಶಲ್ಯಕ್ಕಾಗಿ ಗುರುತಿಸಲಾಗಿದೆ “ ರಚನಾ ರೈ” ಸ್ವಾಗತ!#dboss #devilthehero #vaishnostudios #sjmc #rachnarai pic.twitter.com/ZK7zAFLvVU— Shri Jaimatha Combines (@JaimathaCombins) May 17, 2024
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.